ನಾಗರ ಪಂಚಮಿಯ ಮಹತ್ವವೇನು? ಆಚರಣೆ ಹೇಗೆ ಮಾಡಬೇಕು..?

ನಾಗರ ಪಂಚಮಿಯ ಮಹತ್ವವೇನು? ಆಚರಣೆ ಹೇಗೆ ಮಾಡಬೇಕು..?

Published : Aug 20, 2023, 10:50 AM IST

ನಾಗರನ ತಾಯಿ ಕದೃ ನಾಗರನಿಗೆ ಜನ್ಮ ನೀಡಿದ ದಿನವೇ ನಾಗರ ಪಂಚಮಿ ಎಂದು ಆಧ್ಯಾತ್ಮಿಕ ಚಿಂತಕ ಡಾ. ಹರೀಶ್ ಕಶ್ಯಪ್ ತಿಳಿಸಿದರು. ಅವರು ನಾಗರ ಪಂಚಮಿಯ ಆಚರಣೆ ಕುರಿತು ಮಾಹಿತಿ ನೀಡಿದ್ದಾರೆ.

ನಾಗರ ಪಂಚಮಿ ಹಬ್ಬವನ್ನು ಪ್ರತಿ ವರ್ಷ ಶ್ರಾವಣ ಮಾಸದ ಶುಕ್ಲ ಪಕ್ಷದ ಐದನೇ ದಿನದಂದು ಆಚರಿಸಲಾಗುತ್ತದೆ ಎಂದು ಡಾ. ಹರೀಶ್ ಕಶ್ಯಪ್ ಹೇಳಿದರು. ಈ ದಿನ ನಾಗದೇವತೆಯನ್ನು ಪೂಜಿಸಲಾಗುತ್ತದೆ. ನಾಗ ಸನ್ನಿಧಾನಕ್ಕೆ ಭೇಟಿ ನೀಡಿ ಅಲ್ಲಿ ನಾಗಗಳನ್ನು ಆರಾಧಿಸುತ್ತಾರೆ. ನಾಗದೇವತೆಗಳು ಎಲ್ಲೆಲ್ಲಿಯೂ ಇದ್ದಾರೆ ಎಂದು ಅವರು ತಿಳಿಸಿದ್ದಾರೆ. ಈ ಕುರಿತು ಅವರು ಸಂಪೂರ್ಣ ಮಾಹಿತಿ ನೀಡಿದ್ದಾರೆ.

23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
24:18ಮೇಲಂತಬೆಟ್ಟು ಗ್ರಾಮದ ನಾಗಬ್ರಹ್ಮ ಕ್ಷೇತ್ರ: ನಾಗದೋಷ–ನಾಗಬಾಧೆಗಳಿಂದ ಮುಕ್ತಿ ನೀಡುವ ಶಕ್ತಿಸನ್ನಿಧಾನ
23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
Read more