Mahashivratri 2023: ಶಿವರಾತ್ರಿ ಹಬ್ಬದಂದು ಉಪವಾಸ ಏಕೆ ಮಾಡಬೇಕು?

Mahashivratri 2023: ಶಿವರಾತ್ರಿ ಹಬ್ಬದಂದು ಉಪವಾಸ ಏಕೆ ಮಾಡಬೇಕು?

Published : Feb 15, 2023, 03:01 PM IST

ಮಾಘ ಮಾಸದ ಕೃಷ್ಣ ಪಕ್ಷ ಬಹುಳ ಚತುರ್ದಶಿಯಂದು ಶಿವರಾತ್ರಿ
ಶಿವರಾತ್ರಿಯಂದು ಶಂಭೋ ಶಂಕರನನ್ನು ನೆನೆದು, ಪುನೀತರಾಗಬೇಕು
ಶಿವರಾತ್ರಿಯಂದು ರಾತ್ರಿ ಹೊತ್ತು ಪೂಜೆ, ಭಜನೆ ನಡೆಸುವುದು ವಿಶೇಷ
ಅಜ್ಞಾನ ಕಳೆದು ಸುಜ್ಞಾನ ಬೆಳಗಿಸು ಎಂದು ಶಿವನನ್ನು ಬೇಡುವ ದಿನ

ಮಾಘ ಮಾಸದ ಕೃಷ್ಣ ಪಕ್ಷದ ಚತುರ್ದಶಿಯಂದು ಮಹಾಶಿವರಾತ್ರಿ ಆಚರಿಸಲಾಗುತ್ತದೆ. ಶಿವರಾತ್ರಿ ಆಚರಣೆ ಹೇಗೆ? ಅಂದು ಜಾಗರಣೆ ಮಾಡುವುದು ಹೇಗೆ? ಆಹಾರ ಪದ್ಧತಿ ಹೇಗಿರಬೇಕು? ಸಂಪೂರ್ಣ ಉಪವಾಸ ಮಾಡಬೇಕೇ? ಪೂಜಾ ವಿಧಾನ ಹೇಗಿರಬೇಕು? ಶಿವ ನಿಜವಾಗಿಯೂ ನಮ್ಮಿಂದ ಬಯಸುವುದು ಏನು ಎಂಬುದನ್ನು ದೈವಜ್ಞ ಡಾ. ಹರೀಶ್ ಕಶ್ಯಪ ತಿಳಿಸಿದ್ದಾರೆ.

Mahashivratri 2023: ಶಿವರಾತ್ರಿ ಹಬ್ಬವೇ ? ವ್ರತವೇ ? ತಪಸ್ಸಿದ್ಧಿಯೇ ?

23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
14:15ಬೆಂಗಳೂರಿನಲ್ಲಿ ಏಷ್ಯಾದ ಅತೀ ಎತ್ತರದ ಏಕಶಿಲಾ ವಿಗ್ರಹವಾಗಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ!
20:20ಮಹಾ ಕುಂಭಮೇಳದಲ್ಲಿ ಐಐಟಿ ಟಾಪರ್​ ನಾಗಸಾಧು: ತಂದೆ-ತಾಯಿ ಜಗಳಕ್ಕೆ ಬೇಸತ್ತು ಸನ್ಯಾಸಿಯಾದವನ ರೋಚಕ ಕಥೆ!
24:22ಕುಂಭಮೇಳದಲ್ಲಿ ‘ಕಿನ್ನರಿ ಅಖಾಡ’ದ ಬಗ್ಗೆ ನಿಮಗೆಷ್ಟು ಗೊತ್ತು?
18:55ಕುಂಭಮೇಳದಲ್ಲಿ ಅಘೋರಿ ಸಾಧುಗಳ ವೈಭವ! ನಾಗಾ ಸಾಧುಗಳ ನಿಗೂಢ ಲೋಕದ ಅನಾವರಣ!