ಕೊರೋನಾದಿಂದ ಹೃದ್ರೋಗಿಗಳ ರಕ್ಷಣೆ ಹೇಗೆ..? ವಿವರಿಸಿದ್ದಾರೆ ಡಾ. ವಿಜಯಲಕ್ಷ್ಮೀ ಬಾಳೇಕುಂದ್ರಿ

ಕೊರೋನಾದಿಂದ ಹೃದ್ರೋಗಿಗಳ ರಕ್ಷಣೆ ಹೇಗೆ..? ವಿವರಿಸಿದ್ದಾರೆ ಡಾ. ವಿಜಯಲಕ್ಷ್ಮೀ ಬಾಳೇಕುಂದ್ರಿ

Published : Jun 02, 2021, 06:08 PM ISTUpdated : Jun 02, 2021, 06:15 PM IST

ಕೊರೊನಾ ಬಗ್ಗೆ ಹೇಗೆ ಎಚ್ಚರಿಕೆ ವಹಿಸಬೇಕು.? ಪಾಸಿಟಿವ್ ಬಂದಾಗ ಏನು ಮಾಡಬೇಕು.? ಆಹಾರ ಕ್ರಮ, ಉಸಿರಾಟ ಇವೆಲ್ಲದರ ಬಗ್ಗೆ ಮಾಹಿತಿ ನೀಡುವ 'ಹುಷಾರಾಗಿದ್ದವನೇ ಮಹಾಶೂರ' ವಿಶೇಷ ಕಾರ್ಯಕ್ರಮ ಪ್ರಸಾರ ಮಾಡುತ್ತಿದೆ.

ಬೆಂಗಳೂರು (ಜೂ. 02): ಬಗ್ಗೆ ಹೇಗೆ ಎಚ್ಚರಿಕೆ ವಹಿಸಬೇಕು.? ಪಾಸಿಟಿವ್ ಬಂದಾಗ ಏನು ಮಾಡಬೇಕು.? ಆಹಾರ ಕ್ರಮ, ಉಸಿರಾಟ ಇವೆಲ್ಲದರ ಬಗ್ಗೆ ಮಾಹಿತಿ ನೀಡುವ 'ಹುಷಾರಾಗಿದ್ದವನೇ ಮಹಾಶೂರ' ವಿಶೇಷ ಕಾರ್ಯಕ್ರಮ ಪ್ರಸಾರ ಮಾಡುತ್ತಿದೆ. ಕೊರೊನಾ ಸೋಂಕಿತರಲ್ಲಿ ಹಾರ್ಟ್‌ ಅಟ್ಯಾಕ್ ಆಗುವ ಕೇಸ್‌ಗಳು ಹೆಚ್ಚಾಗುತ್ತಿದೆ. ಪಾಸಿಟಿವ್ ಬಂದವರಲ್ಲಿ ಹಾರ್ಟ್‌ ಅಟ್ಯಾಕ್ ಯಾಕಾಗುತ್ತಿದೆ, ಹೃದಯ ಸಂಬಂಧಿ ಸಮಸ್ಯೆಗಳು ಇರುವವರು ಯಾವ ರೀತಿ ಮುಂಜಾಗ್ರತೆ ವಹಿಸಬೇಕು..? ಈ ಎಲ್ಲಾ ಪ್ರಶ್ನೆಗಳಿಗೆ ಖ್ಯಾತ ಹೃದ್ರೋಗ ತಜ್ಞೆ ವಿಜಯಲಕ್ಷ್ಮೀ ಬಾಳೇಕುಂದ್ರಿ ವಿವರಿಸಿದ್ಧಾರೆ. 

 

02:42ಸಿನಿಲೋಕದ ಸುಂದರಿಯರ ಸೌಂದರ್ಯದ ಸೀಕ್ರೆಟ್ಟು, 44ರಲ್ಲೂ ಕರೀನಾ ಕಪೂರ್ ಬ್ಯೂಟಿ ರಹಸ್ಯವಿದು!
02:51ಈಗಲೂ 20ರ ಯುವತಿಯಂತೆ ಕಾಣುವ ಕತ್ರಿನಾ; ಕೋಮಲಾಂಗಿ ಕತ್ರಿನಾ ಬ್ಯೂಟಿ ಸೀಕ್ರೆಟ್ ಏನು ಗೊತ್ತಾ?
05:07ಬೆಂಗಳೂರು 8 ತಿಂಗಳ ಮಗುವಿಗೆ HMPV ಸೋಂಕು, ಇಲ್ಲಿದೆ ಲೇಟೆಸ್ಟ್‌ ಹೆಲ್ತ್‌ ಅಪ್ಡೇಟ್
05:35ಚೀನಾ ವೈರಸ್ ಬಗ್ಗೆ ನಿರ್ಲಕ್ಷ್ಯ ಬೇಡ, ರಾಜ್ಯದ ಜನರಿಗೆ ಸರ್ಕಾರದ ಸೂಚನೆ!
01:35ಲ್ಯುಕೇಮಿಯಾ ಕ್ಯಾನ್ಸರ್‌ಗೆ ಚಿಕಿತ್ಸೆಯೇನು?
01:25ಇಮ್ಯುನೋ ಥೆರಪಿಯಿಂದ ಕ್ಯಾನ್ಸರ್‌ ವಾಸಿಯಾಗುತ್ತಾ?
01:27Cardiac rehabilitation ಎಂದರೇನು, ಹೃದಯದ ಆರೋಗ್ಯಕ್ಕೇನು ಪ್ರಯೋಜನ?
02:39ಸರ್ವಿಕಲ್ ಕ್ಯಾನ್ಸರ್‌ ಎಂದರೇನು? ಕ್ಯಾನ್ಸರ್‌ ತಜ್ಞೆ ಡಾ. ಪ್ರತಿಮಾ ರಾಜ್ ವಿವರಿಸುತ್ತಾರೆ..
01:23ಕ್ಯಾನ್ಸರ್‌ ಇರುವುದನ್ನು ಪತ್ತೆ ಹಚ್ಚುವುದು ಹೇಗೆ?
04:24ಹೃದಯಾಘಾತವಾದ ತಕ್ಷಣ ಹೃದಯದ ಸೆಲ್‌ ಬೇಗ ಸಾಯುವುದಿಲ್ಲ