ಇಂದು ವೈಕುಂಠ ಏಕಾದಶಿ ಸಡಗರ: ವೈಯಾಲಿಕಾವಲ್ ದೇಗುಲದಲ್ಲಿ ತಿಮ್ಮಪ್ಪನಿಗೆ ವಿಶೇಷ ಪೂಜೆ

ಇಂದು ವೈಕುಂಠ ಏಕಾದಶಿ ಸಡಗರ: ವೈಯಾಲಿಕಾವಲ್ ದೇಗುಲದಲ್ಲಿ ತಿಮ್ಮಪ್ಪನಿಗೆ ವಿಶೇಷ ಪೂಜೆ

Published : Jan 02, 2023, 02:32 PM IST

ದೇಶಾದ್ಯಂತ ಇಂದು ಏಕಾದಶಿಯನ್ನು ಆಚರಿಸಲಾಗುತ್ತಿದ್ದು, ಹೊಸ ವರ್ಷ ಆರಂಭದಲ್ಲೇ ವೈಕುಂಠ ಏಕಾದಶಿ ಸಡಗರ ಮನೆ ಮಾಡಿದೆ.
 

ಹಿಂದೂ ಪಂಚಾಂಗದ ಪ್ರಕಾರ ಪುಷ್ಯ ಮಾಸದ ಶುಕ್ಲ ಪಕ್ಷದ ಏಕಾದಶಿ ತಿಥಿಯಂದು ವೈಕುಂಠ ಏಕಾದಶಿಯ ಶುಭ ಸಂದರ್ಭವನ್ನು ಆಚರಿಸಲಾಗುತ್ತದೆ. ರಾಜ್ಯಾದ್ಯಂತ ವೆಂಕಟೇಶ್ವರನಿಗೆ ವಿಶೇಷ ಅಭಿಷೇಕ ಹಾಗೂ ಪೂಜೆ ಮಾಡಲಾಗುತ್ತದೆ. ಅದೇ ರೀತಿ ವೈಯ್ಯಾಲಿಕಾವಲ್‌ ಟಿಟಿಡಿಯಲ್ಲಿ ಏಕಾದಶಿ ಸಡಗರ ಕಳೆಗಟ್ಟಿದೆ. ಬೆಳಗಿನ ಜಾವ 3 ಗಂಟೆಯಿಂದಲೇ ತಿಮ್ಮಪ್ಪನಿಗೆ ವಿಶೇಷ ಪೂಜೆ ನಡೆದಿದೆ. ಸನ್ನಿಧಾನಕ್ಕೆ 1ಲಕ್ಷಕ್ಕೂ ಹೆಚ್ಚಿನ ಭಕ್ತರ ಆಗಮನ ನಿರೀಕ್ಷೆ ಇದ್ದು, ರಾತ್ರಿ 12 ಗಂಟೆಯವರೆಗೆ ತಿಮ್ಮಪ್ಪನ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ದೇಗುಲಕ್ಕೆ ಆಗಮಿಸುವ ಭಕ್ತರಿಗೆ ಉಚಿತ ಲಡ್ಡು ವಿತರಣೆ ಮಾಡಲಾಗುತ್ತದೆ.

ವೈಕುಂಠ ಏಕಾದಶಿ: ದೇಗುಲಗಳಿಗೆ ತೆರಳಲು ಆಗದಿದ್ರೆ ಏನು ಮಾಡಬೇಕು?

23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
24:18ಮೇಲಂತಬೆಟ್ಟು ಗ್ರಾಮದ ನಾಗಬ್ರಹ್ಮ ಕ್ಷೇತ್ರ: ನಾಗದೋಷ–ನಾಗಬಾಧೆಗಳಿಂದ ಮುಕ್ತಿ ನೀಡುವ ಶಕ್ತಿಸನ್ನಿಧಾನ
23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
Read more