ಜಾತಕದಲ್ಲಿ ಧನಬಲವಿಲ್ಲದವರಿಗೆ ಪರಿಹಾರ ಕೊಡುವ ವರಮಹಾಲಕ್ಷ್ಮೀ..!

ಜಾತಕದಲ್ಲಿ ಧನಬಲವಿಲ್ಲದವರಿಗೆ ಪರಿಹಾರ ಕೊಡುವ ವರಮಹಾಲಕ್ಷ್ಮೀ..!

Published : Aug 03, 2022, 04:42 PM IST

ವಿವಾಹಿತ ಮಹಿಳೆಯರು ಕುಟುಂಬದ ಶ್ರೇಯೋಭಿವೃದ್ಧಿಗಾಗಿ ಆಚರಿಸುವ ವರಮಹಾಲಕ್ಷ್ಮೀ ವ್ರತದ ಜ್ಯೋತಿಷ್ಯ ಮಹತ್ವ ತಿಳಿಸಿಕೊಟ್ಟಿದ್ದಾರೆ ಡಾ. ಹರೀಶ್ ಕಶ್ಯಪ್. 

ಆಗಸ್ಟ್ 5ರಂದು ವರ ಮಹಾಲಕ್ಷ್ಮೀ ಹಬ್ಬ. ವಿವಾಹಿತ ಮಹಿಳೆಯರು ಕುಟುಂಬದ ಶ್ರೇಯೋಭಿವೃದ್ಧಿಗಾಗಿ ಆಚರಿಸುವ ಈ ಹಬ್ಬದ ಮಹತ್ವವೇನು, ಹೇಗೆ ಆಚರಿಸಬೇಕು, ಏನು ಮಾಡಿದರೆ ಪೂರ್ಣ ಫಲ ಸಾಧ್ಯ, ಮಹಾಲಕ್ಷ್ಮೀ ಅನುಗ್ರಹ ಪಡೆಯಲು ಜ್ಯೋತಿಷ್ಯ ನಿರ್ದೇಶನಗಳೇನು ಎಂಬುದನ್ನು ಜ್ಯೋತಿಷ್ಯ ತಜ್ಞರಾದ ಡಾ. ಹರೀಶ್ ಕಶ್ಯಪ್ ತಿಳಿಸಿಕೊಟ್ಟಿದ್ದಾರೆ..

ವರಮಹಾಲಕ್ಷ್ಮೀ ಯಾವಾಗ? ಗೊಂದಲ ಬೇಡ..

ಜಾತಕದಲ್ಲಿ ಧನಬಲವಿಲ್ಲದವರು, ಶುಭಗ್ರಹಗಳು ಪಾಪಸ್ಥಾನದಲ್ಲಿರುವವರಿಗೆ ಸಂಪತ್ತನ್ನು ಅನುಭವಿಸುವ ಯೋಗ ಇರುವುದಿಲ್ಲ. ಇದೇ ಕಾರಣಕ್ಕೆ ಕೆಲವರಿಗೆ ಹಣವಿದ್ದರೂ ಅನುಭವಿಸುವ ಯೋಗವಿರುವುದಿಲ್ಲ. ಇಂಥ ಎಲ್ಲರಿಗೂ ಪಾಪ ಪರಿಹಾರ, ದೋಷ ಪರಿಹಾರಾರ್ಥವಾಗಿ ಕೆಲಸ ಮಾಡುತ್ತದೆ ಶ್ರದ್ಧೆ ಭಕ್ತಿಯಿಂದ ಆಚರಿಸುವ ವರಮಹಾಲಕ್ಷ್ಮೀ ವ್ರತ ಎನ್ನುತ್ತಾರೆ ಅವರು. ಈ ಬಗ್ಗೆ ಸರಿಯಾಗಿ ತಿಳಿಯಿರಿ..
 

23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
14:15ಬೆಂಗಳೂರಿನಲ್ಲಿ ಏಷ್ಯಾದ ಅತೀ ಎತ್ತರದ ಏಕಶಿಲಾ ವಿಗ್ರಹವಾಗಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ!
20:20ಮಹಾ ಕುಂಭಮೇಳದಲ್ಲಿ ಐಐಟಿ ಟಾಪರ್​ ನಾಗಸಾಧು: ತಂದೆ-ತಾಯಿ ಜಗಳಕ್ಕೆ ಬೇಸತ್ತು ಸನ್ಯಾಸಿಯಾದವನ ರೋಚಕ ಕಥೆ!
24:22ಕುಂಭಮೇಳದಲ್ಲಿ ‘ಕಿನ್ನರಿ ಅಖಾಡ’ದ ಬಗ್ಗೆ ನಿಮಗೆಷ್ಟು ಗೊತ್ತು?
18:55ಕುಂಭಮೇಳದಲ್ಲಿ ಅಘೋರಿ ಸಾಧುಗಳ ವೈಭವ! ನಾಗಾ ಸಾಧುಗಳ ನಿಗೂಢ ಲೋಕದ ಅನಾವರಣ!
Read more