Mahalaya Amavasya: ಅಜ್ಜ, ಮುತ್ತಜ್ಜ, ಬಂಧುಬಳಗ, ಸ್ನೇಹಿತ, ನಾಯಿ.. ಅಗಲಿದವರಿಗೆಲ್ಲ ಮಾಡಿ ಶ್ರಾದ್ಧ!

Mahalaya Amavasya: ಅಜ್ಜ, ಮುತ್ತಜ್ಜ, ಬಂಧುಬಳಗ, ಸ್ನೇಹಿತ, ನಾಯಿ.. ಅಗಲಿದವರಿಗೆಲ್ಲ ಮಾಡಿ ಶ್ರಾದ್ಧ!

Published : Sep 17, 2022, 04:42 PM IST

ಮಹಾಲಯ ಅಮಾವಾಸ್ಯೆಯಲ್ಲಿ ಯಾರಿಗೆಲ್ಲ ಪಿಂಡ ಪ್ರದಾನ ಮಾಡಬೇಕು?

ಶ್ರಾದ್ಧದಲ್ಲಿ ಅನೇಕ ಬಗೆಗಳಿವೆ.. ನಿತ್ಯ ಶ್ರಾದ್ಧ, ಗೋಷ್ಠಿ ಶ್ರಾದ್ಧ, ವೃದ್ಧಿ ಶ್ರಾದ್ಧ ಇತ್ಯಾದಿ ಇತ್ಯಾದಿ.. ಹಲವು ಬಗೆಗಳಲ್ಲಿ ಶ್ರಾದ್ಧ ಮಾಡಲು ಅವಕಾಶವಿದೆ. ಆದರೆ, ಇಷ್ಟೆಲ್ಲ ಶ್ರಾದ್ಧಗಳನ್ನು ಸದಾ ಮಾಡಲು ಸಾಧ್ಯವಿಲ್ಲವೆಂದೇ ಮಹಾಲಯ ಅಮಾವಾಸ್ಯೆಯಂದು ಶ್ರಾದ್ಧ ಮಾಡಲು ಹೇಳಲಾಗುತ್ತದೆ. ಹೀಗೆ ಶ್ರಾದ್ಧ ಮಾಡುವಾಗ ಯಾರಿಗೆಲ್ಲ ಮಾಡಬೇಕು ಎಂಬ ಪ್ರಶ್ನೆ ಏಳುವುದು ಸಹಜ.. ಮಹಾಲಯ ಅಮಾವಾಸ್ಯೆಯಲ್ಲಿ ಶ್ರಾದ್ಧ ಮಾಡುವಾಗ ಕೇವಲ 3 ತಲೆಮಾರುಗಳಿಗಲ್ಲ.. ಅಗಲಿದ ಬಂಧುಬಳಗಕ್ಕೆಲ್ಲ ಶ್ರಾದ್ಧ ಮಾಡಬೇಕು ಎನ್ನುತ್ತಾರೆ ಶಾಸ್ತ್ರಿಗಳು. ಈ ಬಗ್ಗೆ ಸರಿಯಾದ ಮಾಹಿತಿ ಪಡೆದುಕೊಳ್ಳೋಕೆ ವಿಡಿಯೋ ನೋಡಿ..

ಗಯಾಶ್ರಾದ್ಧ: ಈ ನಂಬಿಕೆಯ ಹಿನ್ನೆಲೆ ಏನು? ಏಕೆ ಈ ಆಚರಣೆ ಬಂತು?

23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
14:15ಬೆಂಗಳೂರಿನಲ್ಲಿ ಏಷ್ಯಾದ ಅತೀ ಎತ್ತರದ ಏಕಶಿಲಾ ವಿಗ್ರಹವಾಗಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ!
20:20ಮಹಾ ಕುಂಭಮೇಳದಲ್ಲಿ ಐಐಟಿ ಟಾಪರ್​ ನಾಗಸಾಧು: ತಂದೆ-ತಾಯಿ ಜಗಳಕ್ಕೆ ಬೇಸತ್ತು ಸನ್ಯಾಸಿಯಾದವನ ರೋಚಕ ಕಥೆ!
24:22ಕುಂಭಮೇಳದಲ್ಲಿ ‘ಕಿನ್ನರಿ ಅಖಾಡ’ದ ಬಗ್ಗೆ ನಿಮಗೆಷ್ಟು ಗೊತ್ತು?
18:55ಕುಂಭಮೇಳದಲ್ಲಿ ಅಘೋರಿ ಸಾಧುಗಳ ವೈಭವ! ನಾಗಾ ಸಾಧುಗಳ ನಿಗೂಢ ಲೋಕದ ಅನಾವರಣ!