ವೈಕುಂಠ ಏಕಾದಶಿ: ದೇಗುಲಗಳಿಗೆ ತೆರಳಲು ಆಗದಿದ್ರೆ ಏನು ಮಾಡಬೇಕು?

ವೈಕುಂಠ ಏಕಾದಶಿ: ದೇಗುಲಗಳಿಗೆ ತೆರಳಲು ಆಗದಿದ್ರೆ ಏನು ಮಾಡಬೇಕು?

Published : Jan 02, 2023, 01:18 PM IST

ವೈಕುಂಠ ಏಕಾದಶಿಯಂದು ಉತ್ತರ ದ್ವಾರದಿಂದ ವಿಷ್ಣುವಿನ ದರ್ಶನ ಮಾಡಿದ್ರೆ ಸ್ವರ್ಗ ಪ್ರಾಪ್ತಿ ಎಂಬ ನಂಬಿಕೆ ಇದೆ. ಅದರ ಸಂಪೂರ್ಣ ಮಾಹಿತಿ ಇಲ್ಲಿದೆ.
 

ಹೊಸ ವರ್ಷದ ಆರಂಭದಲ್ಲೇ ವೈಕುಂಠ ಏಕಾದಶಿ ಸಂಭ್ರಮ ಬಂದಿದ್ದು, ಏಕಾದಶಿ ದಿನ ನಾಡಿನಾದ್ಯಂತ ಭಕ್ತರಿಂದ ವಿಷ್ಣು ನಾಮಸ್ಮರಣೆ ಮಾಡಲಾಗುತ್ತದೆ. ಮನೆಯಲ್ಲಿ ಭವಂತನ ಪ್ರಾರ್ಥನೆ ಮಾಡಿದರೆ ಸಾಕು ಎಂದು ಹೇಳಲಾಗುತ್ತದೆ. ಭಗಂವತನ ಫೋಟೋಗೆ ಒಂದು ತುಳಸಿ ಹಾರವನ್ನು ಹಾಕಿ ನಮಸ್ಕಾರವನ್ನು ಮಾಡಿ. ತುಳಸಿ ತುಂಬ ಶ್ರೇಷ್ಠವಾಗಿದ್ದು, ಸಾಕ್ಷಾತ್‌ ಲಕ್ಷ್ಮಿಯೇ ಆಗಿದ್ದಾಳೆ. ತುಳಸಿಯನ್ನು ಭಕ್ತಿ ಪೂರ್ವಕದಿಂದ ಹಾಕಿದರೆ ವಿಷ್ಣು ತೃಪ್ತನಾಗುತ್ತಾನೆ. ಭಯ ಇಟ್ಟುಕೊಳ್ಳಬೇಡಿ, ಭಕ್ತಿ ಇಟ್ಟುಕೊಳ್ಳಿ. ಶ್ರದ್ಧೆ ಇಟ್ಟುಕೊಳ್ಳಿ, ಆಚರಣೆ ಇಟ್ಟುಕೊಳ್ಳಿ. ಆದ್ರೆ ಆಡಂಬರ ಇಟ್ಟುಕೊಳ್ಳಬೇಡಿ.

Vaikuntha Ekadashi 2023: ವೈಕುಂಠ ಏಕಾದಶಿ ಸಂಭ್ರಮ: ಭಗವಂತನ ಸ್ಮರಣೆ ಹೇಗೆ ಮಾಡಬೇಕು?

23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
24:18ಮೇಲಂತಬೆಟ್ಟು ಗ್ರಾಮದ ನಾಗಬ್ರಹ್ಮ ಕ್ಷೇತ್ರ: ನಾಗದೋಷ–ನಾಗಬಾಧೆಗಳಿಂದ ಮುಕ್ತಿ ನೀಡುವ ಶಕ್ತಿಸನ್ನಿಧಾನ
23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
Read more