ಸಮುದ್ರಗಳ ಸೃಷ್ಟಿ ಬಗ್ಗೆ ಭಾಗವತದಲ್ಲಿ ಏನಿದೆ ಉಲ್ಲೇಖ.? ತಿಳಿಯೋಣ ಬನ್ನಿ..!

ಸಮುದ್ರಗಳ ಸೃಷ್ಟಿ ಬಗ್ಗೆ ಭಾಗವತದಲ್ಲಿ ಏನಿದೆ ಉಲ್ಲೇಖ.? ತಿಳಿಯೋಣ ಬನ್ನಿ..!

Suvarna News   | Asianet News
Published : Dec 27, 2020, 04:28 PM IST

ಭಗವಂತನ ಬಗ್ಗೆ ಅಪಾರ ಭಕ್ತಿ ಇದ್ದರೆ ಗೃಹಸ್ಥಾಶ್ರಮಕ್ಕೆ ಕಾಲಿಟ್ಟರೆ ಯಾವುದೇ ಅಡ್ಡಿಯಾಗುವುದಿಲ್ಲ ಎಂದಿದೆ ಭಾಗವತ. ಇದಕ್ಕೆ ಒಂದು ಉದಾಹರಣೆ ಹೀಗಿದೆ. ಬ್ರಹ್ಮನ ಮಾತಿಗೆ ಒಪ್ಪಿ ಪ್ರಿಯರ್ವತ ಮಹಾರಾಜ ವಿಶ್ವಕರ್ಮನ ಮಗಳು ಬಹಿಷ್ಮತಿಯನ್ನು ಮದುವೆಯಾಗ್ತಾನೆ.

ಭಗವಂತನ ಬಗ್ಗೆ ಅಪಾರ ಭಕ್ತಿ ಇದ್ದರೆ ಗೃಹಸ್ಥಾಶ್ರಮಕ್ಕೆ ಕಾಲಿಟ್ಟರೆ ಯಾವುದೇ ಅಡ್ಡಿಯಾಗುವುದಿಲ್ಲ ಎಂದಿದೆ ಭಾಗವತ. ಇದಕ್ಕೆ ಒಂದು ಉದಾಹರಣೆ ಹೀಗಿದೆ. ಬ್ರಹ್ಮನ ಮಾತಿಗೆ ಒಪ್ಪಿ ಪ್ರಿಯರ್ವತ ಮಹಾರಾಜ ವಿಶ್ವಕರ್ಮನ ಮಗಳು ಬಹಿಷ್ಮತಿಯನ್ನು ಮದುವೆಯಾಗ್ತಾನೆ. ಸೂರ್ಯದೇವ ಮೇರು ಪರ್ವತಕ್ಕೆ ಪ್ರದಕ್ಷಿಣೆ ಬಂದಾಗ ಭೂಮಿಯ ಅರ್ಧ ಭಾಗ ಕತ್ತಲಾಗುತ್ತದೆ. ಪ್ರಿಯರ್ವತ ತಾನೇ ಸೂರ್ಯನಾಗಿ ಬೆಳಕು ಕೊಡುತ್ತಿದ್ದ. ಆಗ ಅವನ ರಥದ ಚಕ್ರದಿಂದ ನೆಲದಲ್ಲಿ ಕಂದಕಗಳಾದವು. ಅವುಗಳೇ ಮುಂದೆ ಸಮುದ್ರಗಳಾದವು ಎಂದು ಭಾಗವತ ಹೇಳುತ್ತದೆ. ಹೀಗೆ ಕಥೆ ಸಾಗುತ್ತಾ ಹೋಗುತ್ತದೆ. 

23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
14:15ಬೆಂಗಳೂರಿನಲ್ಲಿ ಏಷ್ಯಾದ ಅತೀ ಎತ್ತರದ ಏಕಶಿಲಾ ವಿಗ್ರಹವಾಗಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ!
20:20ಮಹಾ ಕುಂಭಮೇಳದಲ್ಲಿ ಐಐಟಿ ಟಾಪರ್​ ನಾಗಸಾಧು: ತಂದೆ-ತಾಯಿ ಜಗಳಕ್ಕೆ ಬೇಸತ್ತು ಸನ್ಯಾಸಿಯಾದವನ ರೋಚಕ ಕಥೆ!
24:22ಕುಂಭಮೇಳದಲ್ಲಿ ‘ಕಿನ್ನರಿ ಅಖಾಡ’ದ ಬಗ್ಗೆ ನಿಮಗೆಷ್ಟು ಗೊತ್ತು?
18:55ಕುಂಭಮೇಳದಲ್ಲಿ ಅಘೋರಿ ಸಾಧುಗಳ ವೈಭವ! ನಾಗಾ ಸಾಧುಗಳ ನಿಗೂಢ ಲೋಕದ ಅನಾವರಣ!