ಮಹಾಭಾರತ: ಗುರುದಕ್ಷಿಣೆ ನೀಡಬೇಕಿದ್ದ ಅಭರಣಗಳನ್ನು ಕೊಂಡೊಯ್ದ ತಕ್ಷಕನನ್ನು ಉತ್ತಂಗ ಒಲಿಸಿದ ಕಥೆ

ಮಹಾಭಾರತ: ಗುರುದಕ್ಷಿಣೆ ನೀಡಬೇಕಿದ್ದ ಅಭರಣಗಳನ್ನು ಕೊಂಡೊಯ್ದ ತಕ್ಷಕನನ್ನು ಉತ್ತಂಗ ಒಲಿಸಿದ ಕಥೆ

Published : Aug 05, 2021, 12:09 PM IST

ಗುರುಪತ್ನಿಯ ಆಜ್ಞೆಯಂತೆ ಉತ್ತಂಗ ಪವಿಷ್ಯ ರಾಜನ ಹೆಂಡತಿಯ ಕರ್ಣಾಭರಣಗಳನ್ನು ತೆಗೆದುಕೊಂಡು ಬರುತ್ತಾನೆ. ಹೀಗೆ ದಾರಿಯಲ್ಲಿ ಬರುವಾಗ ದಿಗಂಬರನಾದ ಭಿಕ್ಷುಕನೊಬ್ಬ ಉತ್ತಂಗನನ್ನು ಹಿಂಬಾಲಿಸುತ್ತಾನೆ. 

ಗುರುಪತ್ನಿಯ ಆಜ್ಞೆಯಂತೆ ಉತ್ತಂಗ ಪವಿಷ್ಯ ರಾಜನ ಹೆಂಡತಿಯ ಕರ್ಣಾಭರಣಗಳನ್ನು ತೆಗೆದುಕೊಂಡು ಬರುತ್ತಾನೆ. ಹೀಗೆ ದಾರಿಯಲ್ಲಿ ಬರುವಾಗ ದಿಗಂಬರನಾದ ಭಿಕ್ಷುಕನೊಬ್ಬ ಉತ್ತಂಗನನ್ನು ಹಿಂಬಾಲಿಸುತ್ತಾನೆ. ಹೀಗೆ ಬರುತ್ತಿರುವಾಗ ಅಲ್ಲೊಂದು ಸರೋವರ ಕಾಣಿಸುತ್ತದೆ. ನೀರು ಕುಡಿಯಲು ಉತ್ತಂಗ ಆಭರಣಗಳನ್ನು ನೆಲಕ್ಕಿಟ್ಟು ಸರೋವರಕ್ಕಿಳಿಯುತ್ತಾನೆ. ಆಗ ಭಿಕ್ಷುಕ ರೂಪದಲ್ಲಿದ್ದ ತಕ್ಷಕ ಆಭರಣಗಳನ್ನು ಕೊಂಡೊಯ್ಯುತ್ತಾನೆ. ಆಭರಣಗಳನ್ನು ತರಲು ಉತ್ತಂಗ ನಾಗಲೋಕಕ್ಕೆ ತೆರಳುತ್ತಾನೆ.

23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
24:18ಮೇಲಂತಬೆಟ್ಟು ಗ್ರಾಮದ ನಾಗಬ್ರಹ್ಮ ಕ್ಷೇತ್ರ: ನಾಗದೋಷ–ನಾಗಬಾಧೆಗಳಿಂದ ಮುಕ್ತಿ ನೀಡುವ ಶಕ್ತಿಸನ್ನಿಧಾನ
23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?