ಮನವಿಗೆ ಡೋಂಟ್ ಕೇರ್, ಲಾಕ್‌ಡೌನ್ ಉಲ್ಲಂಘಿಸಿ ಪ್ರಾರ್ಥನೆ, ಪೊಲೀಸರಿಂದ ಲಾಠಿ ಚಾರ್ಜ್!

ಮನವಿಗೆ ಡೋಂಟ್ ಕೇರ್, ಲಾಕ್‌ಡೌನ್ ಉಲ್ಲಂಘಿಸಿ ಪ್ರಾರ್ಥನೆ, ಪೊಲೀಸರಿಂದ ಲಾಠಿ ಚಾರ್ಜ್!

Suvarna News   | Asianet News
Published : Apr 17, 2020, 09:27 PM IST

ಕೊರೋನಾ ವೈರಸ್ ತಡೆಯಲು ದೇಶದಲ್ಲಿ 2ನೇ ಹಂತದ ಲಾಕ್‌ಡೌನ್ ಜಾರಿಯಲ್ಲಿದೆ. ಇನ್ನು ಅಗತ್ಯ ಹಾಗು ತುರ್ತು ಕೆಲಸ ಹೊರತು ಪಡಿಸಿ ಮನೆಯಿಂದ ಯಾರೂ ಹೊರಬರಬೇಡಿ ಎಂದು ಮನವಿ ಮಾಡಲಾಗಿದೆ. ಆದರೆ ಹಾವೇರಿ ಜಿಲ್ಲೆಯ ಸವಣೂರಿನ ಮಸೀದಿಯಲ್ಲಿ ಪ್ರಾರ್ಥನೆ ಹಲವರು ಸೇರಿದ್ದಾರೆ. ಈಗಾಗಲೇ ಇವರಲ್ಲಿ ಪೊಲೀಸರು ಮನವಿ ಮಾಡಿದ್ದರು. ಮನವಿ ಬಳಿಕವೂ ಪ್ರಾರ್ಥನೆ ಸೇರಿದವರಿಗೆ ಪೊಲೀಸರು ಲಾಠಿ ರುಚಿ ತೋರಿಸಿದ್ದಾರೆ.

ಹಾವೇರಿ(ಏ.17): ಕೊರೋನಾ ವೈರಸ್ ತಡೆಯಲು ದೇಶದಲ್ಲಿ 2ನೇ ಹಂತದ ಲಾಕ್‌ಡೌನ್ ಜಾರಿಯಲ್ಲಿದೆ. ಇನ್ನು ಅಗತ್ಯ ಹಾಗು ತುರ್ತು ಕೆಲಸ ಹೊರತು ಪಡಿಸಿ ಮನೆಯಿಂದ ಯಾರೂ ಹೊರಬರಬೇಡಿ ಎಂದು ಮನವಿ ಮಾಡಲಾಗಿದೆ. ಆದರೆ ಹಾವೇರಿ ಜಿಲ್ಲೆಯ ಸವಣೂರಿನ ಮಸೀದಿಯಲ್ಲಿ ಪ್ರಾರ್ಥನೆ ಹಲವರು ಸೇರಿದ್ದಾರೆ. ಈಗಾಗಲೇ ಇವರಲ್ಲಿ ಪೊಲೀಸರು ಮನವಿ ಮಾಡಿದ್ದರು. ಮನವಿ ಬಳಿಕವೂ ಪ್ರಾರ್ಥನೆ ಸೇರಿದವರಿಗೆ ಪೊಲೀಸರು ಲಾಠಿ ರುಚಿ ತೋರಿಸಿದ್ದಾರೆ.

01:53ಮಹಿಳೆಯ ಗ್ಯಾಂಗ್ ರೇಪ್ ನಾಟಕ: ಸಾಲದ ವಿಚಾರಕ್ಕೆ ಸುಳ್ಳು ಕಥೆ?
03:23ಕಿಡ್ನಾಪರ್ಸ್‌ನಿಂದ ತಪ್ಪಿಸಿಕೊಂಡ ಬಂದ 12 ವರ್ಷದ ಬಾಲಕ, ಹಾವೇರಿಯಲ್ಲಿ ಸಿನಿಮೀಯ ರೀತಿ ಘಟನೆ!
17:39ಸೋತವರಿಗೇ ಟಿಕೆಟ್ ಕೊಟ್ಟ ಕಾಂಗ್ರೆಸ್, ಇದೆಂಥಾ ರಣತಂತ್ರ: ಶಿಗ್ಗಾಂವಿ ರಾಜಕೀಯ ಸಂಖ್ಯಾ ರಹಸ್ಯವೇನು?
20:14ನೀರು ನೋಡಲು ಹೊರ ಬಂದವನು ಮರಳಿ ಮನೆಗೆ ಬರಲೇ ಇಲ್ಲ: ಕಣ್ಣು ಮಿಟುಕಿಸಿದಾಗ ಚಿಗುರಿದ್ಧ ಆಸೆ ಈಡೇರಲೇ ಇಲ್ಲ!
23:163 ವರ್ಷದ ಮಗುವಿನ ಎದುರೇ ಬಾಯ್​ಫ್ರೆಂಡ್​​​ ಜೊತೆ ಸೇರಿ ಗಂಡನನ್ನೇ ಮುಗಿಸಿಬಿಟ್ಟಳು ಪಾಪಿ ಪತ್ನಿ!
06:54ಹಾವೇರಿಯಲ್ಲಿ ಮನೆ ಗೋಡೆ ಕುಸಿದು ಮೂವರು ಸಾವು..ನಿರಂತರ ಮಳೆಗೆ ಕುಸಿದ ಮನೆ ಗೋಡೆ
03:42ಹಾವೇರಿಯಲ್ಲಿ ನಿರಂತರ ಮಳೆ.. ಮೂವರು ಸಾವು, ಮೂವರಿಗೆ ಗಂಭೀರ ಗಾಯ
04:59ರಾಜಕೀಯ ನೆಲೆ ನೀಡಿದ ಶಿಗ್ಗಾಂವಿ ಉಳಿಸಿಕೊಳ್ಳಲು ಬೊಮ್ಮಾಯಿ ಪ್ಲ್ಯಾನ್‌: ಕ್ಷೇತ್ರದಲ್ಲಿ ಧನ್ಯವಾದ ಯಾತ್ರೆ ನಡೆಸಲು ಸಿದ್ಧತೆ
21:02ಸಾವಿನ ಟಿಟಿ ಬಗ್ಗೆ ಪ್ರತ್ಯಕ್ಷದರ್ಶಿ ಹೇಳೋದೇನು..? ಈ ಅಪಘಾತದ ಹಿಂದಿರೋ ಸತ್ಯಾಸತ್ಯತೆ ಏನು..?
06:10ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಈ ಉಪ್ಪಿಟ್ಟು ತಿಂತೀರಾ ? ಅಂಗನವಾಡಿಗಳಿಗೆ ಪೂರೈಕೆ ಆಗ್ತಿದೆ ಹುಳು ಹತ್ತಿರೋ ಗೋಧಿ ರವೆ !