India@75: ಏಷ್ಯಾನೆಟ್ ನ್ಯೂಸ್‌ನ ಅಮೃತ ಮಹೋತ್ಸವ ಯಾತ್ರೆ ಕಾರ್ಗಿಲ್‌ನಲ್ಲಿ ಮುಕ್ತಾಯ

India@75: ಏಷ್ಯಾನೆಟ್ ನ್ಯೂಸ್‌ನ ಅಮೃತ ಮಹೋತ್ಸವ ಯಾತ್ರೆ ಕಾರ್ಗಿಲ್‌ನಲ್ಲಿ ಮುಕ್ತಾಯ

Published : Aug 17, 2022, 10:02 AM IST

ಏಷ್ಯಾನೆಟ್ ಸುವರ್ಣ ನ್ಯೂಸ್ ನೆಟವರ್ಕ್ ಹಮ್ಮಿಕೊಂಡಿದ್ದ ಇಂಡಿಯಾ@75 ಅಮೃತ ಮಹೋತ್ಸವ ಯಾತ್ರೆ ಮುಕ್ತಾಯಗೊಂಡಿದೆ. 
 

ಬೆಂಗಳೂರು(ಆ.17):  ಏಷ್ಯಾನೆಟ್ ಸುವರ್ಣ ನ್ಯೂಸ್ ನೆಟವರ್ಕ್ ಹಮ್ಮಿಕೊಂಡಿದ್ದ ಇಂಡಿಯಾ@75 ಅಮೃತ ಮಹೋತ್ಸವ ಯಾತ್ರೆ ಮುಕ್ತಾಯಗೊಂಡಿದೆ. ಕಾರ್ಗಿಲ್ ಜಿಲ್ಲೆಯ ಡ್ರಾಂಗ್ ಡ್ರುಂಗ್‌ನಲ್ಲಿ ಸೋಮವಾರ ತ್ರಿವರ್ಣ ಧ್ವಜಾರೋಹಣದೊಂದಿಗೆ ಅಂತಿಮವಾಗಿದೆ. ಇದರೊಂದಿಗೆ 9 ದಿನಗಳ ಹಿಂದೆ ಬೆಂಗಳೂರಿನಲ್ಲಿ ಆರಂಭವಾಗಿದ್ದ ಯಾತ್ರೆ ಸಮಾಪನಗೊಂಡಿದೆ. ಸ್ವತಂತ್ರ ಭಾರತಕ್ಕೆ 75 ವರ್ಷ ತುಂಬಿದ ಹಿನ್ನೆಲೆಯಲ್ಲಿ ಆಯೋಜಿಸಲಾಗಿದ್ದ ಇಂಡಿಯಾ@75 ಯಾತ್ರೆಯು ಕೇರಳ, ಕರ್ನಾಟಕ ಚರಣ ಪೂರೈಸಿ, ಮಧ್ಯಪ್ರದೇಶ, ಉತ್ತರಪ್ರದೇಶ, ದೆಹಲಿ, ಚಂಡೀಗಢ, ಹಿಮಾಚಲ ಪ್ರದೇಶದ ಮಾರ್ಗವಾಗಿ ಲಡಾಖ್ ತಲುಪಿ ರವಿಶಂಕರ್ ಭಟ್ ನೇತೃತ್ವದಲ್ಲಿ ಮುಕ್ತಾಯಗೊಂಡಿದೆ. 

Har Ghar Tiranga : 20 ದಿನದಲ್ಲಿ 500 ಕೋಟಿ ರೂ. ಧ್ವಜ ಮಾರಾಟ!

17:44ಭಾರತದ ರಕ್ಷಣಾ ಸಾಮರ್ಥ್ಯ: ಡ್ರೋನ್‌ಗಳಿಂದ ಸ್ವದೇಶಿ ಶಸ್ತ್ರಾಸ್ತ್ರಗಳವರೆಗೆ ಜಯರಾಂ ಮಾಹಿತಿ
01:13ಮದ್ವೆಗೆ ಟಿ-ಶರ್ಟ್‌ನಲ್ಲಿ ಬಂದ ಬಾಬಿ ಡಿಯೋಲ್‌; ಏನಾಗಿದೆ ನಿನಗೆ ಎಂದು ಕಾಲೆಳೆದ ನೆಟ್ಟಿಗರು
09:00ಬಿಜೆಪಿಯ 'ಡಬಲ್ ಎಂಜಿನ್' ಮಂತ್ರ: ಇದು ಗುಜರಾತ್ ಗೆಲುವಿನ ರಹಸ್ಯ
22:33India@75: ಶ್ರೀ ಧರ್ಮಸ್ಥಳ ಸಿರಿ ಗ್ರಾಮದ್ಯೋಗ ಸಂಸ್ಥೆಯ ಡಾ. ಎಲ್‌ ಎಚ್‌ ಮಂಜನಾಥ್‌ ವಿಶೇಷ ಸಂದರ್ಶನ
08:01Inchageri Math: 75 ವರ್ಷದ ಬಳಿಕ ಸ್ವಾತಂತ್ರ್ಯಕ್ಕೆ ಹೋರಾಡಿದ ಇಂಚಗೇರಿ ಮಠಕ್ಕೆ ಸಿಕ್ತು ಗೌರವ
22:46ನವಭಾರತ ನಿರ್ಮಾಣಕ್ಕೆ ನವಚೈತನ್ಯ ತುಂಬುತ್ತಿರುವ ಐಎಚ್‌ಎಕ್ಸ್‌ಗೆ ಆಜಾದಿ ಕಾ ಅಮೃತ್‌ ಮಹೋತ್ಸವ ಯಾತ್ರೆ
19:57ವಿಶ್ವದ ಮಾಹಿತಿ ತಂತ್ರಜ್ಞಾನ ದಿಗ್ಗಜ ಇನ್ಫೋಸಿಸ್‌ಗೆ ಅಮೃತ ಮಹೋತ್ಸವ ಯಾತ್ರೆ
20:46ಭೌತ ವಿಜ್ಞಾನಿಯ ಕನಸಿನ ಕೂಸು ರಾಮನ್ ಸಂಶೋಧನಾ ಸಂಸ್ಥೆಗೆ ಅಮೃತ ಮಹೋತ್ಸವ ಯಾತ್ರೆ
22:26ಭಾರತದ ಪ್ರತಿಷ್ಠಿತ ಸಂಸ್ಥೆ IISc ಕಡೆ ಅಮೃತ ಮಹೋತ್ಸವ ಯಾತ್ರೆ
24:09ಅಮೃತ ಮಹೋತ್ಸವ ಯಾತ್ರೆ: ಬಾಹ್ಯಾಕಾಶ ತಂತ್ರಜ್ಞಾನದಲ್ಲಿ ಭಾರತದ ಹೆಮ್ಮೆ ಇಸ್ರೋ