ಅಬ್ಬಬ್ಬಾ ಇದೆಂತಹ ಹಬ್ಬ ಸತ್ತವನು ಮತ್ತೆ ಎದ್ದು ಬರುವ ಬಲಿ ಹಬ್ಬ

ಅಬ್ಬಬ್ಬಾ ಇದೆಂತಹ ಹಬ್ಬ ಸತ್ತವನು ಮತ್ತೆ ಎದ್ದು ಬರುವ ಬಲಿ ಹಬ್ಬ

Published : May 10, 2022, 05:19 PM IST
  • ಕೊಳ್ಳೇಗಾಲ ತಾಲೂಕಿನ ಪಾಳ್ಯ ಗ್ರಾಮದಲ್ಲಿ ವಿಚಿತ್ರ ಆಚರಣೆ
  • ಬಲಿ ಕೊಟ್ಟ ಮನುಷ್ಯ ಒಂಭತ್ತು ಗಂಟೆ ಬಳಿಕ ಎದ್ದು ಬರುತ್ತಾನೆ
  • ಗ್ರಾಮದ ಸೀಗ ಮಾರಮ್ಮ ಹಬ್ಬದಲ್ಲಿ ವಿಚಿತ್ರ ಆಚರಣೆ

ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಪಾಳ್ಯ ಗ್ರಾಮದಲ್ಲಿ ವಿಚಿತ್ರ ಆಚರಣೆಯೊಂದು ನಡೆಯುತ್ತದೆ. ಈ ಗ್ರಾಮದಲ್ಲಿ ನಡೆಯುವ ಸೀಗ ಮಾರಮ್ಮ ಹಬ್ಬದಲ್ಲಿ ಬಲಿ ಹಬ್ಬ ಆಚರಣೆ ನಡೆಯುತ್ತದೆ. ಜೀವ ಹೋದ ವ್ಯಕ್ತಿಯ ಶವವನ್ನು ಊರ ತುಂಬಾ ಮೆರವಣಿಗೆ ಮಾಡುತ್ತಾರೆ. ಬಲಿ ನೀಡುವ ದಿನ ಬಲಿ ಬೀಳುವ ವ್ಯಕ್ತಿಯನ್ನು ಗ್ರಾಮಕ್ಕೆ ಕರೆದೊಯ್ಯಲಾಗುತ್ತದೆ. ಈ ವೇಳೆ ಸೀಗಮಾರಮ್ಮ ದೇವತೆ ಮೈಮೇಲೆ ಬಂದ ಅರ್ಚಕರು ಬಲಿ ಬೀಳುವ ವ್ಯಕ್ತಿಗೆ ಅಕ್ಕಿ ಕಾಳು ಎಸೆಯುತ್ತಾರೆ. ಆ ವೇಳೆ ಅರ್ಧ ಜೀವ ಹೋಗುತ್ತದೆ. ಅರೆ ಜೀವವಾದ ವ್ಯಕ್ತಿಯನ್ನು ಮತ್ತೆ ಬಲಿ ಮನೆಗೆ ಕರೆತಂದು ಬಲಿ ಮನೆಯಲ್ಲಿ ಮಲಗಿಸಲಾಗುತ್ತದೆ. ಈ ವೇಳೆ ಸೀಗೆಮಾರಮ್ಮ ದೇವತೆ ಮೈಮೇಲೆ ಬರುವ ಅರ್ಚಕ ಆವೇಷದಿಂದ ಬಲಿ ವ್ಯಕ್ತಿಯ ಮೇಲೆ ಕಾಲಿಡುತ್ತಾರೆ. ಆ ಸಂದರ್ಭದಲ್ಲಿ ಆ ಬಲಿ ವ್ಯಕ್ತಿಯ ಜೀವ ಹೋಗುತ್ತದೆ ಎನ್ನುವ ನಂಬಿಕೆಯಿದೆ. ಹೀಗೆ ರಾತ್ರಿ ಆ ವ್ಯಕ್ತಿಯನ್ನು ಊರತುಂಬೆಲ್ಲಾ ಮೆರವಣಿಗೆ ಮಾಡುತ್ತಾರೆ. ಮೆರವಣಿಗೆ ವೇಳೆ ಶವವನ್ನು ಎಸೆಯಲಾಗುತ್ತದೆ. ಸತತ 9 ತಾಸು ಆತನ ಉಸಿರಾಟ ನಿಂತು ಹೋಗಿರುತ್ತದೆ. ಆದರೆ ಹೀಗೆ ಬಲಿ ಬಿದ್ದ ವ್ಯಕ್ತಿಗೆ ಬೆಳಗ್ಗೆ ಮತ್ತೆ ಮರುಜೀವ ಬರುತ್ತದೆ.

23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
14:15ಬೆಂಗಳೂರಿನಲ್ಲಿ ಏಷ್ಯಾದ ಅತೀ ಎತ್ತರದ ಏಕಶಿಲಾ ವಿಗ್ರಹವಾಗಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ!
20:20ಮಹಾ ಕುಂಭಮೇಳದಲ್ಲಿ ಐಐಟಿ ಟಾಪರ್​ ನಾಗಸಾಧು: ತಂದೆ-ತಾಯಿ ಜಗಳಕ್ಕೆ ಬೇಸತ್ತು ಸನ್ಯಾಸಿಯಾದವನ ರೋಚಕ ಕಥೆ!
24:22ಕುಂಭಮೇಳದಲ್ಲಿ ‘ಕಿನ್ನರಿ ಅಖಾಡ’ದ ಬಗ್ಗೆ ನಿಮಗೆಷ್ಟು ಗೊತ್ತು?
18:55ಕುಂಭಮೇಳದಲ್ಲಿ ಅಘೋರಿ ಸಾಧುಗಳ ವೈಭವ! ನಾಗಾ ಸಾಧುಗಳ ನಿಗೂಢ ಲೋಕದ ಅನಾವರಣ!
Read more