ಅಯೋಧ್ಯೆ ರಾಮ ಮಂದಿರದ ಹಿಂದಿನ ಸೂತ್ರಧಾರರು ಇವರೇ: ಮಂದಿರ ನಿರ್ಮಾಣದ ಹಿಂದಿನ ಕತೆ ಹೀಗಿದೆ..

ಅಯೋಧ್ಯೆ ರಾಮ ಮಂದಿರದ ಹಿಂದಿನ ಸೂತ್ರಧಾರರು ಇವರೇ: ಮಂದಿರ ನಿರ್ಮಾಣದ ಹಿಂದಿನ ಕತೆ ಹೀಗಿದೆ..

Published : May 21, 2023, 12:07 PM IST

2.7 ಎಕರೆಯಲ್ಲಿ 57,400 ಚದರ ಅಡಿ ವಿಸ್ತೀರ್ಣದ ಅಯೋಧ್ಯೆಯ ರಾಮ ಮಂದಿರ ದೇವಾಲಯದ ನಿರ್ಮಾಣವು ಭರದಿಂದ ಸಾಗುತ್ತಿರುವ ನಡುವೆ ಏಷ್ಯಾನೆಟ್ ನ್ಯೂಸ್ ನೆಟ್‌ವರ್ಕ್ 'ದಿ ಸಾಜಾ ಆಫ್ ಅಯೋಧ್ಯೆ: ಎ ನ್ಯೂ ಎರಾ ಡಾನ್ಸ್' ಅನ್ನು ಪ್ರಸ್ತುತಪಡಿಸುತ್ತದೆ.

ಅಯೋಧ್ಯೆಯಲ್ಲಿ ಕೊನೆಗೂ ರಾಮಮಂದಿರ ಸಿದ್ಧವಾಗ್ತಿದೆ. ವಾಸ್ತುಶಿಲ್ಪದ ಅದ್ಭುತ ನಿರ್ಮಾಣವಾಗುತ್ತಿದ್ದು, ಅಯೋಧ್ಯೆಯ ಭವ್ಯವಾದ ರಾಮಮಂದಿರವು ಅದರ ಬಾಗಿಲು ತೆರೆದಾಗ ಲಕ್ಷಾಂತರ ಭಕ್ತರನ್ನು ಆತಿಥ್ಯ ವಹಿಸುತ್ತದೆ. 2.7 ಎಕರೆಯಲ್ಲಿ 57,400 ಚದರ ಅಡಿ ವಿಸ್ತೀರ್ಣದ ದೇವಾಲಯದ ನಿರ್ಮಾಣವು ಭರದಿಂದ ಸಾಗುತ್ತಿರುವ ನಡುವೆ ಏಷ್ಯಾನೆಟ್ ನ್ಯೂಸ್ ನೆಟ್‌ವರ್ಕ್ 'ದಿ ಸಾಜಾ ಆಫ್ ಅಯೋಧ್ಯೆ: ಎ ನ್ಯೂ ಎರಾ ಡಾನ್ಸ್' ಅನ್ನು ಪ್ರಸ್ತುತಪಡಿಸುತ್ತದೆ - ಇದು ರಾಮನ ಮಂದಿರ ಹೇಗೆ ಅಸ್ವತಿತ್ವಕ್ಕೆ ಬಂದಿದೆ ಮತ್ತು ಎಂಜಿನಿಯರ್‌ಗಳು ಹಾಗೂ ಕುಶಲಕರ್ಮಿಗಳು ಭಗವಾನ್ ರಾಮನ ಮಹಿಮೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಅಯೋಧ್ಯೆಯನ್ನು ಅದರ ಪ್ರಾಚೀನ ಸ್ವರೂಪಕ್ಕೆ ಪುನಃಸ್ಥಾಪಿಸಲು ಯಾವ ರೀತಿ ಕೆಲಸ ಮಾಡುತ್ತಿದ್ದಾರೆ ಎಂಬುದರ ಬಗ್ಗೆ 2 ಭಾಗಗಳ ಸಾಕ್ಷ್ಯಚಿತ್ರದಲ್ಲಿ ತೋರಿಸಲಾಗಿದೆ. ಬನ್ನಿ, ನೋಡೋಣ..
 

21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
24:18ಮೇಲಂತಬೆಟ್ಟು ಗ್ರಾಮದ ನಾಗಬ್ರಹ್ಮ ಕ್ಷೇತ್ರ: ನಾಗದೋಷ–ನಾಗಬಾಧೆಗಳಿಂದ ಮುಕ್ತಿ ನೀಡುವ ಶಕ್ತಿಸನ್ನಿಧಾನ
23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
14:15ಬೆಂಗಳೂರಿನಲ್ಲಿ ಏಷ್ಯಾದ ಅತೀ ಎತ್ತರದ ಏಕಶಿಲಾ ವಿಗ್ರಹವಾಗಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ!
Read more