ವಿದ್ಯಾರ್ಥಿಗಳಿಗೆ ಕೊರೋನಾ ಅಸಲಿ ಕತೆ ಹೇಳಿದ ಇನ್ಸ್‌ಪೆಕ್ಟರ್! ಇಂಥವರು ಬೇಕು..

ವಿದ್ಯಾರ್ಥಿಗಳಿಗೆ ಕೊರೋನಾ ಅಸಲಿ ಕತೆ ಹೇಳಿದ ಇನ್ಸ್‌ಪೆಕ್ಟರ್! ಇಂಥವರು ಬೇಕು..

Published : Mar 05, 2020, 06:38 PM ISTUpdated : Mar 05, 2020, 07:49 PM IST

ಬೆಂಗಳೂರಿನ ಕಾಲೇಜಿನ ವಿದ್ಯಾರ್ಥಿನಿಯೊಬ್ಬರಲ್ಲಿ ಕರೋನಾ ಶಂಕೆ/ ಜಾಋತಿ ಮೀಡಿಸಿದ ಇನ್ಸ್ ಪೆಕ್ಟರ್/ ರಾಜ್ಯದಲ್ಲಿ ಇಲ್ಲಿಯವರೆಗೆ ಯಾವುದೇ ಪ್ರಕರಣ ದಾಖಲಾಗಿಲ್ಲ.

ಬೆಂಗಳೂರು(ಮಾ. 05)  ಬೆಂಗಳೂರಿನ ಪ್ರತಿಷ್ಠಿತ ಕಾಲೇಜಿನಲ್ಲಿ ಕರೋನಾ ಶಂಕೆ ಕೇಳಿ ಬಂದಿದ್ದಕ್ಕೆ ಖುದ್ದಾಗಿ ಸ್ಥಳಕ್ಕೆ ತೆರಳಿದ ಇನ್ಸ್ ಪೆಕ್ಟರ್ ಜಾಗೃತಿ ಮೂಡಿಸಿ ಮಾದರಿ ಕೆಲಸ ಮಾಡಿದ್ದಾರೆ.

ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದ ಇನ್ಸ್ಪೆಕ್ಟರ್ ಶಿವಸ್ವಾಮಿ, ಇಲ್ಲಿವರೆಗೂ ನಮ್ಮ ರಾಜ್ಯದಲ್ಲಿ ಯಾವುದೇ ಪ್ರಕರಣ ಪತ್ತೆಯಾಗಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ರೂಮರ್ಸ್ ಹಬ್ಬಿಸಬೇಡಿ. ವೈದ್ಯಕೀಯ ಪರೀಕ್ಷೆ ವರದಿ ಬರುವವರೆಗೂ ಕಾದು ನೋಡಬೇಕು ಎಂದು ಕೇಳಿಕೊಂಡರು.

02:42ಸಿನಿಲೋಕದ ಸುಂದರಿಯರ ಸೌಂದರ್ಯದ ಸೀಕ್ರೆಟ್ಟು, 44ರಲ್ಲೂ ಕರೀನಾ ಕಪೂರ್ ಬ್ಯೂಟಿ ರಹಸ್ಯವಿದು!
02:51ಈಗಲೂ 20ರ ಯುವತಿಯಂತೆ ಕಾಣುವ ಕತ್ರಿನಾ; ಕೋಮಲಾಂಗಿ ಕತ್ರಿನಾ ಬ್ಯೂಟಿ ಸೀಕ್ರೆಟ್ ಏನು ಗೊತ್ತಾ?
05:07ಬೆಂಗಳೂರು 8 ತಿಂಗಳ ಮಗುವಿಗೆ HMPV ಸೋಂಕು, ಇಲ್ಲಿದೆ ಲೇಟೆಸ್ಟ್‌ ಹೆಲ್ತ್‌ ಅಪ್ಡೇಟ್
05:35ಚೀನಾ ವೈರಸ್ ಬಗ್ಗೆ ನಿರ್ಲಕ್ಷ್ಯ ಬೇಡ, ರಾಜ್ಯದ ಜನರಿಗೆ ಸರ್ಕಾರದ ಸೂಚನೆ!
01:35ಲ್ಯುಕೇಮಿಯಾ ಕ್ಯಾನ್ಸರ್‌ಗೆ ಚಿಕಿತ್ಸೆಯೇನು?
01:25ಇಮ್ಯುನೋ ಥೆರಪಿಯಿಂದ ಕ್ಯಾನ್ಸರ್‌ ವಾಸಿಯಾಗುತ್ತಾ?
01:27Cardiac rehabilitation ಎಂದರೇನು, ಹೃದಯದ ಆರೋಗ್ಯಕ್ಕೇನು ಪ್ರಯೋಜನ?
02:39ಸರ್ವಿಕಲ್ ಕ್ಯಾನ್ಸರ್‌ ಎಂದರೇನು? ಕ್ಯಾನ್ಸರ್‌ ತಜ್ಞೆ ಡಾ. ಪ್ರತಿಮಾ ರಾಜ್ ವಿವರಿಸುತ್ತಾರೆ..
01:23ಕ್ಯಾನ್ಸರ್‌ ಇರುವುದನ್ನು ಪತ್ತೆ ಹಚ್ಚುವುದು ಹೇಗೆ?
04:24ಹೃದಯಾಘಾತವಾದ ತಕ್ಷಣ ಹೃದಯದ ಸೆಲ್‌ ಬೇಗ ಸಾಯುವುದಿಲ್ಲ