vaikuntha ekadashi 2023: ಹೊಸ ವರ್ಷದ ಆರಂಭದಲ್ಲೇ ವೈಕುಂಠ ಏಕಾದಶಿ: ಬ್ರಹ್ಮಾಂಡ ಗುರೂಜಿ ಹೇಳಿದ್ದೇನು?

vaikuntha ekadashi 2023: ಹೊಸ ವರ್ಷದ ಆರಂಭದಲ್ಲೇ ವೈಕುಂಠ ಏಕಾದಶಿ: ಬ್ರಹ್ಮಾಂಡ ಗುರೂಜಿ ಹೇಳಿದ್ದೇನು?

Published : Jan 02, 2023, 11:06 AM ISTUpdated : Jan 02, 2023, 11:19 AM IST

ವೈಕುಂಠ ಏಕಾದಶಿ ಮಹತ್ವ ಏನು ಹಾಗೂ ಅದರ ಹಿನ್ನೆಲೆ ಏನು ಎಂಬುವುದರ ಸಂಪೂರ್ಣ ಮಾಹಿತಿಯನ್ನು  ಬ್ರಹ್ಮಾಂಡ ಗುರೂಜಿ ತಿಳಿಸಿಕೊಟ್ಟಿದ್ದಾರೆ.
 

ಹೊಸ ವರ್ಷದ ಆರಂಭದಲ್ಲೇ ವೈಕುಂಠ ಏಕಾದಶಿ ಬಂದಿದ್ದು, ಪುಷ್ಯ ಮಾಸ ಶುಕ್ಲಪಕ್ಷದ ಏಕಾದಶಿಯ ವಿಶೇಷ ದಿನ. ವೈಕುಂಠ ಎಂದರೆ ಎಲ್ಲರೂ ಭಯ ಪಡುತ್ತಾರೆ. ಮುಕ್ತಿಗೂ ಮೋಕ್ಷಕ್ಕೂ ಬಹಳ ವ್ಯತ್ಯಾಸವಿದೆ. ಒಳ್ಳೆಯದು ಕೆಟ್ಟದ್ದು  ಎರಡು ಕರ್ಮವೇ. ಕರ್ಮ ನಮ್ಮ ಅನುಸಾರವಾಗಿರುತ್ತದೆ. ವೈಕುಂಠ ಏಕಾದಶಿ ದಿನ ನಾವು ಮಾಡಿರುವ ಕರ್ಮಕ್ಕೆ ಮುಕ್ತಿ ಕೊಟ್ಟರೆ ಸಾಕು ಎನ್ನುತ್ತಾರೆ , ವೈಕುಂಠ ಏಕಾದಶಿ ಎಲ್ಲಾ ದ್ವಾರಗಳು ತೆಗೆದುಕೊಂಡಿರುತ್ತದೆ ಎಂದು ಕೊಳ್ಳುತ್ತಾರೆ. ಯಾವತ್ತು ಧರ್ಮವನ್ನು ಮಾಡುತ್ತಿರಾ ಅಲ್ಲಿವರೆಗೆ ಜಯ ಇದ್ದೇ ಇರುತ್ತದೆ.  ವೈಕುಂಠ ಏಕಾದಶಿ ದಿನ ಧರ್ಮವಾಗುವಂತಕ್ಕದ್ದು , ಕರ್ಮದೇವ ಶನೇಶ್ವರನನ್ನು ಇಂದು ಪೂಜೆ ಮಾಡಬಹುದು. ಶನಿ ಮತ್ತೇ ಯಾರು ಅಲ್ಲ, ವಿಷ್ಣುವಿನ ಅಂಶ ರುದ್ರ ಸಂಭೂತ ಎಂದು ಹೇಳಿದ್ದಾರೆ. ಇನ್ನಷ್ಟು ಹೆಚ್ಚಿನ ಮಾಹಿತಿಯನ್ನು ಪಡೆಯಲು ಈ ವಿಡಿಯೋವನ್ನು ನೋಡಿ.

Vaikuntha Ekadashi: ಬಯಸಿದ್ದು ಈಡೇರಬೇಕು ಎಂದಾದ್ರೆ ಇಂದು ವಿಷ್ಣುವನ್ನು ಈ ರೀತಿ ಪೂಜಿಸಿ

 

 

23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
14:15ಬೆಂಗಳೂರಿನಲ್ಲಿ ಏಷ್ಯಾದ ಅತೀ ಎತ್ತರದ ಏಕಶಿಲಾ ವಿಗ್ರಹವಾಗಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ!
20:20ಮಹಾ ಕುಂಭಮೇಳದಲ್ಲಿ ಐಐಟಿ ಟಾಪರ್​ ನಾಗಸಾಧು: ತಂದೆ-ತಾಯಿ ಜಗಳಕ್ಕೆ ಬೇಸತ್ತು ಸನ್ಯಾಸಿಯಾದವನ ರೋಚಕ ಕಥೆ!
24:22ಕುಂಭಮೇಳದಲ್ಲಿ ‘ಕಿನ್ನರಿ ಅಖಾಡ’ದ ಬಗ್ಗೆ ನಿಮಗೆಷ್ಟು ಗೊತ್ತು?
18:55ಕುಂಭಮೇಳದಲ್ಲಿ ಅಘೋರಿ ಸಾಧುಗಳ ವೈಭವ! ನಾಗಾ ಸಾಧುಗಳ ನಿಗೂಢ ಲೋಕದ ಅನಾವರಣ!
Read more