ಕೇತುಗ್ರಸ್ತ ಚಂದ್ರಗ್ರಹಣದಿಂದ ಕುಂಭಶನಿಯ ತೀವ್ರಗತಿ ವಕ್ರೀಚಾರ

ಕೇತುಗ್ರಸ್ತ ಚಂದ್ರಗ್ರಹಣದಿಂದ ಕುಂಭಶನಿಯ ತೀವ್ರಗತಿ ವಕ್ರೀಚಾರ

Published : May 11, 2022, 04:44 PM IST

ಮೇ 16ರಂದು ಈ ವರ್ಷದ ಮೊದಲ ಚಂದ್ರಗ್ರಹಣ ಸಂಭವಿಸುತ್ತಿದೆ. ಇದು ನಡೆವ ಸಮಯ, ಸೂತಕ ವಿಚಾರ, ಕೈಗೊಳ್ಳಬೇಕಾದ ಕ್ರಮಗಳು ಎಲ್ಲವನ್ನೂ ಜ್ಯೋತಿಷಿಗಳಾದ ಡಾ. ಹರೀಶ್ ಕಶ್ಯಪ್ ವಿವರಿಸುತ್ತಾರೆ.

ಈ ವರ್ಷದ ಮೊದಲ ಕೇತುಗ್ರಸ್ತ ಚಂದ್ರಗ್ರಹಣವು ಮೇ 16ರಂದು ಸಂಭವಿಸುತ್ತದೆ. ಇದು ಭಾರತದಲ್ಲಿ ಗೋಚರವಾಗುವುದಿಲ್ಲ. ಹಾಗಾಗಿ ಆಚರಣೆ ಇರುವುದಿಲ್ಲ. ಆದರೆ, ಗ್ರಹಣದ ಪ್ರಭಾವವು ಇಡೀ ಜಗತ್ತಿನ ಸಕಲ ಚರಾಚರಗಳ ಮೇಲಿರುತ್ತದೆ. ಈ ಬಾರಿ ಚಂದ್ರ ಅಧಿಪತಿಯಾಗಿರುವ ಸೋಮವಾರವೇ ಚಂದ್ರ ಗ್ರಹಣ ಬಂದಿರುವುದು ಬಹಳ ವಿಶೇಷವಾಗಿದೆ. 

ಈ ಸಂದರ್ಭದಲ್ಲಿ ಸೂರ್ಯ, ಭೂಮಿ ಮತ್ತು ಚಂದ್ರ ಸಮಾನ ರೇಖೆಯಲ್ಲಿ ಬರುವುದರಿಂದ ಸೂರ್ಯನ ಬೆಳಕು ನೇರವಾಗಿ ಚಂದ್ರನ ಮೇಲೆ ಬೀಳದೆ, ಭೂಮಿಯ ನೆರಳಾಗಿ ಚಂದ್ರನಲ್ಲಿ ಕಾಣುತ್ತದೆ. ಇದನ್ನೇ ಚಂದ್ರಗ್ರಹಣ ಎನ್ನುವುದು. ಇದರಿಂದ ಚಂದ್ರನು ಕೆಂಪಾಗಿ ಕಾಣುತ್ತಾನೆ. ಹೀಗೆ ಕೆಂಪಾಗಿ ಕಾಣುವ ಚಂದ್ರನನ್ನು ಬ್ಲಡ್ ಮೂನ್ ಎನ್ನಲಾಗುತ್ತದೆ. ಇದು ಕಾಣಿಸುವ ಸಮಯ, ನಾವು ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಸೇರಿದಂತೆ ಈ ಕುರಿತ ಎಲ್ಲ ಗೊಂದಲಗಳನ್ನು ನೀಗಿಸಲಿದ್ದಾರೆ ಡಾ. ಹರೀಶ್ ಕಶ್ಯಪ್. 

ನಿಮಗಿದೆಯೇ ಕೂತಲ್ಲೇ ಕೋಟಿ ಕೋಟಿ ಲಾಭ ನೋಡುವ ಬಹುಭಾಗ್ಯ ಯೋಗ?

ಕೇತುಗ್ರಸ್ತ ಚಂದ್ರಗ್ರಹಣದಿಂದ ಕುಂಭಶನಿಯ ತೀವ್ರಗತಿ ವಕ್ರೀಚಾರ ಉಂಟಾಗುತ್ತದೆ. ಕುಜ-ರವಿ ಅತಿ ಬಲ ಹೊಂದಿರುವ ಮಾಸವಿದಾಗಿದ್ದು, ಇದರಿಂದ ಯಾವೆಲ್ಲ ಪ್ರಭಾವಗಳನ್ನು ಎದುರಿಸಬೇಕಾಗುತ್ತದೆ ತಿಳಿಯೋಣ. 

21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
24:18ಮೇಲಂತಬೆಟ್ಟು ಗ್ರಾಮದ ನಾಗಬ್ರಹ್ಮ ಕ್ಷೇತ್ರ: ನಾಗದೋಷ–ನಾಗಬಾಧೆಗಳಿಂದ ಮುಕ್ತಿ ನೀಡುವ ಶಕ್ತಿಸನ್ನಿಧಾನ
23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
14:15ಬೆಂಗಳೂರಿನಲ್ಲಿ ಏಷ್ಯಾದ ಅತೀ ಎತ್ತರದ ಏಕಶಿಲಾ ವಿಗ್ರಹವಾಗಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ!
Read more