Pratham Paryatane:ಹೊಳೆನರಸೀಪುರ ಕ್ಷೇತ್ರದ ಹಳ್ಳಿ ಮಂದಿ ಹೇಳಿದ್ದೇನು?

Pratham Paryatane:ಹೊಳೆನರಸೀಪುರ ಕ್ಷೇತ್ರದ ಹಳ್ಳಿ ಮಂದಿ ಹೇಳಿದ್ದೇನು?

Published : Mar 17, 2023, 04:43 PM IST

ಹಾಸನದ  ಹೊಳೆನರಸೀಪುರ ಕ್ಷೇತ್ರದ ಹಳ್ಳಿಗಳಲ್ಲಿ ನಟ ಪ್ರಥಮ್ ಗ್ರೌಂಡ್ ರಿಪೋರ್ಟ್ ಮಾಡಿದ್ದು, ಮತದಾರರ ಅಭಿಪ್ರಾಯ ಸಂಗ್ರಹಿಸಿದ್ದಾರೆ.

ಜೆಡಿಎಸ್‌ನ ಭದ್ರಕೋಟೆ ಹಾಸನ ಜಿಲ್ಲೆಯಲ್ಲಿ ಕ್ಷೇತ್ರ ಆಯ್ಕೆಯ ಗೊಂದಲ ಉಂಟಾಗಿದ್ದು,  ಯಾರು ಯಾವ ಕ್ಷೇತ್ರದಲ್ಲಿಅಖಾಡಕ್ಕೆ ಇಳಿಯಬೇಕು ಎನ್ನುವುದರ ಕುರಿತು ಚರ್ಚೆ ನಡೆಯುತ್ತಿದೆ. ಇನ್ನು ಹಾಸನದಿಂದ ಶಾಸಕ ಎಚ್‌ಡಿ ರೇವಣ್ಣ, ಹೊಳೆನರಸೀಪುರದಿಂದ ಭವಾನಿ ರೇವಣ್ಣ ಸ್ಪರ್ಧಿಸುತ್ತಾರೆ ಎಂದು ಸುದ್ದಿ ಹರಿದಾಡುತ್ತಿದೆ. ಈ ಕುರಿತು ಹೊಳೆನರಸೀಪುರ ಕ್ಷೇತ್ರದಲ್ಲಿ ನಟ ಪ್ರಥಮ್ ಗ್ರೌಂಡ್ ರಿಪೋರ್ಟ್ ಮಾಡಿದ್ದು, ಮತದಾರರ ಅಭಿಪ್ರಾಯ ಸಂಗ್ರಹಿಸಿದ್ದಾರೆ. ಜೆಡಿಎಸ್‌ ಗೆಲ್ಲುತ್ತೆ ರೇವಣ್ಣ ಗೆಲ್ಲುತ್ತಾರೆ ಎಂದು ಒಮ್ಮತ ಅಭಿಪ್ರಾಯ ಬಂದಿದೆ.

16:20ನವೆಂಬರ್​ ಕ್ರಾಂತಿ ಮಧ್ಯೆ ಸಿಎಂ, ಡಿಸಿಎಂ ಹಾಸನಾಂಬೆ ದರ್ಶನ ವಿಶೇಷ ಪೂಜೆ: ಏನಿರಬಹುದು ಜೋಡೆತ್ತು ಪ್ರಾರ್ಥನೆ
03:55ಕೆರೆಗೆ ಕಾರು ಹಾರಿಸಿ ಭೂಪ; ಪ್ರೇಯಸಿ ಶ್ವೇತಾಳಿಗೆ ಚಟ್ಟ ಕಟ್ಟಿದ ಪ್ರಿಯಕರ ರವಿ!
20:21ತಂದೆ ಸಾವಿನ ಬಳಿಕ ಮಗನ ಕೊಲೆ ರಹಸ್ಯ ಬಯಲು; ‘ದೃಶ್ಯ’ ಚಿತ್ರ ನೆನಪಿಸುವ ತಂದೆಯ ಮರ್ಡರ್ ಮಿಸ್ಟರಿ
22:12ಜನುಮದ ಜೋಡಿ: ಗೌಡರ ದಾಂಪತ್ಯಕ್ಕೆ 71 ವರ್ಷ, ಇದು 7 ದಶಕದ ಬಂಧನ
03:29ಬೆಟ್ಟಕ್ಕೆ ಕರೆದೊಯ್ದು ಏನೇನು ಮಾಡಿದಳು, A To Z ಕತೆ ಬಿಚ್ಚಿಟ್ಟು ಬದುಕು ಅಂತ್ಯಗೊಳಿಸಿದ ಯುವಕ
28:48ತಮ್ಮನ ಹೆಂಡತಿಯನ್ನೇ ಪಟಾಯಿಸಿಬಿಟ್ಟ ಕಿರಾತಕ! ಕೊಲೆ ಕೇಸ್​​ಗೆ ಟ್ವಿಸ್ಟ್​​ ಕೊಟ್ಟಿತ್ತು ಆ ಒಂದು ಫೋನ್​​ ಕಾಲ್!
19:59ಬಾವನ ಜತೆ ಲವ್ವಿ ಡವ್ವಿ, ಗಂಡನ ಹತ್ಯೆಗೆ ಪತ್ನಿ ಸ್ಕೆಚ್​​: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದಕ್ಕೆ ಬಿತ್ತು ಹೆಣ!
01:31Hassan: ಮೈದುನನ ಜೊತೆ ಸೇರಿ ಗಂಡನನ್ನೇ ಕೊಂದ್ಬಿಟ್ಲು, ಪೆಟ್ರೋಲ್‌ ತರ್ತೀನಿ ಅಂತಾ ಹೋದವನು ಫೋಟೋ ಆಗ್ಬಿಟ್ಟ!
14:02ಉಪ ತಹಶೀಲ್ದಾರನ ಮೀಟರ್‌ ಬಡ್ಡಿ ದರ್ಬಾರ್‌, ಆಡಿಯೋ ವೈರಲ್‌ ಆದ್ರೂ ಸುಮ್ಮನೆ ಇದ್ಯಲ್ಲ ಸರ್ಕಾರ
01:58ಕುಮಾರಸ್ವಾಮಿ ಮಿಲಿಟರಿ ಕರ್ಕೊಂಡು ಬಂದಿದ್ದಾರಾ..? ಡಿಕೆಶಿ ಹೇಳಿಕೆಗೆ ಹೆಚ್‌ಡಿಕೆ ಟಾಂಗ್