Sabarimala: ವಿಶ್ವ ಪ್ರಸಿದ್ದ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯದ ರಹಸ್ಯವೇನು?

Sabarimala: ವಿಶ್ವ ಪ್ರಸಿದ್ದ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯದ ರಹಸ್ಯವೇನು?

Published : Jan 03, 2023, 02:52 PM IST

ಹರಿಹರ ಸುತನಾದ ಅಯ್ಯಪ್ಪನ ಕತೆಯೇನು? ಆತ ಅಯ್ಯಪ್ಪನ ಅವತಾರ ತಾಳಿ ಭೂಮಿಗೆ ಬಂದ ಉದ್ದೇಶವೇನು? ಶಬರಿಮಲೆಯಲ್ಲಿಯೇ ಅಯ್ಯಪ್ಪ ದೇವಾಲಯ ನಿರ್ಮಾಣವಾದುದರ ಹಿಂದಿನ ಮರ್ಮವೇನು?

ಡಿಸೆಂಬರ್, ಜನವರಿ ಬಂತೆಂದರೆ ಶಬರಿಮಲೆಗೆ ಭಕ್ತ ಸಾಗರವೇ ಹರಿದು ಬರುತ್ತದೆ. ಹರಿ ಹಾಗೂ ಹರನ ಪುತ್ರನೆಂದೇ ಖ್ಯಾತಿ ಪಡೆದ ಅಯ್ಯಪ್ಪ ಸ್ವಾಮಿಯ ದರ್ಶನಕ್ಕಾಗಿ ಜನರು ಹಾತೊರೆಯುತ್ತಾರೆ. ಇದಕ್ಕಾಗಿ 41 ದಿನಗಳ ಕಠಿಣ ಬ್ರಹ್ಮಚರ್ಯ ವ್ರತ ಆಚರಿಸಿ ಯಾತ್ರೆ ಕೈಗೊಳ್ಳುತ್ತಾರೆ. ಮಕರ ಸಂಕ್ರಾಂತಿಯ ದಿನ ಶಬರಿಮಲೆಯ ಮಕರ ಜ್ಯೋತಿ ದರ್ಶನಕ್ಕಾಗಿ ತುದಿಗಾಲಲ್ಲಿ ನಿಂತು ಕಾಯುತ್ತಾರೆ. 
ಏನು ಈ ಶಬರಿಮಲೆ ಕ್ಷೇತ್ರದ ಮಹಿಮೆ? ಅಯ್ಯಪ್ಪ ಇಲ್ಲಿಯೇ ನೆಲೆ ನಿಲ್ಲಲು ಕಾರಣವೇನು? ಅಯ್ಯಪ್ಪನ ಜನ್ಮವೃತ್ತಾಂತವೇನು ಈ ಕುರಿತ ಸಂಪೂರ್ಣ ವಿವರವನ್ನು ಬ್ರಹ್ಮಾಂಡ ಗುರೂಜಿಗಳು ತಿಳಿಸಿಕೊಟ್ಟಿದ್ದಾರೆ.

ಇಲ್ಲಿವೆ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳ ಹತ್ತು ನುಡಿ ಮುತ್ತು..

21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
24:18ಮೇಲಂತಬೆಟ್ಟು ಗ್ರಾಮದ ನಾಗಬ್ರಹ್ಮ ಕ್ಷೇತ್ರ: ನಾಗದೋಷ–ನಾಗಬಾಧೆಗಳಿಂದ ಮುಕ್ತಿ ನೀಡುವ ಶಕ್ತಿಸನ್ನಿಧಾನ
23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
14:15ಬೆಂಗಳೂರಿನಲ್ಲಿ ಏಷ್ಯಾದ ಅತೀ ಎತ್ತರದ ಏಕಶಿಲಾ ವಿಗ್ರಹವಾಗಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ!