ವೈದ್ಯರ ಸಲಹೆಗೆ ಇನ್ಮುಂದೆ ಆಸ್ಪತ್ರೆಗೆ ಹೋಗಬೇಕಾಗಿಲ್ಲ, ವೈದ್ಯರೇ ಕಾಲ್ ಮಾಡ್ತಾರೆ..!

ವೈದ್ಯರ ಸಲಹೆಗೆ ಇನ್ಮುಂದೆ ಆಸ್ಪತ್ರೆಗೆ ಹೋಗಬೇಕಾಗಿಲ್ಲ, ವೈದ್ಯರೇ ಕಾಲ್ ಮಾಡ್ತಾರೆ..!

Published : Sep 07, 2020, 10:15 AM ISTUpdated : Sep 07, 2020, 10:19 AM IST

ಕೊರೊನಾದಿಂದಾಗಿ ರೋಗಿಗಳು ಆಸ್ಪತ್ರೆಗೆ ಬರಲು ಹಿಂದೇಟು ಹಾಕುತ್ತಾರೆ. ಮನೆಯಲ್ಲಿಯೇ ಉಳಿದು ನಿರ್ಲಕ್ಷ್ಯ ವಹಿಸುತ್ತಾರೆ. ಅಂತವರಿಗಾಗಿ ಸಲಹೆ, ಸಹಕಾರ ನೀಡಲು ವೈದ್ಯರೇ ಮುಂದೆ ಬಂದಿದ್ದಾರೆ. ರೋಗಿಗಳು ಆಸ್ಪತ್ರೆಗೆ ಹೋಗಬೇಕಾಗಿಲ್ಲ. ವೈದ್ಯರೇ ಕರೆ ಮಾಡುವ ಯೋಜನೆಯನ್ನು ಚಿಕ್ಕಬಳ್ಳಾಪುರದಲ್ಲಿ ಆರೋಗ್ಯ ಇಲಾಖೆ ಜಾರಿಗೆ ತಂದಿದೆ. 

ಬೆಂಗಳೂರು (ಸೆ. 07): ಕೊರೊನಾದಿಂದಾಗಿ ರೋಗಿಗಳು ಆಸ್ಪತ್ರೆಗೆ ಬರಲು ಹಿಂದೇಟು ಹಾಕುತ್ತಾರೆ. ಮನೆಯಲ್ಲಿಯೇ ಉಳಿದು ನಿರ್ಲಕ್ಷ್ಯ ವಹಿಸುತ್ತಾರೆ. ಅಂತವರಿಗಾಗಿ ಸಲಹೆ, ಸಹಕಾರ ನೀಡಲು ವೈದ್ಯರೇ ಮುಂದೆ ಬಂದಿದ್ದಾರೆ. ರೋಗಿಗಳು ಆಸ್ಪತ್ರೆಗೆ ಹೋಗಬೇಕಾಗಿಲ್ಲ. ವೈದ್ಯರೇ ಕರೆ ಮಾಡುವ ಯೋಜನೆಯನ್ನು ಚಿಕ್ಕಬಳ್ಳಾಪುರದಲ್ಲಿ ಆರೋಗ್ಯ ಇಲಾಖೆ ಜಾರಿಗೆ ತಂದಿದೆ. 

37 ವೈದ್ಯರಿರುವ ತಂಡ ಜಿಲ್ಲೆಯ ಜನರಿಗೆ ವೈದ್ಯಕೀಯ ಮಾಹಿತಿ ನೀಡುತ್ತದೆ. ಏನೇ ಸಮಸ್ಯೆಗಳಿದ್ದರೂ ಮುಕ್ತವಾಗಿ ಚರ್ಚಿಸಬಹುದಾಗಿದೆ. ಈ ಕುರಿತು ನಮ್ಮ ಪ್ರತಿನಿಧಿ ರವಿಕುಮಾರ್ ಡಿಹೆಚ್ಓ ಜೊತೆ ಚಿಟ್ ಚಾಟ್ ನಡೆಸಿದ್ದಾರೆ ಬನ್ನಿ ನೋಡೋಣ..!

 

02:42ಸಿನಿಲೋಕದ ಸುಂದರಿಯರ ಸೌಂದರ್ಯದ ಸೀಕ್ರೆಟ್ಟು, 44ರಲ್ಲೂ ಕರೀನಾ ಕಪೂರ್ ಬ್ಯೂಟಿ ರಹಸ್ಯವಿದು!
02:51ಈಗಲೂ 20ರ ಯುವತಿಯಂತೆ ಕಾಣುವ ಕತ್ರಿನಾ; ಕೋಮಲಾಂಗಿ ಕತ್ರಿನಾ ಬ್ಯೂಟಿ ಸೀಕ್ರೆಟ್ ಏನು ಗೊತ್ತಾ?
05:07ಬೆಂಗಳೂರು 8 ತಿಂಗಳ ಮಗುವಿಗೆ HMPV ಸೋಂಕು, ಇಲ್ಲಿದೆ ಲೇಟೆಸ್ಟ್‌ ಹೆಲ್ತ್‌ ಅಪ್ಡೇಟ್
05:35ಚೀನಾ ವೈರಸ್ ಬಗ್ಗೆ ನಿರ್ಲಕ್ಷ್ಯ ಬೇಡ, ರಾಜ್ಯದ ಜನರಿಗೆ ಸರ್ಕಾರದ ಸೂಚನೆ!
01:35ಲ್ಯುಕೇಮಿಯಾ ಕ್ಯಾನ್ಸರ್‌ಗೆ ಚಿಕಿತ್ಸೆಯೇನು?
01:25ಇಮ್ಯುನೋ ಥೆರಪಿಯಿಂದ ಕ್ಯಾನ್ಸರ್‌ ವಾಸಿಯಾಗುತ್ತಾ?
01:27Cardiac rehabilitation ಎಂದರೇನು, ಹೃದಯದ ಆರೋಗ್ಯಕ್ಕೇನು ಪ್ರಯೋಜನ?
02:39ಸರ್ವಿಕಲ್ ಕ್ಯಾನ್ಸರ್‌ ಎಂದರೇನು? ಕ್ಯಾನ್ಸರ್‌ ತಜ್ಞೆ ಡಾ. ಪ್ರತಿಮಾ ರಾಜ್ ವಿವರಿಸುತ್ತಾರೆ..
01:23ಕ್ಯಾನ್ಸರ್‌ ಇರುವುದನ್ನು ಪತ್ತೆ ಹಚ್ಚುವುದು ಹೇಗೆ?
04:24ಹೃದಯಾಘಾತವಾದ ತಕ್ಷಣ ಹೃದಯದ ಸೆಲ್‌ ಬೇಗ ಸಾಯುವುದಿಲ್ಲ