ನೀವು ತಿಳಿದಿರದ ತಿರುಪತಿ ಕ್ಷೇತ್ರದ ರಹಸ್ಯಗಳು!

ನೀವು ತಿಳಿದಿರದ ತಿರುಪತಿ ಕ್ಷೇತ್ರದ ರಹಸ್ಯಗಳು!

Published : Jun 07, 2022, 12:50 PM IST

ತಿರುಪತಿ ಜಗತ್ತಿನಲ್ಲೇ ಅತ್ಯಂತ ಶ್ರೀಮಂತ ದೇವಾಲಯ
ತಿರುಪತಿಯ ವಿಶೇಷ ಏನು ಗೊತ್ತಾ?
ತಿರುಪತಿ ರಹಸ್ಯ ಕೇಳಿದ್ರೆ ಅಚ್ಚರಿ ಪಡ್ತೀರಿ!

ತಿರುಪತಿಯು ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿದೆ. ಇಲ್ಲಿರುವ ಶ್ರೀ ವೆಂಕಟೇಶ್ವರ ದೇವಾಲಯ(Sri Venkateswara Temple)ವು ಜಗತ್ತಿನಲ್ಲಿಯೇ ಅತಿ ಹೆಚ್ಚು ಆದಾಯವಿರುವ ದೇವಾಲಯವೆಂದು ಪ್ರಸಿದ್ಧಿ ಪಡೆದಿದೆ.
ಇಷ್ಟಕ್ಕೂ ಈ ತಿರುಪತಿಯ ವಿಶೇಷವೇನು? ಜಗತ್ತಿನಲ್ಲೇ ಶ್ರೀಮಂತ ದೇವಾಲಯ ಎಂಬ ಖ್ಯಾತಿ ಪಡೆದಿರುವ ಶ್ರೀ ಲಕ್ಷ್ಮೀ ವೆಂಕಟೇಶ್ವರ ಸನ್ನಿಧಿಗೆ ಭೇಟಿ ಕೊಟ್ಟರೆ ಕೈ ತುಂಬಾ ದುಡ್ಡು ಬರುವುದು ನಿಜವೇ? ತಿರುಪತಿಗೆ ಭೇಟಿ ಕೊಡಬೇಕಾದ ಸಮಯ ವ್ಯಕ್ತಿಗತವಾಗಿ ಹೇಗೆ ಬದಲಾಗುತ್ತದೆ? ಅಲಂಕಾರ ಪ್ರಿಯನಾದ ತಿಮ್ಮಪ್ಪನನ್ನು ಮೆಚ್ಚಿಸುವ ವಿಧಾನವೇನು?

ಹಂದಿ, ಹಾವು, ಕಾಗೆ ಅಡ್ಡ ಬಂದರೂ ಅಪಶಕುನಾವೇ? ಏನು ಹೇಳುತ್ತೆ ಶಾಸ್ತ್ರ?

ನವಗ್ರಹ ಕ್ಷೇತ್ರಗಳಾವುವು? ಏಳು ಬೆಟ್ಟಗಳ ಒಡೆಯ ತಿಮ್ಮಪ್ಪನನ್ನು ನೋಡಿದ ಬಳಿಕವೇ ಕಾಳಹಸ್ತಿಗೆ ಹೋಗಬೇಕೆನ್ನುವುದು ಯಾಕೆ?- ಭೂಮಿಯ ಮೇಲಿನ ವೈಕುಂಠ ಎಂದೇ ಪ್ರಸಿದ್ಧವಾದ ತಿರುಪತಿ ಕ್ಷೇತ್ರದ ಕುರಿತ ಇಂಥ ನಿಮ್ಮೆಲ್ಲ ಪ್ರಶ್ನೆಗಳಿಗೆ ವಿವರವಾಗಿ ಉತ್ತರಿಸಿದ್ದಾರೆ ಬ್ರಹ್ಮಾಂಡ ಖ್ಯಾತಿಯ ಗುರೂಜಿ ನರೇಂದ್ರ ಶರ್ಮಾ. 

23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
24:18ಮೇಲಂತಬೆಟ್ಟು ಗ್ರಾಮದ ನಾಗಬ್ರಹ್ಮ ಕ್ಷೇತ್ರ: ನಾಗದೋಷ–ನಾಗಬಾಧೆಗಳಿಂದ ಮುಕ್ತಿ ನೀಡುವ ಶಕ್ತಿಸನ್ನಿಧಾನ
23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
Read more