ಉಚ್ಚಿಲ ಮಹಾಲಕ್ಷ್ಮೀ ಸನ್ನಿಧಾನ; ಒಂದೇ ದೇವಾಲಯದಲ್ಲಿ ಮೂರು ಶಕ್ತಿಗಳ ಅನುಗ್ರಹ!

ಉಚ್ಚಿಲ ಮಹಾಲಕ್ಷ್ಮೀ ಸನ್ನಿಧಾನ; ಒಂದೇ ದೇವಾಲಯದಲ್ಲಿ ಮೂರು ಶಕ್ತಿಗಳ ಅನುಗ್ರಹ!

Published : Aug 11, 2022, 11:43 AM IST

ಒಂದೇ ದೇವಾಲಯದಲ್ಲಿ ಮೂರು ಶಕ್ತಿಗಳ ಅನುಗ್ರಹ..!
ಲಕ್ಷ್ಮೀ ಸನ್ನಿಧಾನದಲ್ಲಿ ನಾಗಾಲಯವೂ ಇದೆ
ಭಯ ನಿವಾರಣೆಗೆ ಭದ್ರಕಾಳಿ ದರ್ಶನ
ಮನಸ್ಸಿನ ಪ್ರಸನ್ನತೆಗೆ ಪ್ರಸನ್ನ ಗಣಪತಿ ದರ್ಶನ

ಕರ್ನಾಟಕದ ಒಂದು ಅಪೂರ್ವ ಕ್ಷೇತ್ರ ಉಚ್ಚಿಲ ಮಹಾಲಕ್ಷ್ಮೀ ಶ್ರೀ ಕ್ಷೇತ್ರ. ಶ್ರೀಕ್ಷೇತ್ರದ ಮಹತ್ವವೆಂದರೆ ಇಲ್ಲಿ ಯಾರು ಬೇಡಿಕೊಂಡರೂ ಅವರ ಇಷ್ಟಾರ್ಥ ಸಿದ್ಧಿಯಾಗುತ್ತದೆ. ಅದಕ್ಕೆ ಕಾರಣ ಈ ಕ್ಷೇತ್ರದ ಮೂರು ದಿವ್ಯ ಶಕ್ತಿಗಳು. ಇಲ್ಲಿ ನಾಗ, ಭದ್ರಕಾಳಿ ಹಾಗೂ ಮಹಾಲಕ್ಷ್ಮೀ ಸನ್ನಿಧಾನಗಳಿವೆ. ಈ ಸನ್ನಿಧಾನಗಳ ದರ್ಶನದಿಂದ ಮನುಷ್ಯರ ಸಮಸ್ಯೆಗಳು ತಕ್ಷಣದಲ್ಲಿ ಪರಿಹಾರವಾಗುತ್ತವೆ.
ಸಾಮಾನ್ಯವಾಗಿ ಮನುಷ್ಯರಿಗೆ ಬಂದೊದಗುವ ಸಂಕಟಗಳು ಮೂರು ರೀತಿಯಲ್ಲೇ ಇರುತ್ತವೆ. ಅವೇ ಅಧಿ ಭೌತಿಕ- ಅಧಿ ದೈವಿಕ- ಅಧ್ಯಾತ್ಮಿಕ ಕಂಟಕಗಳು. ಈ ಸಂಕಟಗಳಿಂದ ಹೊರಬರಲಿಕ್ಕೆ ಈ ಕ್ಷೇತ್ರ ದರ್ಶನವೇ ಮಹಾ ಸಾಧನ.  

ಶನಿ ಚಂದ್ರ ಯುತಿಯಿಂದ ವಿಷಯೋಗ! ಇಲ್ಲಿದೆ ಪರಿಹಾರ..

ಇಲ್ಲಿನ ನಾಗಾಲಯದಲ್ಲಿ ಆದಿ ದೈವಿಕ ಸಮಸ್ಯೆಗಳು ಪರಿಹಾರವಾದರೆ, ಇಲ್ಲಿನ ಭದ್ರಕಾಳಿ ಆದಿ ಭೌತಿಕವಾದ ಸಮಸ್ಯೆಗಳನ್ನು ಪರಿಹರಿಸುತ್ತಾಳೆ. ಇನ್ನು ಕೇಂದ್ರ ಶಕ್ತಿ ಮಹಾಲಕ್ಷ್ಮೀ ಆಧ್ಯಾತ್ಮಿಕ ಕಂಟಕಗಳನ್ನು ಪರಿಹರಿಸಿ ಭಕ್ತರನ್ನು ಸಂಪೂರ್ಣ ಅನುಗ್ರಹಿಸುತ್ತಾರೆ.

23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
24:18ಮೇಲಂತಬೆಟ್ಟು ಗ್ರಾಮದ ನಾಗಬ್ರಹ್ಮ ಕ್ಷೇತ್ರ: ನಾಗದೋಷ–ನಾಗಬಾಧೆಗಳಿಂದ ಮುಕ್ತಿ ನೀಡುವ ಶಕ್ತಿಸನ್ನಿಧಾನ
23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
Read more