ಶೃಂಗೇರಿಯ ಟಿಪ್ಪು ಸಲಾಂ ಆರತಿಗೆ ಬ್ರೇಕ್‌? ಆರ್‌ ಆಶೋಕ್‌ ಸುಳಿವು

ಶೃಂಗೇರಿಯ ಟಿಪ್ಪು ಸಲಾಂ ಆರತಿಗೆ ಬ್ರೇಕ್‌? ಆರ್‌ ಆಶೋಕ್‌ ಸುಳಿವು

Published : Oct 08, 2022, 03:17 PM IST

ಟಿಪ್ಪು ಹೆಸರಿನ ಆರತಿಗೆ ಬ್ರೇಕ್ ಬೀಳುತ್ತಾ?
ಶೃಂಗೇರಿಯಲ್ಲಿ ನಡೆಯುತ್ತಿದೆ ಟಿಪ್ಪು ಸುಲ್ತಾನ್‌ಗೆ ಮಂಗಳಾರತಿ
ಅರ್ಜಿ ಸಲ್ಲಿಕೆಯಾದ್ರೆ ಟಿಪ್ಪು ಆರತಿಗೆ ಹಾಡಲಾಗುವುದು ಮಂಗಳ

ಟಿಪ್ಪು ಜಯಂತಿ ನಿಲ್ಲಿಸಲಾಗಿದೆ, ಟಿಪ್ಪು ಎಕ್ಸ್‌ಪ್ರೆಸ್‌ಗೆ ಕೊಕ್ ಕೊಡಲಾಗಿದೆ. ಇದೀಗ ಟಿಪ್ಪು ಹೆಸರಿನಲ್ಲಿ ನಡೆಯುವ ಸಲಾಂ ಮಂಗಳಾರತಿಗೆ ಬ್ರೇಕ್ ಬೀಳತ್ತಾ? ಅಂಥದೊಂದು ಸುಳಿವು ಕೊಟ್ಟಿದ್ದಾರೆ ಕಂದಾಯ ಸಚಿವ ಆರ್. ಅಶೋಕ್. ಶೃಂಗೇರಿಯಲ್ಲಿ ಟಿಪ್ಪು ಹೆಸರಿನಲ್ಲಿ ನಡೆಯುವ ಸಲಾಂ ಮಂಗಳಾರತಿಗೆ ಬ್ರೇಕ್ ಹಾಕಲು ಯಾವುದೇ ಅರ್ಜಿ ಬಂದಿಲ್ಲ. ಈ ಬಗ್ಗೆ ಧರ್ಮದರ್ಶಿಗಳು, ಇಲ್ಲವೇ ಸ್ಥಳೀಯರು ಅರ್ಜಿ ಸಲ್ಲಿಸಿದರೆ ಬ್ರೇಕ್ ಹಾಕ್ತೀವಿ ಅಂತ ಅಶೋಕ್ ಹೇಳಿದ್ದಾರೆ. 

ರಾತ್ರಿಯಿಡೀ ಲಕ್ಷ್ಮೀ ಪೂಜೆ ಮಾಡಿದರೆ ಹೆಚ್ಚುವ ಸಂಪತ್ತು, Sharad Purnima ಕುರಿತ 10 ವಿಷಯಗಳು

23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
14:15ಬೆಂಗಳೂರಿನಲ್ಲಿ ಏಷ್ಯಾದ ಅತೀ ಎತ್ತರದ ಏಕಶಿಲಾ ವಿಗ್ರಹವಾಗಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ!
20:20ಮಹಾ ಕುಂಭಮೇಳದಲ್ಲಿ ಐಐಟಿ ಟಾಪರ್​ ನಾಗಸಾಧು: ತಂದೆ-ತಾಯಿ ಜಗಳಕ್ಕೆ ಬೇಸತ್ತು ಸನ್ಯಾಸಿಯಾದವನ ರೋಚಕ ಕಥೆ!
24:22ಕುಂಭಮೇಳದಲ್ಲಿ ‘ಕಿನ್ನರಿ ಅಖಾಡ’ದ ಬಗ್ಗೆ ನಿಮಗೆಷ್ಟು ಗೊತ್ತು?
18:55ಕುಂಭಮೇಳದಲ್ಲಿ ಅಘೋರಿ ಸಾಧುಗಳ ವೈಭವ! ನಾಗಾ ಸಾಧುಗಳ ನಿಗೂಢ ಲೋಕದ ಅನಾವರಣ!
Read more