ಆಸ್ಪತ್ರೆಯಲ್ಲಿ ಪ್ರತಿಯೊಬ್ಬರಲ್ಲೂ ಸೇವಾ ಮನೋಭಾವವಿದೆ: ಡಾ. ಸಿ.ಎನ್. ಮಂಜುನಾಥ್

ಆಸ್ಪತ್ರೆಯಲ್ಲಿ ಪ್ರತಿಯೊಬ್ಬರಲ್ಲೂ ಸೇವಾ ಮನೋಭಾವವಿದೆ: ಡಾ. ಸಿ.ಎನ್. ಮಂಜುನಾಥ್

Published : Jan 30, 2023, 05:31 PM IST

ಒಂದು ಆಸ್ಪತ್ರೆ ಚೆನ್ನಾಗಿ ನಡಿಯುವಾಗ, ಆಸ್ಪತ್ರೆ ಬಗ್ಗೆ ಜನರಲ್ಲಿ ವಿಶ್ವಾಸ ಬರುವುದು ಬಹಳ ಮುಖ್ಯ ಎಂದು ಜಯದೇವ ಹೃದ್ರೋಗ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ತಿಳಿಸಿದರು.

ಒಂದು ಸಂಸ್ಥೆಯಲ್ಲಿ ಕೆಲಸ ಮಾಡುವವರು ಒಂದು ಕುಟುಂಬದ ರೀತಿಯಲ್ಲಿ ಕೆಲಸ ಮಾಡಬೇಕು ಎಂದು ಡಾ.ಸಿ.ಎನ್. ಮಂಜುನಾಥ್ ತಿಳಿಸಿದರು. ಕೇವಲ ಕಟ್ಟಡಗಳಿಂದ ಒಳ್ಳೆಯ ಚಿಕಿತ್ಸೆ ಕೊಡಲು ಸಾಧ್ಯವಿಲ್ಲ. ಸಿಬ್ಬಂದಿ ವರ್ಗದಲ್ಲಿ ಸೇವಾ ಮನೋಭಾವವನ್ನು ಹುಟ್ಟು ಹಾಕಬೇಕು. ಜಯದೇವ ಆಸ್ಪತ್ರೆಯಲ್ಲಿ ಪ್ರತಿಯೊಬ್ಬರಲ್ಲೂ ಸೇವಾ ಮನೋಭಾವವಿದೆ. ಇದು ನಮ್ಮ ಮನೆ ಸ್ವಂತ ಆಸ್ಪತ್ರೆ ಎನ್ನುವ ರೀತಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಕೆಲಸ ಮಾಡುವ ವಾತಾವರಣ, ನಾಯಕತ್ವವನ್ನು ಕೊಟ್ಟಿದ್ದೇವೆ ಎಂದರು. ಸರ್ಕಾರ ಕೂಡ ನಮಗೆ ತುಂಬಾ ಸಹಕಾರ ಕೊಡುತ್ತಿದೆ. ನನಗೆ ಸರ್ಕಾರಿ ಆಸ್ಪತ್ರೆಯನ್ನು ಪಂಚತಾರ ಖಾಸಗಿ ಆಸ್ಪತ್ರೆ ಮಟ್ಟಕ್ಕೆ ನಿರ್ಮಾಣ ಮಡಬೇಕು. ಈ ರಾಜ್ಯಕ್ಕೆ, ಜಗತ್ತಿಗೆ ತೋರಿಸಬೇಕು ಎಂದು ಕನಸು ಇತ್ತು. ಅದರಲ್ಲಿ ಸಂಪೂರ್ಣ ಯಶಸ್ಸನ್ನು ಕಂಡಿದ್ದೇವೆ ಎಂದು ಹೇಳಿದರು.

ರೋಗಿಗಳು ತುರ್ತು ಚಿಕಿತ್ಸೆಗೆ ಬಂದಾಗ ಹಣ ನೋಡಲ್ಲ, ಜೀವ ಉಳಿಸೋದು ಮುಖ್ಯ; ಡಾ.ಸಿ.ಎನ್‌.ಮಂಜುನಾಥ್

02:42ಸಿನಿಲೋಕದ ಸುಂದರಿಯರ ಸೌಂದರ್ಯದ ಸೀಕ್ರೆಟ್ಟು, 44ರಲ್ಲೂ ಕರೀನಾ ಕಪೂರ್ ಬ್ಯೂಟಿ ರಹಸ್ಯವಿದು!
02:51ಈಗಲೂ 20ರ ಯುವತಿಯಂತೆ ಕಾಣುವ ಕತ್ರಿನಾ; ಕೋಮಲಾಂಗಿ ಕತ್ರಿನಾ ಬ್ಯೂಟಿ ಸೀಕ್ರೆಟ್ ಏನು ಗೊತ್ತಾ?
05:07ಬೆಂಗಳೂರು 8 ತಿಂಗಳ ಮಗುವಿಗೆ HMPV ಸೋಂಕು, ಇಲ್ಲಿದೆ ಲೇಟೆಸ್ಟ್‌ ಹೆಲ್ತ್‌ ಅಪ್ಡೇಟ್
05:35ಚೀನಾ ವೈರಸ್ ಬಗ್ಗೆ ನಿರ್ಲಕ್ಷ್ಯ ಬೇಡ, ರಾಜ್ಯದ ಜನರಿಗೆ ಸರ್ಕಾರದ ಸೂಚನೆ!
01:35ಲ್ಯುಕೇಮಿಯಾ ಕ್ಯಾನ್ಸರ್‌ಗೆ ಚಿಕಿತ್ಸೆಯೇನು?
01:25ಇಮ್ಯುನೋ ಥೆರಪಿಯಿಂದ ಕ್ಯಾನ್ಸರ್‌ ವಾಸಿಯಾಗುತ್ತಾ?
01:27Cardiac rehabilitation ಎಂದರೇನು, ಹೃದಯದ ಆರೋಗ್ಯಕ್ಕೇನು ಪ್ರಯೋಜನ?
02:39ಸರ್ವಿಕಲ್ ಕ್ಯಾನ್ಸರ್‌ ಎಂದರೇನು? ಕ್ಯಾನ್ಸರ್‌ ತಜ್ಞೆ ಡಾ. ಪ್ರತಿಮಾ ರಾಜ್ ವಿವರಿಸುತ್ತಾರೆ..
01:23ಕ್ಯಾನ್ಸರ್‌ ಇರುವುದನ್ನು ಪತ್ತೆ ಹಚ್ಚುವುದು ಹೇಗೆ?
04:24ಹೃದಯಾಘಾತವಾದ ತಕ್ಷಣ ಹೃದಯದ ಸೆಲ್‌ ಬೇಗ ಸಾಯುವುದಿಲ್ಲ
Read more