ಮಠ-ಮಂದಿರಗಳಲ್ಲಿ ಊಟ ಮಾಡುವುದರ ಹಿಂದಿನ ಮಹತ್ವ ಏನು?; ಡಾ. ಹೆಚ್.ಎಸ್ ಪ್ರೇಮಾ ಹೇಳಿದ್ದೇನು?

ಮಠ-ಮಂದಿರಗಳಲ್ಲಿ ಊಟ ಮಾಡುವುದರ ಹಿಂದಿನ ಮಹತ್ವ ಏನು?; ಡಾ. ಹೆಚ್.ಎಸ್ ಪ್ರೇಮಾ ಹೇಳಿದ್ದೇನು?

Published : Jul 14, 2023, 05:56 PM IST

ದೇವಸ್ಥಾನ ಮತ್ತು ಮಠಗಳಲ್ಲಿ ಯಾಕೆ ಊಟ ಮಾಡಬೇಕು ಎಂಬ ಪ್ರಶ್ನೆಯೇ ವಿಚಿತ್ರ ಎಂದು ಡಯಟೇಶಿಯನ್ ಡಾ. ಹೆಚ್.ಎಸ್ ಪ್ರೇಮಾ ಹೇಳಿದರು. ಈ ಕುರಿತು ಅವರು ವಿವರವಾಗಿ ಮಾತನಾಡಿದ್ದಾರೆ.

ನಮ್ಮ ಹಿಂದೂ ಸಂಸ್ಕೃತಿಯಲ್ಲಿ ಮಠ-ಮಂದಿರಗಳಿಗೆ ಪ್ರಮುಖ ಪ್ರಾಮುಖ್ಯತೆ ಇದೆ ಎಂದು ಹೆಚ್.ಎಸ್ ಪ್ರೇಮಾ ಹೇಳಿದರು. ಸರ್ವೇ ಜನಾ ಸುಖಿನೋ ಭವಂತು ಎಂಬ ಭಾವದಲ್ಲಿ ಮಠ ಹಾಗೂ ದೇವಾಲಯಗಳಲ್ಲಿ ಊಟ ಹಾಕಲಾಗುತ್ತದೆ. ಮಠಕ್ಕೆ ಬರುವವರು ಹಸಿದ ಹೊಟ್ಟೆಯಲ್ಲಿ ಹಿಂದುರುಗಿಬಾರದು ಎಂಬ ಕಾರಣಕ್ಕೆ ಅಲ್ಲಿ ದಾಸೋಹ ವ್ಯವಸ್ಥೆ ಮಾಡಲಾಗಿರುತ್ತದೆ. ನಮ್ಮನ್ನು ನಾವು ಭಗವಂತನಿಗೆ ಸಮರ್ಪಿಸಿಕೊಳ್ಳಲು ಬರೀ ಹೊಟ್ಟೆಯಲ್ಲಿ ಭಕ್ತರು ದೇವಾಲಯಕ್ಕೆ ಹೋಗುತ್ತಾರೆ. ಏಕಾಗ್ರತೆಯಿಂದ ಭಗವಂತನಿಗೆ ಪ್ರಾರ್ಥನೆ ಮಾಡುತ್ತಾರೆ. ನಾವು ದೇವರನ್ನು ಪ್ರಾರ್ಥಿಸಿದ ಮೇಲೆ ನಮಗೆ ಅಲ್ಲಿ ಪ್ರಸಾದವನ್ನು ಭಗವಂತ ನಮಗೆ ಕೊಡುತ್ತಾನೆ. ಅಲ್ಲಿ ಯಾರೇ ಪ್ರಸಾದ ಕೊಟ್ಟರೂ ಅದು ಭಗವಂತನೇ ಕೊಟ್ಟ ಹಾಗೆ ಎಂದು ಅವರು ಹೇಳಿದರು. ಇದರಿಂದ ಆಧ್ಯಾತ್ಮಿಕ ಹಾಗೂ ಧಾರ್ಮಿಕವಾಗಿ ಮನಸ್ಸು ಶುದ್ಧಿ ಆಗಲಿದೆ ಎಂದು ತಿಳಿಸಿದರು.

21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
24:18ಮೇಲಂತಬೆಟ್ಟು ಗ್ರಾಮದ ನಾಗಬ್ರಹ್ಮ ಕ್ಷೇತ್ರ: ನಾಗದೋಷ–ನಾಗಬಾಧೆಗಳಿಂದ ಮುಕ್ತಿ ನೀಡುವ ಶಕ್ತಿಸನ್ನಿಧಾನ
23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
14:15ಬೆಂಗಳೂರಿನಲ್ಲಿ ಏಷ್ಯಾದ ಅತೀ ಎತ್ತರದ ಏಕಶಿಲಾ ವಿಗ್ರಹವಾಗಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ!
Read more