ಪಿತೃ ದೋಷವಿದ್ರೆ ಮನೆಯಲ್ಲಿ ಎಷ್ಟೆಲ್ಲ ಸಮಸ್ಯೆಗಳಾಗ್ತಾವೆ ಗೊತ್ತಾ?

ಪಿತೃ ದೋಷವಿದ್ರೆ ಮನೆಯಲ್ಲಿ ಎಷ್ಟೆಲ್ಲ ಸಮಸ್ಯೆಗಳಾಗ್ತಾವೆ ಗೊತ್ತಾ?

Published : Sep 17, 2022, 03:56 PM IST

ಪಿತೃದೋಷದಿಂದ ಮನೆಯಲ್ಲುಂಟಾಗೋ ಸಮಸ್ಯೆಗಳು ಒಂದೆರಡಲ್ಲ.. ಮಕ್ಕಳು, ಮೊಮ್ಮಕ್ಕಳ ಸುಖಕ್ಕಾಗಿ ಪಿತೃಕಾರ್ಯಗಳನ್ನು ಸರಿಯಾಗಿ ಮಾಡಿ ಎನ್ನುತ್ತಾರೆ ಬ್ರಹ್ಮಾಂಡ ಗುರೂಜಿ. 

ಮಹಾಲಯ ಬಹಳ ಮುಖ್ಯ. ಮಹಾಲಯ ಆಚರಣೆಯಿಂದ ಮೃತರಿಗೆ ಮುಕ್ತಿ ಸಿಗುತ್ತದೆ. ಪಿತೃದೋಷದಿಂದಲೇ ಮನೆಯಲ್ಲಿ ಸಮಸ್ಯೆಗಳಾಗುತ್ತಿರಬಹುದು. ನೀವು, ನಿಮ್ಮ ಮಕ್ಕಳು, ಅವರ ಮಕ್ಕಳು ಹೀಗೆ ಮುಂದಿನ ತಲೆಮಾರು ಸುಖವಾಗಿರಲು ಹಿಂದಿನ ತಲೆಮಾರಿನವರ ಆಶೀರ್ವಾದ ಅಗತ್ಯ. ಹಿರಿಯರು ಸ್ವರ್ಗದಲ್ಲಿ ನೆಮ್ಮದಿಯಿಂದರಷ್ಟೇ ಕಿರಿಯರು ಮನೆಯಲ್ಲಿ ನೆಮ್ಮದಿಯಿಂದಿರಲು ಸಾಧ್ಯ. ಹಿರಿಯರ ನೆಮ್ಮದಿಗಾಗಿ ಮಹಾಲಯ ಅಮಾವಾಸ್ಯೆ ಆಚರಿಸಬೇಕು. ಪಿತೃಕಾರ್ಯಗಳನ್ನು ಯಾವಾಗಲೂ ಶ್ರದ್ಧೆಯಿಂದ ಮಾಡಬೇಕು. ಈ ಬಗ್ಗೆ ಬ್ರಹ್ಮಾಂಡ ಗುರೂಜಿಯ ಬಾಯಲ್ಲಿ ವಿವರಣೆ ಕೇಳೋಣ ಬನ್ನಿ.. 

Pitru Paksha: ನಿಮ್ಮ ಮುಂದೆ ಈ ರೂಪದಲ್ಲಿ ಕಾಣಿಸಿಕೊಳ್ತಾರೆ ಪೂರ್ವಜರು

21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
24:18ಮೇಲಂತಬೆಟ್ಟು ಗ್ರಾಮದ ನಾಗಬ್ರಹ್ಮ ಕ್ಷೇತ್ರ: ನಾಗದೋಷ–ನಾಗಬಾಧೆಗಳಿಂದ ಮುಕ್ತಿ ನೀಡುವ ಶಕ್ತಿಸನ್ನಿಧಾನ
23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
14:15ಬೆಂಗಳೂರಿನಲ್ಲಿ ಏಷ್ಯಾದ ಅತೀ ಎತ್ತರದ ಏಕಶಿಲಾ ವಿಗ್ರಹವಾಗಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ!
Read more