Pratham Paryatane:ಹೊಳೆನರಸೀಪುರ ಕ್ಷೇತ್ರದ ಹಳ್ಳಿ ಮಂದಿ ಹೇಳಿದ್ದೇನು?

Mar 17, 2023, 4:43 PM IST

ಜೆಡಿಎಸ್‌ನ ಭದ್ರಕೋಟೆ ಹಾಸನ ಜಿಲ್ಲೆಯಲ್ಲಿ ಕ್ಷೇತ್ರ ಆಯ್ಕೆಯ ಗೊಂದಲ ಉಂಟಾಗಿದ್ದು,  ಯಾರು ಯಾವ ಕ್ಷೇತ್ರದಲ್ಲಿಅಖಾಡಕ್ಕೆ ಇಳಿಯಬೇಕು ಎನ್ನುವುದರ ಕುರಿತು ಚರ್ಚೆ ನಡೆಯುತ್ತಿದೆ. ಇನ್ನು ಹಾಸನದಿಂದ ಶಾಸಕ ಎಚ್‌ಡಿ ರೇವಣ್ಣ, ಹೊಳೆನರಸೀಪುರದಿಂದ ಭವಾನಿ ರೇವಣ್ಣ ಸ್ಪರ್ಧಿಸುತ್ತಾರೆ ಎಂದು ಸುದ್ದಿ ಹರಿದಾಡುತ್ತಿದೆ. ಈ ಕುರಿತು ಹೊಳೆನರಸೀಪುರ ಕ್ಷೇತ್ರದಲ್ಲಿ ನಟ ಪ್ರಥಮ್ ಗ್ರೌಂಡ್ ರಿಪೋರ್ಟ್ ಮಾಡಿದ್ದು, ಮತದಾರರ ಅಭಿಪ್ರಾಯ ಸಂಗ್ರಹಿಸಿದ್ದಾರೆ. ಜೆಡಿಎಸ್‌ ಗೆಲ್ಲುತ್ತೆ ರೇವಣ್ಣ ಗೆಲ್ಲುತ್ತಾರೆ ಎಂದು ಒಮ್ಮತ ಅಭಿಪ್ರಾಯ ಬಂದಿದೆ.