ಗುರುಪೂರ್ಣಿಮೆಯ ವಿಶೇಷತೆಯೇನು? ಬ್ರಹ್ಮಾಂಡ ಗುರೂಜಿ ಹೇಳ್ತಾರೆ ಕೇಳಿ..

ಗುರುಪೂರ್ಣಿಮೆಯ ವಿಶೇಷತೆಯೇನು? ಬ್ರಹ್ಮಾಂಡ ಗುರೂಜಿ ಹೇಳ್ತಾರೆ ಕೇಳಿ..

Published : Jul 11, 2022, 11:01 AM IST

ಆಷಾಢ ಮಾಸದ ಹುಣ್ಣಿಮೆಯ ದಿನ ಗುರು ಪೌರ್ಣಮಿ ಅಥವಾ ವ್ಯಾಸ ಪೌರ್ಣಮಿ. ಈ ದಿನ ಈ ಲೋಕ ಕಂಡ ಮಹಾನ್ ಗುರುಗಳಾದ ವ್ಯಾಸ ಮಹರ್ಷಿಗಳ ಜನ್ಮದಿನ. ಈ ದಿನ ವಿಶೇಷತೆಯ ಬಗ್ಗೆ ಬ್ರಹ್ಮಾಂಡ ಗುರೂಜಿಗಳಾದ ನರೇಂದ್ರ ಬಾಬು ಶರ್ಮಾ ತಿಳಿಸಿಕೊಡಲಿದ್ದಾರೆ. 

ಗುರಿ ಮುಂದೆ ಗುರು ಹಿಂದೆ ಇದ್ದರೆ ಯಶಸ್ಸು ಖಂಡಿತಾ ಲಭಿಸುತ್ತದೆ ಎಂಬ ಮಾತಿದೆ. ಗುರುವನ್ನು ನಾವು ದೇವರ ಸ್ಥಾನದಲ್ಲಿಟ್ಟು ನೋಡುತ್ತೇವೆ. ಜೀವನ ಪಾಠಗಳನ್ನು ಹೇಳಿಕೊಡುವವರೇ ಗುರು. ಇಂಥ ಗುರುವಿಗೆ ನಮ್ಮ ಗೌರವ, ಕೃತಜ್ಞತೆ ಸಲ್ಲಿಸುವ ದಿನವೇ ಗುರು ಪೌರ್ಣಿಮೆ(Guru Purnima). ಆಷಾಢ ಮಾಸದ ಹುಣ್ಣಿಮೆಯಂದು ಗುರು ಪೂರ್ಣಿಮಾ ಆಚರಿಸಲಾಗುತ್ತದೆ. 

ಶುಕ್ರ ಶನಿ ಗೋಚಾರ 2022: ಈ ಐದು ರಾಶಿಗಳಿಗೆ ಹಿಗ್ಗಿನ ಸುಗ್ಗಿ

ಈ ಗುರು ಪೂರ್ಣಿಮೆಯನ್ನು ಮಹಾಭಾರತದ ಕರ್ತೃ ವ್ಯಾಸ ಮಹರ್ಷಿಗಳ ಜನ್ಮ ದಿನದ ಕಾರಣಕ್ಕಾಗಿ ಈ ದಿನ ಆಚರಿಸಲಾಗುತ್ತದೆ. ಆದ್ದರಿಂದಲೇ ಇದನ್ನು ವ್ಯಾಸ ಪೂರ್ಣಿಮಾ ಎಂದೂ ಕರೆಯಲಾಗುತ್ತದೆ. ಈ ದಿನದ ವಿಶೇಷತೆಗಳೇನು? ವ್ಯಾಸ ಮಹರ್ಷಿಗಳ ಕೊಡುಗೆಯೇನು? ಗುರು ಪೂರ್ಣಿಮಾದಂದು ಏನು ಮಾಡಬೇಕು? ಎಲ್ಲವನ್ನೂ ಬ್ರಹ್ಮಾಂಡ ಗುರುಗಳಾದ ನರೇಂದ್ರ ಬಾಬು ಶರ್ಮಾ ತಿಳಿಸಿಕೊಟ್ಟಿದ್ದಾರೆ. 

23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
14:15ಬೆಂಗಳೂರಿನಲ್ಲಿ ಏಷ್ಯಾದ ಅತೀ ಎತ್ತರದ ಏಕಶಿಲಾ ವಿಗ್ರಹವಾಗಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ!
20:20ಮಹಾ ಕುಂಭಮೇಳದಲ್ಲಿ ಐಐಟಿ ಟಾಪರ್​ ನಾಗಸಾಧು: ತಂದೆ-ತಾಯಿ ಜಗಳಕ್ಕೆ ಬೇಸತ್ತು ಸನ್ಯಾಸಿಯಾದವನ ರೋಚಕ ಕಥೆ!
24:22ಕುಂಭಮೇಳದಲ್ಲಿ ‘ಕಿನ್ನರಿ ಅಖಾಡ’ದ ಬಗ್ಗೆ ನಿಮಗೆಷ್ಟು ಗೊತ್ತು?
18:55ಕುಂಭಮೇಳದಲ್ಲಿ ಅಘೋರಿ ಸಾಧುಗಳ ವೈಭವ! ನಾಗಾ ಸಾಧುಗಳ ನಿಗೂಢ ಲೋಕದ ಅನಾವರಣ!