ಮಂತ್ರಾಲಯ ಮಠ ಗುರುತೇ ಸಿಗದಷ್ಟು ಬದಲು; ಮನ ಸೆಳೆವ ಸ್ಪೆಶಲ್ ಕಾರಿಡಾರ್‌

ಮಂತ್ರಾಲಯ ಮಠ ಗುರುತೇ ಸಿಗದಷ್ಟು ಬದಲು; ಮನ ಸೆಳೆವ ಸ್ಪೆಶಲ್ ಕಾರಿಡಾರ್‌

Published : Aug 12, 2022, 10:00 AM ISTUpdated : Aug 12, 2022, 10:12 AM IST

ಶ್ರೀ ರಾಘವೇಂದ್ರ ಸ್ವಾಮಿಗಳ 351ನೇ ಆರಾಧನಾ ಮಹೋತ್ಸವದ ಪ್ರಯುಕ್ತ ಮಂತ್ರಾಲಯ ಮಠದ ಆವರಣದ ಲುಕ್ಕನ್ನೇ ಬದಲಿಸಲಾಗಿದೆ. ಶ್ರೀ ಕ್ಷೇತ್ರ ಸಂಪೂರ್ಣ ಸ್ವರ್ಗಸದೃಶ ರೀತಿಯಲ್ಲಿ ಕಳೆಗಟ್ಟಿದೆ. 

ನೀವು ಮಂತ್ರಾಲಯಕ್ಕೆ ಹಲವಾರು ಬಾರಿ ಹೋಗಿರಬಹುದು. ಆದರೆ, ಈ ಬಾರಿ ಹೋದರೆ ಮಾತ್ರ ನಿಮಗೆ ಗುರುತೇ ಸಿಗದಷ್ಟು ಮಠದ ಚಿತ್ರಣ ಬದಲಾಗಿದೆ. ಮಠದ ಆವರಣದಲ್ಲಿ ಭಕ್ತಿ ಮನಸ್ಸಿನೊಳಗೆ ಮೈಗೂಡುವಂತೆ ಕಾರಿಡಾರ್‌ನ ಲುಕ್ ಬದಲಿಸಲಾಗಿದೆ. ಶ್ರೀಮಠಕ್ಕೆ ಬರುವ ಭಕ್ತರ ಓಡಾಟಕ್ಕೆ ಅನುಕೂಲವಾಗಲಿ, ಮತ್ತು ರಾಘವೇಂದ್ರ ಮಠದ ಖ್ಯಾತಿಗನುಗುಣವಾಗಿ ಹೊರಾಂಗಣದಲ್ಲಿ ಬದಲಾವಣೆ ತರಲಾಗಿದೆ. ಹೌದು, ಮಂತ್ರಾಲಯದಲ್ಲಿ ಆಗಸ್ಟ್ 12ರಿಂದ 14ರವರೆಗೆ ಮೂರು ದಿನಗಳ ಕಾಲ ನಡೆಯುವ ರಾಯರ 351ನೇ ಆರಾಧನಾ ಮಹೋತ್ಸವ ಪ್ರಯುಕ್ತ ಸಂಭ್ರಮ ಮನೆ ಮಾಡಿದ್ದು, ಈ ಹಿನ್ನಲೆಯಲ್ಲಿ ಅಲಂಕಾರವೂ ಭರ್ಜರಿಯಾಗಿದೆ. 

ಮಂತ್ರಾಲಯದಲ್ಲಿ ರಾಯರ 351ನೇ ಆರಾಧನಾ ಸಂಭ್ರಮ

ರಾಯರ ಉತ್ತರಾಧನೆ ‌ರಥೋತ್ಸವ ವೇಳೆಯಲ್ಲಿ ನೆರೆವ ಸಾವಿರಾರು ಭಕ್ತರ ಓಡಾಟಕ್ಕೆ ಅಡಚಣೆ ಆಗುತ್ತಿತ್ತು. ‌ಇದನ್ನ ಗಮನಿಸಿದ ಮಂತ್ರಾಲಯ ‌ಮಠ, ಈ ಬಾರಿ ವಿಶಾಲ ಪ್ರದೇಶದ ಕಾರಿಡಾರ್ ನಿರ್ಮಾಣ ಮಾಡಿದೆ. 140 ಅಡಿ ಅಗಲ ಇರುವ ಕಾರಿಡಾರ್ ‌ನಿರ್ಮಾಣವಾಗಿದ್ದು, ಸಾವಿರಾರು ಭಕ್ತರು ‌ಕಾರಿಡಾರ್ ನಲ್ಲಿ ತೊಡಕಿಲ್ಲದೆ ಓಡಾಟ ಮಾಡಬಹುದಾಗಿದೆ. ಈ ಬಗ್ಗೆ ವಿವರ ನೋಡೋಣ ಬನ್ನಿ.. 

21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
24:18ಮೇಲಂತಬೆಟ್ಟು ಗ್ರಾಮದ ನಾಗಬ್ರಹ್ಮ ಕ್ಷೇತ್ರ: ನಾಗದೋಷ–ನಾಗಬಾಧೆಗಳಿಂದ ಮುಕ್ತಿ ನೀಡುವ ಶಕ್ತಿಸನ್ನಿಧಾನ
23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
14:15ಬೆಂಗಳೂರಿನಲ್ಲಿ ಏಷ್ಯಾದ ಅತೀ ಎತ್ತರದ ಏಕಶಿಲಾ ವಿಗ್ರಹವಾಗಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ!
Read more