ಷಣ್ಮುಖನಿಗೆ ಬೇರೆ ಬೇರೆ ಹೆಸರುಗಳಿಂದ ಕರೆಯುವುದ್ಯಾಕೆ?

ಷಣ್ಮುಖನಿಗೆ ಬೇರೆ ಬೇರೆ ಹೆಸರುಗಳಿಂದ ಕರೆಯುವುದ್ಯಾಕೆ?

Suvarna News   | Asianet News
Published : Oct 05, 2020, 03:00 PM IST

ಶಿವ ಪಾರ್ವತಿಯರಿಗೆ ಕುಮಾರಸ್ವಾಮಿಯ ಜನನವಾಗುತ್ತದೆ. ಈ ಮಗುವನ್ನು ನೋಡಿಕೊಳ್ಳಲು 6 ಜನ ಕೃತ್ತಿಕಾ ದೇವಿಯರನ್ನು ನೇಮಿಸಲಾಗಿತ್ತು. ಕೃತ್ತಿಕೆಯರಿಂದ ನೇಮಿಸ್ಪಟ್ಟವನು. ಹಾಗಾಗಿ ಕಾರ್ತಿಕೇಯ ಎಂಬ ಹೆಸರೂ ಬಂತು. 

ಶಿವ ಪಾರ್ವತಿಯರಿಗೆ ಕುಮಾರಸ್ವಾಮಿಯ ಜನನವಾಗುತ್ತದೆ. ಈ ಮಗುವನ್ನು ನೋಡಿಕೊಳ್ಳಲು 6 ಜನ ಕೃತ್ತಿಕಾ ದೇವಿಯರನ್ನು ನೇಮಿಸಲಾಗಿತ್ತು. ಕೃತ್ತಿಕೆಯರಿಂದ ನೇಮಿಸ್ಪಟ್ಟವನು. ಹಾಗಾಗಿ ಕಾರ್ತಿಕೇಯ ಎಂಬ ಹೆಸರೂ ಬಂತು.  ಷಣ್ಮುಖ ಎಂಬ ಹೆಸರೂ ಬಂತು. ಈತ ಪರಾಕ್ರಮದಿಂದ ತಾರಕಾಸುರ ಎಂಬ ರಾಕ್ಷಸನನ್ನೂ ಸಂಹಾರ ಮಾಡಿದನು. ಹೀಗಾಗಿ ಸ್ಕಂದ ಎಂಬ ಹೆಸರನ್ನೂ ಪಡೆದನು. ಹೀಗೆ ಗಣಪತಿ ಸಹೋದರ ಷಣ್ಮುಖನಿಗೆ ಬೇರೆ ಬೇರೆ ಹೆಸರುಗಳು ಬಂದವು. ಈ ಕಥೆಯನ್ನು ಗಣಪತಿ ಸಚ್ಚಿದಾನಂದ ಸ್ವಾಮೀಜಿ ಸವಿಸ್ತಾರವಾಗಿ ಹೇಳಿದ್ದಾರೆ ಕೇಳಿ. 

24:18ಮೇಲಂತಬೆಟ್ಟು ಗ್ರಾಮದ ನಾಗಬ್ರಹ್ಮ ಕ್ಷೇತ್ರ: ನಾಗದೋಷ–ನಾಗಬಾಧೆಗಳಿಂದ ಮುಕ್ತಿ ನೀಡುವ ಶಕ್ತಿಸನ್ನಿಧಾನ
23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
14:15ಬೆಂಗಳೂರಿನಲ್ಲಿ ಏಷ್ಯಾದ ಅತೀ ಎತ್ತರದ ಏಕಶಿಲಾ ವಿಗ್ರಹವಾಗಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ!
20:20ಮಹಾ ಕುಂಭಮೇಳದಲ್ಲಿ ಐಐಟಿ ಟಾಪರ್​ ನಾಗಸಾಧು: ತಂದೆ-ತಾಯಿ ಜಗಳಕ್ಕೆ ಬೇಸತ್ತು ಸನ್ಯಾಸಿಯಾದವನ ರೋಚಕ ಕಥೆ!
24:22ಕುಂಭಮೇಳದಲ್ಲಿ ‘ಕಿನ್ನರಿ ಅಖಾಡ’ದ ಬಗ್ಗೆ ನಿಮಗೆಷ್ಟು ಗೊತ್ತು?