Vaikuntha Ekadashi 2023: ವೈಕುಂಠ ಏಕಾದಶಿ ಸಂಭ್ರಮ: ಭಗವಂತನ ಸ್ಮರಣೆ ಹೇಗೆ ಮಾಡಬೇಕು?

Vaikuntha Ekadashi 2023: ವೈಕುಂಠ ಏಕಾದಶಿ ಸಂಭ್ರಮ: ಭಗವಂತನ ಸ್ಮರಣೆ ಹೇಗೆ ಮಾಡಬೇಕು?

Published : Jan 02, 2023, 12:32 PM IST

ವೈಕುಂಠದ ಬಾಗಿಲು ತೆರೆಯುವ ವಿಶೇಷ ದಿನ ಏಕಾದಶಿ. ವೈಕುಂಠ ಏಕಾದಶಿ ದಿನದಂದು ಭಗವಂತನ ಸ್ಮರಣೆ ಇರಲಿ. ಭಗವಂತನ ಸ್ಮರಣೆ ಹೇಗೆ ಮಾಡಬೇಕು ಎಂಬ ಮಾಹಿತಿ ಇಲ್ಲಿದೆ.
 

ಸಂಕಟ ಬಂದಾಗ ಮಾತ್ರ ದೇವರನ್ನು ನೆನಪು ಮಾಡಿಕೊಳ್ಳಬಾರದು. ದೇವರಲ್ಲಿ ಭಿನ್ನಾಭಿಪ್ರಾಯ ಮಾಡಬಾರದು. ಚಿಕ್ಕ ದೇವಸ್ಥಾನ ದೊಡ್ಡ ದೇವಸ್ಥಾನ ಎಂದು ನೋಡಬಾರದು. ಕರ್ಮವನ್ನು ಧ್ಯಾನದ ಮೂಲಕ ಕಳೆದು ಕೊಳ್ಳಬಹುದು. ಅವರವರ ಭಾವನೆಗೆ ತಕ್ಕಂತೆ ಧ್ಯಾನವನ್ನು ಮಾಡಬಹುದು. ಮಂತ್ರವನ್ನಾದರೂ ಹೇಳಬಹುದು. ಪೂರ್ತಿ ವೃತವನ್ನು ಆದರೂ ಮಾಡಬಹುದು. ಹರಿನಾಮ ಸ್ಮರಣೆಯನ್ನು ಮಾಡಿ ಧ್ಯಾನ ಮಾಡುವಾಗ ಏಕಾಗ್ರತೆ ಇರಬೇಕು. ದೇವರ ಜಪ ತಪ ಅನುಷ್ಠಾನಗಳನ್ನು ಮಾಡುಬೇಕು. ಇಂದು ವಿಷ್ಣು ಸಹಸ್ರನಾಮವನ್ನು ಓದಬೇಕು. ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋವನ್ನು ನೋಡಿ.

ತಿರುಪತಿಯಲ್ಲಿ ಒಂದೇ ವರ್ಷಕ್ಕೆ 1451 ಕೋಟಿ ರು. ಹುಂಡಿ ಹಣ ಸಂಗ್ರಹ

23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
24:18ಮೇಲಂತಬೆಟ್ಟು ಗ್ರಾಮದ ನಾಗಬ್ರಹ್ಮ ಕ್ಷೇತ್ರ: ನಾಗದೋಷ–ನಾಗಬಾಧೆಗಳಿಂದ ಮುಕ್ತಿ ನೀಡುವ ಶಕ್ತಿಸನ್ನಿಧಾನ
23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
Read more