'ಪರಶುರಾಮ' ಎಂದು ಹೆಸರು ಬರಲು ಗಣಪತಿಯ ಈ ವರವೇ ಕಾರಣ

'ಪರಶುರಾಮ' ಎಂದು ಹೆಸರು ಬರಲು ಗಣಪತಿಯ ಈ ವರವೇ ಕಾರಣ

Published : Oct 05, 2020, 01:15 PM IST

ಒಮ್ಮೆ ಪರಶುರಾಮನು 21 ಸಲ ಭೂಮಂಡಲವನ್ನು ಸುತ್ತಿ ಕ್ಷತ್ರಿಯರೇ ಇಲ್ಲದಿರುವ ಹಾಗೆ ಮಾಡುವುದು ಹೇಗೆ ಎಂದು ಕೇಳಿದಾಗ ಶಂಕರರು, ಗಣಪತಿಗೆ ಇಷ್ಟವಾದ ಷಡಾಕ್ಷರ ಮಂತ್ರವನ್ನು ಉಪದೇಶ ಮಾಡುತ್ತಾರೆ. ನಿಯಮಗಳನ್ನು ಹೇಳುತ್ತಾರೆ. 

ಒಮ್ಮೆ ಪರಶುರಾಮನು 21 ಸಲ ಭೂಮಂಡಲವನ್ನು ಸುತ್ತಿ ಕ್ಷತ್ರಿಯರೇ ಇಲ್ಲದಿರುವ ಹಾಗೆ ಮಾಡುವುದು ಹೇಗೆ ಎಂದು ಕೇಳಿದಾಗ ಶಂಕರರು, ಗಣಪತಿಗೆ ಇಷ್ಟವಾದ ಷಡಾಕ್ಷರ ಮಂತ್ರವನ್ನು ಉಪದೇಶ ಮಾಡುತ್ತಾರೆ. ನಿಯಮಗಳನ್ನು ಹೇಳುತ್ತಾರೆ. ರಾಮ ಇದನ್ನು ಜಪಿಸು. ಗಣಪತಿ ನಿನಗೆ ಅನುಗ್ರಹಿಸುತ್ತಾನೆ ಎಂದು ಪರಶಿವ ಹೇಳುತ್ತಾನೆ.

ಅದರಂತೆ ಪರಶುರಾಮ ಕೃಷ್ಣಾತೀರಕ್ಕೆ ಬಂದು ತಪಸ್ಸು ಮಾಡುತ್ತಾನೆ. ಅವನ ಭಕ್ತಿಗೆ ಪರವಶನಾದ ಗಣಪತಿ ಪ್ರತ್ಯಕ್ಷನಾಗುತ್ತಾನೆ. ಶತ್ರುವನ್ನು ಮಣಿಸುವ ಪರಶು ಎನ್ನುವ ಅಸ್ತ್ರವನ್ನು ಕರುಣಿಸುತ್ತಾನೆ. ಹಾಗಾಗಿಯೇ ಆತನಿಗೆ ಪರಶುರಾಮ ಎಂದು ಹೆಸರು ಬಂದಿದೆ. ಈ ಕಥೆಯನ್ನು ಗಣಪತಿ ಸಚ್ಚಿದಾನಂದ ಸ್ವಾಮೀಜಿ ವಿವರಿಸಿದ್ದಾರೆ. ಕೇಳಿ. 

23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
24:18ಮೇಲಂತಬೆಟ್ಟು ಗ್ರಾಮದ ನಾಗಬ್ರಹ್ಮ ಕ್ಷೇತ್ರ: ನಾಗದೋಷ–ನಾಗಬಾಧೆಗಳಿಂದ ಮುಕ್ತಿ ನೀಡುವ ಶಕ್ತಿಸನ್ನಿಧಾನ
23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?