ತಮ್ಮ ಹುಟ್ಟಿನ ಮೂಲ ಆದಿಶಕ್ತಿ ಎಂದು ತಿಳಿದಾಗ ಮಧುಕೈಟಭರು ಮಾಡುವುದೇನು..?

ತಮ್ಮ ಹುಟ್ಟಿನ ಮೂಲ ಆದಿಶಕ್ತಿ ಎಂದು ತಿಳಿದಾಗ ಮಧುಕೈಟಭರು ಮಾಡುವುದೇನು..?

Suvarna News   | Asianet News
Published : Apr 12, 2021, 04:45 PM IST

ಶ್ರೀ ದೇವಿ ಭಾಗವತ ಶ್ರವಣದಿಂದ ಬುದ್ದಿಶಕ್ತಿ ಚುರುಕಾಗುತ್ತದೆ. ಜ್ಞಾಪಕ ಶಕ್ತಿ ಹೆಚ್ಚಾಗುತ್ತಿದೆ. ಮಧುಕೈಟಭರ ಚರಿತ್ರೆಯನ್ನು ಸೂತರು ಹೇಳುತ್ತಾ ಹೋಗುತ್ತಾರೆ. ಒಮ್ಮೆ ಜಲಪ್ರಳಯವಾಗಿ ಭೂಮಿ ಮುಳುಗಿ ಹೋಗುತ್ತದೆ. ಆಗ ಮಧುಕೈಟಭರು ಎಂಬ ರಾಕ್ಷಸರು ಹುಟ್ಟುತ್ತಾರೆ. ಬೆಳೆದು ದೊಡ್ಡವರಾಗುತ್ತಾರೆ. 

ಶ್ರೀ ದೇವಿ ಭಾಗವತ ಶ್ರವಣದಿಂದ ಬುದ್ದಿಶಕ್ತಿ ಚುರುಕಾಗುತ್ತದೆ. ಜ್ಞಾಪಕ ಶಕ್ತಿ ಹೆಚ್ಚಾಗುತ್ತಿದೆ. ಮಧುಕೈಟಭರ ಚರಿತ್ರೆಯನ್ನು ಸೂತರು ಹೇಳುತ್ತಾ ಹೋಗುತ್ತಾರೆ. ಒಮ್ಮೆ ಜಲಪ್ರಳಯವಾಗಿ ಭೂಮಿ ಮುಳುಗಿ ಹೋಗುತ್ತದೆ. ಆಗ ಮಧುಕೈಟಭರು ಎಂಬ ರಾಕ್ಷಸರು ಹುಟ್ಟುತ್ತಾರೆ. ಬೆಳೆದು ದೊಡ್ಡವರಾಗುತ್ತಾರೆ. ಒಮ್ಮೆ ಅವರಿಗೆ ಅವರ ಹುಟ್ಟಿನ ಬಗ್ಗೆ ಪ್ರಶ್ನೆಗಳು ಏಳುತ್ತವೆ. ಯಾವುದೋ ಒಂದು ಶಕ್ತಿ ನಮ್ಮನ್ನು ಸೃಷ್ಟಿಸಿದೆ ಎಂದು ಅರಿವಾಗುತ್ತದೆ. ಆ ಶಕ್ತಿಯನ್ನು ಕುರಿತು ತಪಸ್ಸು ಮಾಡುತ್ತಾರೆ. ದೇವಿ ಪ್ರಸನ್ನಳಾಗಿ, ಏನು ವರ ಬೇಕು ಕೇಳಿ ಎನ್ನುತ್ತಾಳೆ. ಆಗ ಅವರು ಅಮ್ಮಾ ನಮಗೆ ಇಚ್ಛಾಮರಣ ಕರುಣಿಸು ತಾಯಿ ಎನ್ನುತ್ತಾರೆ. ತಥಾಸ್ತು ಎಂದು ಹೇಳಿ ಮಾಯವಾಗುತ್ತಾಳೆ. ಮುಂದೆ ಈ ರಾಕ್ಷಸರ ಸಂಹಾರ ಯಾವ ರೀತಿ ಆಗುತ್ತದೆ..?

23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
14:15ಬೆಂಗಳೂರಿನಲ್ಲಿ ಏಷ್ಯಾದ ಅತೀ ಎತ್ತರದ ಏಕಶಿಲಾ ವಿಗ್ರಹವಾಗಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ!
20:20ಮಹಾ ಕುಂಭಮೇಳದಲ್ಲಿ ಐಐಟಿ ಟಾಪರ್​ ನಾಗಸಾಧು: ತಂದೆ-ತಾಯಿ ಜಗಳಕ್ಕೆ ಬೇಸತ್ತು ಸನ್ಯಾಸಿಯಾದವನ ರೋಚಕ ಕಥೆ!
24:22ಕುಂಭಮೇಳದಲ್ಲಿ ‘ಕಿನ್ನರಿ ಅಖಾಡ’ದ ಬಗ್ಗೆ ನಿಮಗೆಷ್ಟು ಗೊತ್ತು?
18:55ಕುಂಭಮೇಳದಲ್ಲಿ ಅಘೋರಿ ಸಾಧುಗಳ ವೈಭವ! ನಾಗಾ ಸಾಧುಗಳ ನಿಗೂಢ ಲೋಕದ ಅನಾವರಣ!