Mahalaya Amavasya: ಪಿತೃಗಳು ಅಸಂತುಷ್ಟರಾದ್ರೆ ಎದುರಾಗ್ತಾವೆ ಕಷ್ಟಗಳ ಸರಪಳಿ

Mahalaya Amavasya: ಪಿತೃಗಳು ಅಸಂತುಷ್ಟರಾದ್ರೆ ಎದುರಾಗ್ತಾವೆ ಕಷ್ಟಗಳ ಸರಪಳಿ

Published : Sep 13, 2022, 02:41 PM IST

ಮಹಾಲಯ ಅಮಾವಾಸ್ಯೆ ಬಗ್ಗೆ ಬ್ರಹ್ಮಾಂಡ ಗುರೂಜಿ ಮಾಹಿತಿ
ಪೌರ್ಣಿಮೆಯಿಂದ ಆರಂಭಗೊಂಡು ಅಮಾವಾಸ್ಯೆವರೆಗೂ ಪಿತೃ ಪಕ್ಷ 
ಸೆಪ್ಟೆಂಬರ್ ಕೊನೆ ವಾರದಲ್ಲಿ ಬರುವ ಅಮಾವಾಸ್ಯೆಗೆ ಪಿತೃ ಪಕ್ಷ ಅಂತ್ಯ
ಮಹಾಲಯ ಅಮಾವಾಸ್ಯೆ ದಿನ ಯಾವ ಕಾರ್ಯ ಶ್ರೇಷ್ಠ 

ಹಿಂದೂ ಧರ್ಮದಲ್ಲಿ ಪಿತೃ ಪಕ್ಷಕ್ಕೆ ಬಹಳ ಮಹತ್ವವಿದೆ. ಈ ಸಮಯದಲ್ಲಿ, ಶ್ರಾದ್ಧ, ಪಿಂಡ ದಾನ, ತರ್ಪಣ ಇತ್ಯಾದಿಯನ್ನು ಪೂರ್ವಜರಿಗಾಗಿ ಮಾಡಲಾಗುತ್ತದೆ. ಮಹಾಲಯ ಅಮವಾಸ್ಯೆಯ ದಿನದಂದು ಪಿತೃ ಪಕ್ಷ ಮುಗಿಯುತ್ತದೆ. ಇದನ್ನು ಸರ್ವ ಪಿತೃ ಅಮಾವಾಸ್ಯೆ ಎಂದೂ ಕರೆಯುತ್ತಾರೆ. ಮಹಾಲಯ ಅಮಾವಾಸ್ಯೆಯ ವಿಶೇಷವೇನು, ಪಿತೃಗಳಿಗೆ ಸರಿಯಾಗಿ ನಡೆದುಕೊಳ್ಳಲಿಲ್ಲ ಅಂದರೆ ಏನೆಲ್ಲ ಸಮಸ್ಯೆಗಳು ಎದುರಾಗುತ್ತವೆ ಎಂಬುದನ್ನು ಬ್ರಹ್ಮಾಂಡ ಗುರೂಜಿ ನರೇಂದ್ರ ಶರ್ಮಾ ತಿಳಿಸಿಕೊಟ್ಟಿದ್ದಾರೆ. 

ಈ ದುರ್ಗುಣ ನಿಮ್ಮ ಹಿಂದಿನ ಜನ್ಮದಿಂದ ಬಂದಿರಬಹುದು! ನಿಮ್ಮ ಜನ್ಮರಾಶಿಗೆ ತಕ್ಕಂತೆ ನೋಡಿ

23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
14:15ಬೆಂಗಳೂರಿನಲ್ಲಿ ಏಷ್ಯಾದ ಅತೀ ಎತ್ತರದ ಏಕಶಿಲಾ ವಿಗ್ರಹವಾಗಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ!
20:20ಮಹಾ ಕುಂಭಮೇಳದಲ್ಲಿ ಐಐಟಿ ಟಾಪರ್​ ನಾಗಸಾಧು: ತಂದೆ-ತಾಯಿ ಜಗಳಕ್ಕೆ ಬೇಸತ್ತು ಸನ್ಯಾಸಿಯಾದವನ ರೋಚಕ ಕಥೆ!
24:22ಕುಂಭಮೇಳದಲ್ಲಿ ‘ಕಿನ್ನರಿ ಅಖಾಡ’ದ ಬಗ್ಗೆ ನಿಮಗೆಷ್ಟು ಗೊತ್ತು?
18:55ಕುಂಭಮೇಳದಲ್ಲಿ ಅಘೋರಿ ಸಾಧುಗಳ ವೈಭವ! ನಾಗಾ ಸಾಧುಗಳ ನಿಗೂಢ ಲೋಕದ ಅನಾವರಣ!