ರಾಧಾದೇವಿಯ ಶಾಪ, ಗಂಗೆಗಾಗಿ ಹುಡುಕಾಟ, ಮುಂದೆ ನದಿಯಾಗಿ ಅವತರಿಸಿದ ಗಂಗೆ

ರಾಧಾದೇವಿಯ ಶಾಪ, ಗಂಗೆಗಾಗಿ ಹುಡುಕಾಟ, ಮುಂದೆ ನದಿಯಾಗಿ ಅವತರಿಸಿದ ಗಂಗೆ

Published : Jun 26, 2021, 05:51 PM IST

ಗಂಗೆ ಹುಟ್ಟಿರುವುದು ಪರಾಶಕ್ತಿಯಿಂದ. ದೇವಿಯ ಭಕ್ತರು ಯಾವಾಗ ಬಂದು ನನ್ನಲ್ಲಿ ಸ್ನಾನ ಮಾಡುತ್ತಾರೋ ಎಂದು ಕಾಯುತ್ತಾಳಂತೆ. ಹಿಂದೆ ಒಮ್ಮೆ ಭೂಲೋಕದಲ್ಲಿ ದೊಡ್ಡ ಕಾರ್ಯಕ್ರಮ ನಡೆಯುತ್ತದೆ. 

ಗಂಗೆ ಹುಟ್ಟಿರುವುದು ಪರಾಶಕ್ತಿಯಿಂದ. ದೇವಿಯ ಭಕ್ತರು ಯಾವಾಗ ಬಂದು ನನ್ನಲ್ಲಿ ಸ್ನಾನ ಮಾಡುತ್ತಾರೋ ಎಂದು ಕಾಯುತ್ತಾಳಂತೆ. ಹಿಂದೆ ಒಮ್ಮೆ ಭೂಲೋಕದಲ್ಲಿ ದೊಡ್ಡ ಕಾರ್ಯಕ್ರಮ ನಡೆಯುತ್ತದೆ. ಆಗ ಸರಸ್ವತಿ ವೀಣೆ ನುಡಿಸುತ್ತಿರುತ್ತಾಳೆ. ದೇವತೆಗಳೆಲ್ಲಾ ರಾಧಾ ಕೃಷ್ಣರ ಸ್ತುತಿ ಮಾಡುತ್ತಾರೆ. ಇದ್ದಕ್ಕಿದ್ದಂತೆ ರಾಧಾಕೃಷ್ಣರು ಮಾಯವಾಗುತ್ತಾರೆ.

ಭೂಲೋಕವೆಲ್ಲಾ ಜಲಮಯವಾಗುತ್ತದೆ. ರಾಧಾಕೃಷ್ಣರು ಜಲರೂಪ ಧರಿಸಿದ್ಧಾರೆಂದು ದೇವತೆಗಳು ಭಾವಿಸುತ್ತಾರೆ. ಜಲದಿಂದ ಒಂದು ಕನ್ಯೆ ಹುಟ್ಟುತ್ತಾಳೆ. ಕೃಷ್ಣನನ್ನೇ ನೋಡುತ್ತಾಳೆ. ರಾಧೆಗೆ ಕೋಪಬಂದು ಆ ಕನ್ಯೆಗೆ ಶಪಿಸುತ್ತಾಳೆ. ಇದರಿಂದ ಭಯಗೊಂಡ ಕನ್ಯೆ ಕರಗಿ ನೀರಾಗುತ್ತಾಳೆ. ಆ ನೀರನ್ನು ಕುಡಿಯಲು ರಾಧಾದೇವಿ ಮುಂದಾಗುತ್ತಾಳೆ. ರಾಧೆಗೆ ಗೊತ್ತಾಗದೇ ಆ ನೀರು ಬ್ರಹ್ಮನ ಪಾದ ಸೇರುತ್ತದೆ. ಆ ಕನ್ಯೆಯೇ ಮುಂದೆ ಗಂಗಾದೇವಿಯಾಗುತ್ತಾಳೆ. 

23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
14:15ಬೆಂಗಳೂರಿನಲ್ಲಿ ಏಷ್ಯಾದ ಅತೀ ಎತ್ತರದ ಏಕಶಿಲಾ ವಿಗ್ರಹವಾಗಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ!
20:20ಮಹಾ ಕುಂಭಮೇಳದಲ್ಲಿ ಐಐಟಿ ಟಾಪರ್​ ನಾಗಸಾಧು: ತಂದೆ-ತಾಯಿ ಜಗಳಕ್ಕೆ ಬೇಸತ್ತು ಸನ್ಯಾಸಿಯಾದವನ ರೋಚಕ ಕಥೆ!
24:22ಕುಂಭಮೇಳದಲ್ಲಿ ‘ಕಿನ್ನರಿ ಅಖಾಡ’ದ ಬಗ್ಗೆ ನಿಮಗೆಷ್ಟು ಗೊತ್ತು?
18:55ಕುಂಭಮೇಳದಲ್ಲಿ ಅಘೋರಿ ಸಾಧುಗಳ ವೈಭವ! ನಾಗಾ ಸಾಧುಗಳ ನಿಗೂಢ ಲೋಕದ ಅನಾವರಣ!