ದಸರಾದಲ್ಲಿ ಪ್ರಾಣೇಶ್ ಕಾಮಿಡಿ ಪಂಚ್.. ನಕ್ಕಾಂವ ಗೆದ್ದಾಂವ!

ದಸರಾದಲ್ಲಿ ಪ್ರಾಣೇಶ್ ಕಾಮಿಡಿ ಪಂಚ್.. ನಕ್ಕಾಂವ ಗೆದ್ದಾಂವ!

Published : Oct 14, 2021, 07:48 PM IST

* ಹಬ್ಬದ ಸಂದರ್ಭದಲ್ಲಿ ಗಂಗಾವತಿ ಪ್ರಾಣೇಶ್ ಪಂಚ್
* ಎಲ್ಲ  ನೋವುಗಳಿಗೆ ನಗುವೇ ಔಷಧಿ
* ಹಾಸ್ಯದ ಹೊಳೆಯಲ್ಲಿ ತೇಲಾಡಿದ ಪ್ರೇಕ್ಷಕರು
* ಗಂಗಾವತಿ ಪ್ರಾಣೇಶ್ ಒಂದೊಂದು ಸಂದೇಶ ಸೂಪರ್

ಎಲ್ಲ ನೀವುಗಳಿಗೆ ನಗುವೆ ಟಾನಿಕ್.  ಹಬ್ಬದ (Dasara) ಸಂದರ್ಭದಲ್ಲಿ ನಗುವಿನ ಮಂತ್ರ.   ಗಂಗಾವತಿ ಪ್ರಾಣೇಶ್ (Gangavathi Pranesh) ನೀಡುವ ಒಂದೊಂದು ಪಂಚ್ ಭಿನ್ನ... ವಿಭಿನ್ನ.. ಉತ್ತರ ಕರ್ನಾಟಕ(North Karnataka)  ಶೈಲಿಯ ಮಾತುಗಳಲ್ಲೇ  ಅವರ ವಿವರಣೆ ಕೇಳುತ್ತಲೇ ಇರಬೇಕು ಎನಿಸುತ್ತದೆ.

'ಬೀಗಬೇಡ' ಪ್ರಾಣೇಶ್ ಕೊಟ್ಟ ಪಂಚ್ ಸಖತ್ತಾಗಿದೆ

ಸರಳ ವಿಚಾರವನ್ನು ಹಾಸ್ಯದ ರೂಪದಲ್ಲಿ ಹೇಳುವ ಪ್ರಾಣೇಶ್  ಪಂಚ್ ನಲ್ಲಿ ಸಂದೇಶವೂ ಅಡಕವಾಗಿರುತ್ತದೆ. ಗಂಗಾವತಿ ಪ್ರಾಣೇಶ್ ಹೇಳಿದ್ದ ಬೀಗಬೇಡ ಪದ ಸೋಶಿಯಲ್ ಮೀಡಿಯಾದಲ್ಲಿ(Social Media) ಹೊಸ ಟ್ರೆಂಡ್ ಸೃಷ್ಟಿಸಿ ಇಂದಿಗೂ ಮುಂದುವರಿಯುತ್ತಲೇ ಇದೆ ಅಂದರೆ ಅವರ ಅಭಿಮಾನಿಗಳು ಯಾವ ಸಂಖ್ಯೆಯಲ್ಲಿ ಇದ್ದಾರೆ ಎನ್ನುವ ಲೆಕ್ಕ ಸಿಗುತ್ತದೆ. 

02:42ಸಿನಿಲೋಕದ ಸುಂದರಿಯರ ಸೌಂದರ್ಯದ ಸೀಕ್ರೆಟ್ಟು, 44ರಲ್ಲೂ ಕರೀನಾ ಕಪೂರ್ ಬ್ಯೂಟಿ ರಹಸ್ಯವಿದು!
02:51ಈಗಲೂ 20ರ ಯುವತಿಯಂತೆ ಕಾಣುವ ಕತ್ರಿನಾ; ಕೋಮಲಾಂಗಿ ಕತ್ರಿನಾ ಬ್ಯೂಟಿ ಸೀಕ್ರೆಟ್ ಏನು ಗೊತ್ತಾ?
05:07ಬೆಂಗಳೂರು 8 ತಿಂಗಳ ಮಗುವಿಗೆ HMPV ಸೋಂಕು, ಇಲ್ಲಿದೆ ಲೇಟೆಸ್ಟ್‌ ಹೆಲ್ತ್‌ ಅಪ್ಡೇಟ್
05:35ಚೀನಾ ವೈರಸ್ ಬಗ್ಗೆ ನಿರ್ಲಕ್ಷ್ಯ ಬೇಡ, ರಾಜ್ಯದ ಜನರಿಗೆ ಸರ್ಕಾರದ ಸೂಚನೆ!
01:35ಲ್ಯುಕೇಮಿಯಾ ಕ್ಯಾನ್ಸರ್‌ಗೆ ಚಿಕಿತ್ಸೆಯೇನು?
01:25ಇಮ್ಯುನೋ ಥೆರಪಿಯಿಂದ ಕ್ಯಾನ್ಸರ್‌ ವಾಸಿಯಾಗುತ್ತಾ?
01:27Cardiac rehabilitation ಎಂದರೇನು, ಹೃದಯದ ಆರೋಗ್ಯಕ್ಕೇನು ಪ್ರಯೋಜನ?
02:39ಸರ್ವಿಕಲ್ ಕ್ಯಾನ್ಸರ್‌ ಎಂದರೇನು? ಕ್ಯಾನ್ಸರ್‌ ತಜ್ಞೆ ಡಾ. ಪ್ರತಿಮಾ ರಾಜ್ ವಿವರಿಸುತ್ತಾರೆ..
01:23ಕ್ಯಾನ್ಸರ್‌ ಇರುವುದನ್ನು ಪತ್ತೆ ಹಚ್ಚುವುದು ಹೇಗೆ?
04:24ಹೃದಯಾಘಾತವಾದ ತಕ್ಷಣ ಹೃದಯದ ಸೆಲ್‌ ಬೇಗ ಸಾಯುವುದಿಲ್ಲ