ಭಾಗವತವನ್ನು ಪಠಿಸಿದರೂ, ಶ್ರವಣ ಮಾಡಿದರೂ ಫಲವುಂಟು; ಕೃಷ್ಣನ ಲೀಲೆಯನ್ನು ಕೇಳೋಣ ಬನ್ನಿ..!

ಭಾಗವತವನ್ನು ಪಠಿಸಿದರೂ, ಶ್ರವಣ ಮಾಡಿದರೂ ಫಲವುಂಟು; ಕೃಷ್ಣನ ಲೀಲೆಯನ್ನು ಕೇಳೋಣ ಬನ್ನಿ..!

Published : Nov 25, 2020, 12:06 PM ISTUpdated : Nov 25, 2020, 12:30 PM IST

ಹದಿನೆಂಟು ಪುರಾಣಗಳಲ್ಲಿ ಭಾಗವತ ಪುರಾಣ ಅತ್ಯಂತ ಪ್ರಸಿದ್ಧವಾದದ್ದು. ಇದರಲ್ಲಿ ವೇದಗಳ ಸರ್ವಸ್ವವೂ ಅಡಗಿದೆ ಎಂದು ವಿದ್ವಾಂಸರು ಹೇಳುತ್ತಾರೆ. 

ಹದಿನೆಂಟು ಪುರಾಣಗಳಲ್ಲಿ ಭಾಗವತ ಪುರಾಣ ಅತ್ಯಂತ ಪ್ರಸಿದ್ಧವಾದದ್ದು. ಇದರಲ್ಲಿ ವೇದಗಳ ಸರ್ವಸ್ವವೂ ಅಡಗಿದೆ ಎಂದು ವಿದ್ವಾಂಸರು ಹೇಳುತ್ತಾರೆ. 

ಭಗವಂತ ಶ್ರೀಕೃಷ್ಣನ ಲೀಲೆಗಳು, ಆತನ ಮಹಿಮೆ, ವಿನೋದ ಲೀಲೆಗಳ ಬಗ್ಗೆ ಭಾಗವತ ನಮಗೆ ತಿಳಿಸಿಕೊಡುತ್ತದೆ. ಜೀವನ ಪಾಠವನ್ನು ಕಲಿಸುತ್ತದೆ. ಧರ್ಮವನ್ನು ಬೋಧಿಸುತ್ತದೆ. ಭಾಗವತವನ್ನು ಹೇಳಿದರೂ, ಕೇಳಿದರೂ ಪುಣ್ಯ ಪ್ರಾಪ್ತಿಯಾಗುತ್ತದೆ. ಭಾಗವತದ ಬಗ್ಗೆ ಸಚ್ಚಿದಾನಂದ ಸ್ವಾಮೀಜಿ ಹೇಳಿದ್ದಾರೆ. ಕೇಳೋಣ ಬನ್ನಿ...!

23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
14:15ಬೆಂಗಳೂರಿನಲ್ಲಿ ಏಷ್ಯಾದ ಅತೀ ಎತ್ತರದ ಏಕಶಿಲಾ ವಿಗ್ರಹವಾಗಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ!
20:20ಮಹಾ ಕುಂಭಮೇಳದಲ್ಲಿ ಐಐಟಿ ಟಾಪರ್​ ನಾಗಸಾಧು: ತಂದೆ-ತಾಯಿ ಜಗಳಕ್ಕೆ ಬೇಸತ್ತು ಸನ್ಯಾಸಿಯಾದವನ ರೋಚಕ ಕಥೆ!
24:22ಕುಂಭಮೇಳದಲ್ಲಿ ‘ಕಿನ್ನರಿ ಅಖಾಡ’ದ ಬಗ್ಗೆ ನಿಮಗೆಷ್ಟು ಗೊತ್ತು?
18:55ಕುಂಭಮೇಳದಲ್ಲಿ ಅಘೋರಿ ಸಾಧುಗಳ ವೈಭವ! ನಾಗಾ ಸಾಧುಗಳ ನಿಗೂಢ ಲೋಕದ ಅನಾವರಣ!