Kashi Vishwanath Dham: ಶಿವನೇ ಸ್ಥಾಪಿಸಿದ ಮೋಕ್ಷ ನಗರಿ ಕಾಶಿ, ಇಲ್ಲಿನ ವಿಸ್ಮಯಗಳ ಬಗ್ಗೆ ತಿಳಿಯಿರಿ

Kashi Vishwanath Dham: ಶಿವನೇ ಸ್ಥಾಪಿಸಿದ ಮೋಕ್ಷ ನಗರಿ ಕಾಶಿ, ಇಲ್ಲಿನ ವಿಸ್ಮಯಗಳ ಬಗ್ಗೆ ತಿಳಿಯಿರಿ

Suvarna News   | Asianet News
Published : Dec 15, 2021, 05:29 PM ISTUpdated : Dec 15, 2021, 06:10 PM IST

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಡಿಸೆಂಬರ್‌ 13ರಂದು ವಿಶ್ವನಾಥ ಮಂದಿರ ಮತ್ತು ಗಂಗಾ ನದಿಗೆ ಸಂಪರ್ಕ ಕಲ್ಪಿಸುವ ಮಹತ್ವಾಕಾಂಕ್ಷಿ ‘ಕಾಶಿ ವಿಶ್ವನಾಥ ಕಾರಿಡಾರ್‌’ (Kashi Vishwanath Corridar) ಯೋಜನೆಗೆ ಚಾಲನೆ ನೀಡಿದ್ದಾರೆ. 

ಬೆಂಗಳೂರು (ಡಿ. 15): ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಡಿಸೆಂಬರ್‌ 13ರಂದು ವಿಶ್ವನಾಥ ಮಂದಿರ ಮತ್ತು ಗಂಗಾ ನದಿಗೆ ಸಂಪರ್ಕ ಕಲ್ಪಿಸುವ ಮಹತ್ವಾಕಾಂಕ್ಷಿ ‘ಕಾಶಿ ವಿಶ್ವನಾಥ ಕಾರಿಡಾರ್‌’ (Kashi Vishwanath Corridar) ಯೋಜನೆಗೆ ಚಾಲನೆ ನೀಡಿದ್ದಾರೆ. 

ವಾರಾಣಸಿಯ ಗತವೈಭವ ಮರಳಿದ ಈ ಸಂಭ್ರಮವನ್ನು ಮಕರ ಸಂಕ್ರಾಂತಿಯವರೆಗೆ ಒಂದು ತಿಂಗಳ ಕಾಲ ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಏನಿದು ಕಾಶಿ ವಿಶ್ವನಾಥ ಕಾರಿಡಾರ್‌, ಅದರ ವಿಶೇಷತೆಗಳೇನು ಎಂಬ ಕುತೂಹಲಕಾರಿ ಮಾಹಿತಿ ಇಲ್ಲಿದೆ.

ಕಾಶಿ ಮೋಕ್ಷ ನಗರಿ. ಇಲ್ಲಿ ಮರಣ ಹೊಂದಿದರೆ ಭಗವಂತನಲ್ಲಿ ಲೀನವಾಗುತ್ತಾರೆ ಎಂಬ ನಂಬಿಕೆ ಇದೆ. ಕಾಶಿಯನ್ನು ಶಿವನ ಗರ್ಭ ಎನ್ನಲಾಗುತ್ತದೆ. ಇಲ್ಲಿ 9 ತಿಂಗಳು ಇದ್ದು, ಜಪ-ತಪ ಮಾಡುವುದರಿಂದ ನಮ್ಮ ಪಾಪಗಳು ಕಳೆಯುತ್ತದೆ ಎಂಬ ನಂಬಿಕೆ ಇದೆ. ಜೀವನದಲ್ಲಿ ಒಮ್ಮೆಯಾದರೂ ಕಾಶಿಗೆ ಹೋಗಬೇಕು ಎನ್ನುವುದು ಯಾಕೆ..? ಇಲ್ಲಿದೆ ಉತ್ತರ. 
ಶಿವನೇ ಸ್ಥಾಪಿಸಿದ ಮೋಕ್ಷ ನಗರಿ ಕಾಶಿ, ಇಲ್ಲಿನ ವಿಸ್ಮಯಗಳ ಬಗ್ಗೆ ತಿಳಿಯಿರಿ

 

23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
14:15ಬೆಂಗಳೂರಿನಲ್ಲಿ ಏಷ್ಯಾದ ಅತೀ ಎತ್ತರದ ಏಕಶಿಲಾ ವಿಗ್ರಹವಾಗಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ!
20:20ಮಹಾ ಕುಂಭಮೇಳದಲ್ಲಿ ಐಐಟಿ ಟಾಪರ್​ ನಾಗಸಾಧು: ತಂದೆ-ತಾಯಿ ಜಗಳಕ್ಕೆ ಬೇಸತ್ತು ಸನ್ಯಾಸಿಯಾದವನ ರೋಚಕ ಕಥೆ!
24:22ಕುಂಭಮೇಳದಲ್ಲಿ ‘ಕಿನ್ನರಿ ಅಖಾಡ’ದ ಬಗ್ಗೆ ನಿಮಗೆಷ್ಟು ಗೊತ್ತು?
18:55ಕುಂಭಮೇಳದಲ್ಲಿ ಅಘೋರಿ ಸಾಧುಗಳ ವೈಭವ! ನಾಗಾ ಸಾಧುಗಳ ನಿಗೂಢ ಲೋಕದ ಅನಾವರಣ!