ಗೋವಿಂದ.. ಗೋವಿಂದ..! ಇಂದು ನಾಡಿನೆಲ್ಲೆಡೆ ವೈಕುಂಠ ಏಕಾದಶಿ ಸಂಭ್ರಮ

ಗೋವಿಂದ.. ಗೋವಿಂದ..! ಇಂದು ನಾಡಿನೆಲ್ಲೆಡೆ ವೈಕುಂಠ ಏಕಾದಶಿ ಸಂಭ್ರಮ

Published : Jan 06, 2020, 11:13 AM ISTUpdated : Jan 06, 2020, 11:15 AM IST

ಇಂದು ನಾಡಿನಾದ್ಯಂತ ವೈಕುಂಠ ಏಕಾದಶಿ ಸಂಭ್ರಮ. ಬೆಳಿಗ್ಗೆಯಿಂದಲೇ ಭಕ್ತರು ತಿಮ್ಮಪ್ಪನ ದರ್ಶನ ಪಡೆಯುತ್ತಿದ್ದಾರೆ. ಇಂದು ವೈಕುಂಠದ ಬಾಗಿಲು ತೆಗೆಯುತ್ತದೆ ಅನ್ನೋ ನಂಬಿಕೆ ಭಕ್ತರದ್ದು. ಉಪವಾಸ ಮಾಡಿ ವಿಷ್ಣು ನೆನೆದರೆ ಮೋಕ್ಷ ಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆ ಭಕ್ತರದ್ದು. ಹಲವು ದೇವಾಲಯಗಳಲ್ಲಿ ಪ್ರಸಾದ ರೂಪದಲ್ಲಿ ಲಡ್ಡು ವಿತರಿಸಲಾಗುತ್ತಿದೆ. ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ದೇವಸ್ಥಾನದ ದೃಶ್ಯ ಇಲ್ಲಿದೆ ನೋಡಿ.

 

ಇಂದು ನಾಡಿನಾದ್ಯಂತ ವೈಕುಂಠ ಏಕಾದಶಿ ಸಂಭ್ರಮ. ಬೆಳಿಗ್ಗೆಯಿಂದಲೇ ಭಕ್ತರು ತಿಮ್ಮಪ್ಪನ ದರ್ಶನ ಪಡೆಯುತ್ತಿದ್ದಾರೆ. ಇಂದು ವೈಕುಂಠದ ಬಾಗಿಲು ತೆಗೆಯುತ್ತದೆ ಅನ್ನೋ ನಂಬಿಕೆ ಭಕ್ತರದ್ದು. ಉಪವಾಸ ಮಾಡಿ ವಿಷ್ಣು ನೆನೆದರೆ ಮೋಕ್ಷ ಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆ ಭಕ್ತರದ್ದು.

ಹಲವು ದೇವಾಲಯಗಳಲ್ಲಿ ಪ್ರಸಾದ ರೂಪದಲ್ಲಿ ಲಡ್ಡು ವಿತರಿಸಲಾಗುತ್ತಿದೆ. ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ದೇವಸ್ಥಾನದ ದೃಶ್ಯ ಇಲ್ಲಿದೆ ನೋಡಿ.

23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
24:18ಮೇಲಂತಬೆಟ್ಟು ಗ್ರಾಮದ ನಾಗಬ್ರಹ್ಮ ಕ್ಷೇತ್ರ: ನಾಗದೋಷ–ನಾಗಬಾಧೆಗಳಿಂದ ಮುಕ್ತಿ ನೀಡುವ ಶಕ್ತಿಸನ್ನಿಧಾನ
23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?