ನಿರ್ಲಕ್ಷ್ಯ ಬೇಡ: ಯುವಕರೇ ಹೃದಯದ ಕಡೆ ಗಮನ ಹರಿಸಿ..!

ನಿರ್ಲಕ್ಷ್ಯ ಬೇಡ: ಯುವಕರೇ ಹೃದಯದ ಕಡೆ ಗಮನ ಹರಿಸಿ..!

Published : Oct 02, 2021, 11:23 AM ISTUpdated : Oct 02, 2021, 11:34 AM IST

ಕೊರೋನಾ ಮಧ್ಯೆ ಆರೋಗ್ಯದ ನಿರ್ಲಕ್ಷ್ಯ ಮಾಡಬೇಡಿ. ಹೃದ್ರೋಗ ತಜ್ಞ ಮಂಜುನಾಥ್ ಅವರು ಹೃದಯ ಸಂಬಂಧಿ ಕಾಯಿಲೆ ಹೆಚ್ಚಳದ ಬಗ್ಗೆ ಎಚ್ಚರಿಕೆ ಕೊಟ್ಟಿದ್ದಾರೆ. 2030ರ ವೇಳೆಗೆ ಭಾರತವೇ ಹೃದ್ರೋಗದಲ್ಲಿ ನಂಬರ್ 1 ದೇಶವಾಗಲಿದೆ.

ಕೊರೋನಾ ಮಧ್ಯೆ ಆರೋಗ್ಯದ ನಿರ್ಲಕ್ಷ್ಯ ಮಾಡಬೇಡಿ. ಹೃದ್ರೋಗ ತಜ್ಞ ಮಂಜುನಾಥ್ ಅವರು ಹೃದಯ ಸಂಬಂಧಿ ಕಾಯಿಲೆ ಹೆಚ್ಚಳದ ಬಗ್ಗೆ ಎಚ್ಚರಿಕೆ ಕೊಟ್ಟಿದ್ದಾರೆ. 2030ರ ವೇಳೆಗೆ ಭಾರತವೇ ಹೃದ್ರೋಗದಲ್ಲಿ ನಂಬರ್ 1 ದೇಶವಾಗಲಿದೆ. ಈಗಾಗಲೇ ಬೆಂಗಳೂರು  ಡಯಾಬಿಟಿಸ್ ಕ್ಯಾಪಿಟಲ್ ಆಗಿ ಬದಲಾಗುತ್ತಿದೆ. ಸಕ್ಕರೆ ಕಾಯಿಲೆ ಇದ್ದವರಿಗೆ ಹೃದಯಾಘಾತದ ಅಪಾಯವೂ ಹೆಚ್ಚಾಗಿದ್ದು ಯುವಕರು ಹೃದಯದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕಾಗಿದೆ.

2030ಕ್ಕೆ ಹೃದ್ರೋಗದಲ್ಲಿ ಭಾರತವೇ ನಂಬರ್‌ 1: ತಜ್ಞರ ಶಾಕಿಂಗ್ ಮಾಹಿತಿ

ಈಗಾಗಲೇ 40 ವರ್ಷದ ಆಸುಪಾಸಿನಲ್ಲಿರುವ ಜನರಲ್ಲಿ ಹೃದಯಾಘಾತದ ಪ್ರಕರಣ ಹೆಚ್ಚಾಗುತ್ತಿದ್ದು, ಇದುವೇ ದೊಡ್ಡ ಸೈಲೆಂಟ್ ಕಿಲ್ಲರ್ ಆಗಿ ಬದಲಾಗುತ್ತಿದೆ. ಈ ನಿಟ್ಟಿನಲ್ಲಿ ಹೃದಯದ ಕಾಳಜಿ ವಹಿಸುವುದು ಇಂದಿನ ಅತ್ಯಂತ ಅಗತ್ಯದ ಕೆಲಸವಾಗಿದೆ.

02:42ಸಿನಿಲೋಕದ ಸುಂದರಿಯರ ಸೌಂದರ್ಯದ ಸೀಕ್ರೆಟ್ಟು, 44ರಲ್ಲೂ ಕರೀನಾ ಕಪೂರ್ ಬ್ಯೂಟಿ ರಹಸ್ಯವಿದು!
02:51ಈಗಲೂ 20ರ ಯುವತಿಯಂತೆ ಕಾಣುವ ಕತ್ರಿನಾ; ಕೋಮಲಾಂಗಿ ಕತ್ರಿನಾ ಬ್ಯೂಟಿ ಸೀಕ್ರೆಟ್ ಏನು ಗೊತ್ತಾ?
05:07ಬೆಂಗಳೂರು 8 ತಿಂಗಳ ಮಗುವಿಗೆ HMPV ಸೋಂಕು, ಇಲ್ಲಿದೆ ಲೇಟೆಸ್ಟ್‌ ಹೆಲ್ತ್‌ ಅಪ್ಡೇಟ್
05:35ಚೀನಾ ವೈರಸ್ ಬಗ್ಗೆ ನಿರ್ಲಕ್ಷ್ಯ ಬೇಡ, ರಾಜ್ಯದ ಜನರಿಗೆ ಸರ್ಕಾರದ ಸೂಚನೆ!
01:35ಲ್ಯುಕೇಮಿಯಾ ಕ್ಯಾನ್ಸರ್‌ಗೆ ಚಿಕಿತ್ಸೆಯೇನು?
01:25ಇಮ್ಯುನೋ ಥೆರಪಿಯಿಂದ ಕ್ಯಾನ್ಸರ್‌ ವಾಸಿಯಾಗುತ್ತಾ?
01:27Cardiac rehabilitation ಎಂದರೇನು, ಹೃದಯದ ಆರೋಗ್ಯಕ್ಕೇನು ಪ್ರಯೋಜನ?
02:39ಸರ್ವಿಕಲ್ ಕ್ಯಾನ್ಸರ್‌ ಎಂದರೇನು? ಕ್ಯಾನ್ಸರ್‌ ತಜ್ಞೆ ಡಾ. ಪ್ರತಿಮಾ ರಾಜ್ ವಿವರಿಸುತ್ತಾರೆ..
01:23ಕ್ಯಾನ್ಸರ್‌ ಇರುವುದನ್ನು ಪತ್ತೆ ಹಚ್ಚುವುದು ಹೇಗೆ?
04:24ಹೃದಯಾಘಾತವಾದ ತಕ್ಷಣ ಹೃದಯದ ಸೆಲ್‌ ಬೇಗ ಸಾಯುವುದಿಲ್ಲ