ಎಲ್ಲಾ ಜಿಲ್ಲೆಗಳಿಗೂ ಜಯದೇವ ಆಸ್ಪತ್ರೆ ? ಡಾ. ಸಿ.ಎನ್‌. ಮಂಜುನಾಥ್ ಐಡಿಯಾ ಇದು!

ಎಲ್ಲಾ ಜಿಲ್ಲೆಗಳಿಗೂ ಜಯದೇವ ಆಸ್ಪತ್ರೆ ? ಡಾ. ಸಿ.ಎನ್‌. ಮಂಜುನಾಥ್ ಐಡಿಯಾ ಇದು!

Published : Feb 08, 2023, 01:50 PM IST

ಆರೋಗ್ಯ ಸಮಸ್ಯೆಗಳು ಕಾಣಿಸಿಕೊಂಡಾಗ ಸಮೀಪ ಸೂಕ್ತವಾದ ಆಸ್ಪತ್ರೆಯಿಲ್ಲದಿದ್ದರೆ ವ್ಯಕ್ತಿಯ ಜೀವಕ್ಕೇ ಸಂಚಕಾರ ಬರುತ್ತದೆ. ಹೀಗಾಗಿ ಮೆಡಿಕಲ್ ಕಾಲೇಜುಗಳು ಸ್ವಂತ ನಿರ್ವಹಣೆ ಮಾಡಬಹುದಾದ ಸಣ್ಣ ಸಣ್ಣ ಘಟಕಗಳನ್ನು ತೆರೆಯಬೇಕು ಎಂದು ಜಯದೇವ ಹೃದ್ರೋಗ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ಹೇಳಿದ್ದಾರೆ. ಆ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ.

ಬೇರೆ ಬೇರೆ ಜಿಲ್ಲೆಗಳಲ್ಲಿ ಜಯದೇವ ಘಟಕಗಳನ್ನು ಆರಂಭಿಸಬೇಕೆಂಬ ಒತ್ತಡ ಹೆಚ್ಚಾಗುತ್ತಿದೆ. ಹೀಗಾಗಿ ಎಲ್ಲಾ ಜಿಲ್ಲೆಗಳಲ್ಲಿ ಮೆಡಿಕಲ್ ಕಾಲೇಜಿದೆ. ಹೀಗಾಗಿ ಈ ಮೆಡಿಕಲ್ ಕಾಲೇಜುಗಳು ಸ್ವಂತ ನಿರ್ವಹಣೆ ಮಾಡಬಹುದಾದ ಸಣ್ಣ ಸಣ್ಣ ಘಟಕಗಳನ್ನು ತೆರೆಯಬೇಕು. ಆಗ ಜಯದಏವ ಆಸ್ಪತ್ರೆಯ ಮೇಲಿನ ಒತ್ತಡ ಕಡಮೆಯಾಗುತ್ತೆ ಎಂದು ಜಯದೇವ ಹೃದ್ರೋಗ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ಹೇಳಿದ್ದಾರೆ. ಮಾತ್ರವಲ್ಲ ಅವರಿಗೆ ಅಗತ್ಯವಿರುವ ತಾಂತ್ರಿಕ ತರಬೇತಿ, ಸಲಹೆಗಳನ್ನು ಕೊಡಬಹುದು ಎಂದು ತಿಳಿಸಿದ್ದಾರೆ. 

ಆಸ್ಪತ್ರೆಯಲ್ಲಿ ಪ್ರತಿಯೊಬ್ಬರಲ್ಲೂ ಸೇವಾ ಮನೋಭಾವವಿದೆ: ಡಾ. ಸಿ.ಎನ್. ಮಂಜುನಾಥ್

02:42ಸಿನಿಲೋಕದ ಸುಂದರಿಯರ ಸೌಂದರ್ಯದ ಸೀಕ್ರೆಟ್ಟು, 44ರಲ್ಲೂ ಕರೀನಾ ಕಪೂರ್ ಬ್ಯೂಟಿ ರಹಸ್ಯವಿದು!
02:51ಈಗಲೂ 20ರ ಯುವತಿಯಂತೆ ಕಾಣುವ ಕತ್ರಿನಾ; ಕೋಮಲಾಂಗಿ ಕತ್ರಿನಾ ಬ್ಯೂಟಿ ಸೀಕ್ರೆಟ್ ಏನು ಗೊತ್ತಾ?
05:07ಬೆಂಗಳೂರು 8 ತಿಂಗಳ ಮಗುವಿಗೆ HMPV ಸೋಂಕು, ಇಲ್ಲಿದೆ ಲೇಟೆಸ್ಟ್‌ ಹೆಲ್ತ್‌ ಅಪ್ಡೇಟ್
05:35ಚೀನಾ ವೈರಸ್ ಬಗ್ಗೆ ನಿರ್ಲಕ್ಷ್ಯ ಬೇಡ, ರಾಜ್ಯದ ಜನರಿಗೆ ಸರ್ಕಾರದ ಸೂಚನೆ!
01:35ಲ್ಯುಕೇಮಿಯಾ ಕ್ಯಾನ್ಸರ್‌ಗೆ ಚಿಕಿತ್ಸೆಯೇನು?
01:25ಇಮ್ಯುನೋ ಥೆರಪಿಯಿಂದ ಕ್ಯಾನ್ಸರ್‌ ವಾಸಿಯಾಗುತ್ತಾ?
01:27Cardiac rehabilitation ಎಂದರೇನು, ಹೃದಯದ ಆರೋಗ್ಯಕ್ಕೇನು ಪ್ರಯೋಜನ?
02:39ಸರ್ವಿಕಲ್ ಕ್ಯಾನ್ಸರ್‌ ಎಂದರೇನು? ಕ್ಯಾನ್ಸರ್‌ ತಜ್ಞೆ ಡಾ. ಪ್ರತಿಮಾ ರಾಜ್ ವಿವರಿಸುತ್ತಾರೆ..
01:23ಕ್ಯಾನ್ಸರ್‌ ಇರುವುದನ್ನು ಪತ್ತೆ ಹಚ್ಚುವುದು ಹೇಗೆ?
04:24ಹೃದಯಾಘಾತವಾದ ತಕ್ಷಣ ಹೃದಯದ ಸೆಲ್‌ ಬೇಗ ಸಾಯುವುದಿಲ್ಲ
Read more