ಕೃಷ್ಣನ ಸ್ಪರ್ಶದಿಂದ ಶಾಪಗ್ರಸ್ಥ ಓತಿಕ್ಯಾತಕ್ಕೆ ಮುಕ್ತಿ ಸಿಕ್ಕಿದ್ಹೀಗೆ

ಕೃಷ್ಣನ ಸ್ಪರ್ಶದಿಂದ ಶಾಪಗ್ರಸ್ಥ ಓತಿಕ್ಯಾತಕ್ಕೆ ಮುಕ್ತಿ ಸಿಕ್ಕಿದ್ಹೀಗೆ

Published : Feb 20, 2021, 01:46 PM ISTUpdated : Feb 20, 2021, 02:18 PM IST

ಒಂದು ದಿನ ಯಾದವವೀರರು ಆಟವಾಡುತ್ತಾ ಸುಸ್ತಾಗಿ ಬಾಯಾರಿಕೆಯಾಗುತ್ತದೆ. ಆಗ ನೀರನ್ನು ಹುಡುಕುತ್ತಾ ಹೊರಡುತ್ತಾರೆ. ಒಂದು ಪಾಳು ಬಾವಿ ಕಾಣಿಸುತ್ತದೆ. ಅದರಲ್ಲಿ ಓತಿಕ್ಯಾತ ಬಿದ್ದು ಒದ್ದಾಡುತ್ತಿರುತ್ತದೆ. 

ಒಂದು ದಿನ ಯಾದವವೀರರು ಆಟವಾಡುತ್ತಾ ಸುಸ್ತಾಗಿ ಬಾಯಾರಿಕೆಯಾಗುತ್ತದೆ. ಆಗ ನೀರನ್ನು ಹುಡುಕುತ್ತಾ ಹೊರಡುತ್ತಾರೆ. ಒಂದು ಪಾಳು ಬಾವಿ ಕಾಣಿಸುತ್ತದೆ. ಅದರಲ್ಲಿ ಓತಿಕ್ಯಾತ ಬಿದ್ದು ಒದ್ದಾಡುತ್ತಿರುತ್ತದೆ. ಅದನ್ನು ಮೇಲಕ್ಕೆತ್ತಲು ಯಾದವ ವೀರರು ಪ್ರಯತ್ನಿಸಿದರೂ ಆಗಲಿಲ್ಲ. ಅವರು ಕೃಷ್ಣನಿಗೆ ಹೇಳುತ್ತಾರೆ. ಕೃಷ್ಣ, ಸುಲಭವಾಗಿ ಮೇಲಕ್ಕೆತ್ತುತ್ತಾನೆ. ಕೃಷ್ಣನ ಸ್ಪರ್ಶದಿಂದ ಓತಿಕ್ಯಾತ ಮಾಯವಾಗಿ, ಸುಂದರ ಪುರುಷ ಪ್ರತ್ಯಕ್ಷನಾಗುತ್ತಾನೆ. ಅವನು ತನ್ನ ಜೀವನ ವೃತ್ತಾಂತವನ್ನು ಹೇಳುತ್ತಾನೆ. 

23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
24:18ಮೇಲಂತಬೆಟ್ಟು ಗ್ರಾಮದ ನಾಗಬ್ರಹ್ಮ ಕ್ಷೇತ್ರ: ನಾಗದೋಷ–ನಾಗಬಾಧೆಗಳಿಂದ ಮುಕ್ತಿ ನೀಡುವ ಶಕ್ತಿಸನ್ನಿಧಾನ
23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?