ಹಾಸನದ ‘ದಳ’ಪತಿಗಳಿಗೆ ಗೆಲುವು ಖಚಿತ  : ನಟ ಪ್ರಥಮ್‌ಗೆ ಜನರು ಹೇಳಿದ್ದೇನು?

ಹಾಸನದ ‘ದಳ’ಪತಿಗಳಿಗೆ ಗೆಲುವು ಖಚಿತ : ನಟ ಪ್ರಥಮ್‌ಗೆ ಜನರು ಹೇಳಿದ್ದೇನು?

Published : Mar 14, 2023, 12:34 PM IST

ಹಾಸನ ಕ್ಷೇತ್ರದಲ್ಲಿ ನಟ ಪ್ರಥಮ್ ಗ್ರೌಂಡ್ ರಿಪೋರ್ಟ್ ಮಾಡಿದ್ದು, ಮತದಾರರ ಅಭಿಪ್ರಾಯ ಸಂಗ್ರಹಿಸಿದ್ದಾರೆ.

ಜೆಡಿಎಸ್‌ ಭದ್ರಕೋಟೆಯಲ್ಲಿ ಟಿಕೆಟ್‌ ಫೈಟ್‌ ಮುಂದುವರೆದಿದ್ದು,ಪ್ರೀತಂ ಗೌಡರ ಸವಾಲು ಸ್ವೀಕರಿಸಿ ಹಾಸನದಲ್ಲಿ ನಿಲ್ಲಲು ರೇವಣ್ಣ ಪ್ಲಾನ್‌ ಮಾಡಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಹಾಸನ ಕ್ಷೇತ್ರದಲ್ಲಿ ನಟ ಪ್ರಥಮ್ ಗ್ರೌಂಡ್ ರಿಪೋರ್ಟ್ ಮಾಡಿದ್ದು, ಮತದಾರರ ಅಭಿಪ್ರಾಯ ಸಂಗ್ರಹಿಸಿದ್ದಾರೆ. ಮತದಾರರು ಮಿಶ್ರ ಪ್ರತಿಕ್ರಿಯೆ ನೀಡಿದ್ದು, ಹಳೆ ಹುಲಿ ಹಳೆ ಹುಲೆ ನೇ ಹಾಸನದಲ್ಲಿ ಬರೋದು ಗೌಡರೇ ಅಂತಿಮವಾಗಿ ದಳನೆ ಬರೋದು. ರೇವಣ್ಣ ಇಂಜನಿಯರಿಂಗ್‌ ಕಾಲೇಜು, ಮೆಡಿಕಲ್‌ ಕಾಲೇಜುಗಳನ್ನು ಹಾಸಕ್ಕೆ ಕೊಟ್ಟಿದ್ದಾರೆ ಎಂದು ಹೇಳಿದ್ದಾರೆ. ಹಾಗೆ ಪ್ರೀತಂ ಗೌಡರು ಬಂದರೆ ಉತ್ತಮ ಒಳ್ಳೆ ಕೆಲಸವನ್ನು ಮಾಡಿದ್ದಾರೆ  ಎಂದು ಕೂಡ ಅಭಿಪ್ರಾಯ ಪಟ್ಟಿದ್ದಾರೆ. 

16:20ನವೆಂಬರ್​ ಕ್ರಾಂತಿ ಮಧ್ಯೆ ಸಿಎಂ, ಡಿಸಿಎಂ ಹಾಸನಾಂಬೆ ದರ್ಶನ ವಿಶೇಷ ಪೂಜೆ: ಏನಿರಬಹುದು ಜೋಡೆತ್ತು ಪ್ರಾರ್ಥನೆ
03:55ಕೆರೆಗೆ ಕಾರು ಹಾರಿಸಿ ಭೂಪ; ಪ್ರೇಯಸಿ ಶ್ವೇತಾಳಿಗೆ ಚಟ್ಟ ಕಟ್ಟಿದ ಪ್ರಿಯಕರ ರವಿ!
20:21ತಂದೆ ಸಾವಿನ ಬಳಿಕ ಮಗನ ಕೊಲೆ ರಹಸ್ಯ ಬಯಲು; ‘ದೃಶ್ಯ’ ಚಿತ್ರ ನೆನಪಿಸುವ ತಂದೆಯ ಮರ್ಡರ್ ಮಿಸ್ಟರಿ
22:12ಜನುಮದ ಜೋಡಿ: ಗೌಡರ ದಾಂಪತ್ಯಕ್ಕೆ 71 ವರ್ಷ, ಇದು 7 ದಶಕದ ಬಂಧನ
03:29ಬೆಟ್ಟಕ್ಕೆ ಕರೆದೊಯ್ದು ಏನೇನು ಮಾಡಿದಳು, A To Z ಕತೆ ಬಿಚ್ಚಿಟ್ಟು ಬದುಕು ಅಂತ್ಯಗೊಳಿಸಿದ ಯುವಕ
28:48ತಮ್ಮನ ಹೆಂಡತಿಯನ್ನೇ ಪಟಾಯಿಸಿಬಿಟ್ಟ ಕಿರಾತಕ! ಕೊಲೆ ಕೇಸ್​​ಗೆ ಟ್ವಿಸ್ಟ್​​ ಕೊಟ್ಟಿತ್ತು ಆ ಒಂದು ಫೋನ್​​ ಕಾಲ್!
19:59ಬಾವನ ಜತೆ ಲವ್ವಿ ಡವ್ವಿ, ಗಂಡನ ಹತ್ಯೆಗೆ ಪತ್ನಿ ಸ್ಕೆಚ್​​: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದಕ್ಕೆ ಬಿತ್ತು ಹೆಣ!
01:31Hassan: ಮೈದುನನ ಜೊತೆ ಸೇರಿ ಗಂಡನನ್ನೇ ಕೊಂದ್ಬಿಟ್ಲು, ಪೆಟ್ರೋಲ್‌ ತರ್ತೀನಿ ಅಂತಾ ಹೋದವನು ಫೋಟೋ ಆಗ್ಬಿಟ್ಟ!
14:02ಉಪ ತಹಶೀಲ್ದಾರನ ಮೀಟರ್‌ ಬಡ್ಡಿ ದರ್ಬಾರ್‌, ಆಡಿಯೋ ವೈರಲ್‌ ಆದ್ರೂ ಸುಮ್ಮನೆ ಇದ್ಯಲ್ಲ ಸರ್ಕಾರ
01:58ಕುಮಾರಸ್ವಾಮಿ ಮಿಲಿಟರಿ ಕರ್ಕೊಂಡು ಬಂದಿದ್ದಾರಾ..? ಡಿಕೆಶಿ ಹೇಳಿಕೆಗೆ ಹೆಚ್‌ಡಿಕೆ ಟಾಂಗ್
Read more