ಶ್ರೀರಾಮನನ್ನೇ ಕಕ್ಷಿದಾರನನ್ನಾಗಿಸಿ ಗೆದ್ದ ವಕೀಲ: ಇವರು ಕೋಟು ತೊಟ್ಟು ಕೋರ್ಟಿಗೆ ಹೋಗಿದ್ದೇ ರಾಮನಿಗಾಗಿ

ಶ್ರೀರಾಮನನ್ನೇ ಕಕ್ಷಿದಾರನನ್ನಾಗಿಸಿ ಗೆದ್ದ ವಕೀಲ: ಇವರು ಕೋಟು ತೊಟ್ಟು ಕೋರ್ಟಿಗೆ ಹೋಗಿದ್ದೇ ರಾಮನಿಗಾಗಿ

Published : Jan 11, 2024, 10:20 AM IST

ಅವರು ರಾಮಲಲ್ಲಾನನ್ನು ಮತ್ತೆ ಅಯೋಧ್ಯೆಗೆ  ಕರೆ ತಂದ ರಾಮ ಸೇವಕ.. ಅವರು ಕೋಟು ತೊಟ್ಟು..ಕೋರ್ಟಿಗೆ ಹೋಗಿದ್ದೇ.. ಶ್ರೀ ರಾಮನಿಗಾಗಿ.. ಬಾಲರಾಮನೇ ಅವರ ಕಕ್ಷಿದಾರ.. ಇದೆಲ್ಲವನ್ನು ನೋಡೋದೇ ಇಂದಿನ ಸುವರ್ಣ ಫೋಖಸ್ ಶ್ರೀರಾಮನ ಲಾಯರ್ ಕೆ.ಪರಾಶರನ್

ಅವರು ಶ್ರೀರಾಮನನ್ನು ಅಯೋಧ್ಯೆಗೆ ಮರಳಿ ಕರೆ ತಂದವರು. 90ರ ಇಳಿ ವಯಸ್ಸಿನಲ್ಲೂ ರಾಮನಿಗಾಗಿ, ಅಯೋಧ್ಯೆಗಾಗಿ ಕೋರ್ಟ್‌ನಲ್ಲಿ ಹೋರಾಡಿದವರು. ಖುದ್ದು ಶ್ರೀ ರಾಮನನ್ನೇ ಕಕ್ಷಿದಾರನನ್ನಾಗಿ ಮಾಡಿಕೊಂಡು, ಬಾಲ ರಾಮನಿಗಾಗಿ ವಯೋಸಹಜ ಆಯಾಸವನ್ನೂ ಮರೆತು ಹೋರಾಡಿದವರು. ಜನವರಿ 22ರಂದು ಅಯೋಧ್ಯೆಯಲ್ಲಿ ನಡೆಯಲಿರುವ ಭಾರತದ ಅದ್ದೂರಿ ಹಬ್ಬಕ್ಕೆ ಆ ಮಹಾನ್ ವ್ಯಕ್ತಿಯ ಶ್ರಮ ತುಂಬಾ ದೊಡ್ಡದಿದೆ. ಅವರ ಹೆಸರು ಕೆ. ಪರಾಶರನ್ ಅವರ ಬಗ್ಗೆ ಡಿಟೇಲ್ಡ್ ಸ್ಟೋರಿ ಇಲ್ಲಿದೆ ವೀಕ್ಷಿಸಿ..

23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
24:18ಮೇಲಂತಬೆಟ್ಟು ಗ್ರಾಮದ ನಾಗಬ್ರಹ್ಮ ಕ್ಷೇತ್ರ: ನಾಗದೋಷ–ನಾಗಬಾಧೆಗಳಿಂದ ಮುಕ್ತಿ ನೀಡುವ ಶಕ್ತಿಸನ್ನಿಧಾನ
23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
Read more