Vaikuntha Ekadashi 2023: ವೈಕುಂಠ ಏಕಾದಶಿ ಸಂಭ್ರಮ: ಭಗವಂತನ ಸ್ಮರಣೆ ಹೇಗೆ ಮಾಡಬೇಕು?

Vaikuntha Ekadashi 2023: ವೈಕುಂಠ ಏಕಾದಶಿ ಸಂಭ್ರಮ: ಭಗವಂತನ ಸ್ಮರಣೆ ಹೇಗೆ ಮಾಡಬೇಕು?

Published : Jan 02, 2023, 12:32 PM IST

ವೈಕುಂಠದ ಬಾಗಿಲು ತೆರೆಯುವ ವಿಶೇಷ ದಿನ ಏಕಾದಶಿ. ವೈಕುಂಠ ಏಕಾದಶಿ ದಿನದಂದು ಭಗವಂತನ ಸ್ಮರಣೆ ಇರಲಿ. ಭಗವಂತನ ಸ್ಮರಣೆ ಹೇಗೆ ಮಾಡಬೇಕು ಎಂಬ ಮಾಹಿತಿ ಇಲ್ಲಿದೆ.
 

ಸಂಕಟ ಬಂದಾಗ ಮಾತ್ರ ದೇವರನ್ನು ನೆನಪು ಮಾಡಿಕೊಳ್ಳಬಾರದು. ದೇವರಲ್ಲಿ ಭಿನ್ನಾಭಿಪ್ರಾಯ ಮಾಡಬಾರದು. ಚಿಕ್ಕ ದೇವಸ್ಥಾನ ದೊಡ್ಡ ದೇವಸ್ಥಾನ ಎಂದು ನೋಡಬಾರದು. ಕರ್ಮವನ್ನು ಧ್ಯಾನದ ಮೂಲಕ ಕಳೆದು ಕೊಳ್ಳಬಹುದು. ಅವರವರ ಭಾವನೆಗೆ ತಕ್ಕಂತೆ ಧ್ಯಾನವನ್ನು ಮಾಡಬಹುದು. ಮಂತ್ರವನ್ನಾದರೂ ಹೇಳಬಹುದು. ಪೂರ್ತಿ ವೃತವನ್ನು ಆದರೂ ಮಾಡಬಹುದು. ಹರಿನಾಮ ಸ್ಮರಣೆಯನ್ನು ಮಾಡಿ ಧ್ಯಾನ ಮಾಡುವಾಗ ಏಕಾಗ್ರತೆ ಇರಬೇಕು. ದೇವರ ಜಪ ತಪ ಅನುಷ್ಠಾನಗಳನ್ನು ಮಾಡುಬೇಕು. ಇಂದು ವಿಷ್ಣು ಸಹಸ್ರನಾಮವನ್ನು ಓದಬೇಕು. ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋವನ್ನು ನೋಡಿ.

23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
14:15ಬೆಂಗಳೂರಿನಲ್ಲಿ ಏಷ್ಯಾದ ಅತೀ ಎತ್ತರದ ಏಕಶಿಲಾ ವಿಗ್ರಹವಾಗಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ!
20:20ಮಹಾ ಕುಂಭಮೇಳದಲ್ಲಿ ಐಐಟಿ ಟಾಪರ್​ ನಾಗಸಾಧು: ತಂದೆ-ತಾಯಿ ಜಗಳಕ್ಕೆ ಬೇಸತ್ತು ಸನ್ಯಾಸಿಯಾದವನ ರೋಚಕ ಕಥೆ!
24:22ಕುಂಭಮೇಳದಲ್ಲಿ ‘ಕಿನ್ನರಿ ಅಖಾಡ’ದ ಬಗ್ಗೆ ನಿಮಗೆಷ್ಟು ಗೊತ್ತು?
18:55ಕುಂಭಮೇಳದಲ್ಲಿ ಅಘೋರಿ ಸಾಧುಗಳ ವೈಭವ! ನಾಗಾ ಸಾಧುಗಳ ನಿಗೂಢ ಲೋಕದ ಅನಾವರಣ!
Read more