ಅಮೃತ ಮಹೋತ್ಸವಕ್ಕೆ ಹರ್ ಘರ್ ತಿರಂಗ ಅಭಿಯಾನ, ಮನೆ ಮನೆಗೂ ತ್ರಿವರ್ಣ!

ಅಮೃತ ಮಹೋತ್ಸವಕ್ಕೆ ಹರ್ ಘರ್ ತಿರಂಗ ಅಭಿಯಾನ, ಮನೆ ಮನೆಗೂ ತ್ರಿವರ್ಣ!

Published : Aug 09, 2022, 07:04 PM IST

ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷವಾದ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಆಯೋಜನೆ ಮಾಡಿದ್ದ ಆಜಾದಿ ಕಾ ಅಮೃತ ಮಹೋತ್ಸವ ಭಾಗವಾಗಿ ಹರ್‌ ಘರ್‌ ತಿರಂಗ ಯೋಜನೆಯನ್ನು ಕೇಂದ್ರ ಸರ್ಕಾರ ಘೋಷಣೆ ಮಾಡಿದ್ದು. ಈಗಾಗಲೇ ಈ ಅಭಿಯಾನ ಅದ್ಭುತ ಯಶಸ್ಸು ಕಂಡಿದೆ. 

ಬೆಂಗಳೂರು (ಆ.9): ಹರ್ ಘರ್ ತಿರಂಗ ಅಭಿಯಾನ ನಿಮಗೆಲ್ಲ ಗೊತ್ತಿದೆ. ಕೇಂದ್ರ ಸರ್ಕಾರ ಹರ್ ಘರ್ ತಿಂರಂಗ ಅಭಿಯಾನವನ್ನು ಆರಂಭಿಸಿದೆ. ಮೋದಿ ನೇತೃತ್ವದ ಈ ಅಭಿಯಾನ ಈಗ ದೇಶಾದ್ಯಂತ ಯಶಸ್ಸು ಕಂಡಿದೆ. ಹಾಗಿದ್ದರೆ, ಏನಿದು ಅಭಿಯಾನ ಯಾವ ಉದ್ದೇಶವನ್ನಿಟ್ಟುಕೊಂಡು ಈ ಅಭಿಯಾನವನ್ನು ಕೇಂದ್ರ ಸರ್ಕಾರ ಆರಂಭಿಸಿದೆ ಅನ್ನೋದರ ಮಾಹಿತಿ ಇಲ್ಲಿದೆ.

ಕೇಂದ್ರ ಸರ್ಕಾರ ಆರಂಭಿಸಿರೋ ಈ ಅಭಿಯಾನವನ್ನು ಯಶಸ್ವಿಯಾಗಿಸೋ ಜವಾಬ್ದಾರಿಯನ್ನು ರಾಷ್ಟ್ರೀಯ ಜನತಾ ಪಕ್ಷ ಹೊತ್ತುಕೊಂಡಿದೆ. ಈ ಜವಾಬ್ದಾರಿಯನ್ನು ಕೇಂದ್ರ ಸರ್ಕಾರ ಮತ್ತು ಬಿಜೆಪಿ ಪಕ್ಷ ದೊಡ್ಡ ಮಟ್ಟದಲ್ಲಿ ನಿಭಾಯಿಸುತ್ತದೆ. ಆ ಕಾರಣದಿಂದಾಗಿಯೇ ಇಂದು ಹರ್‌ ಘರ್‌ ತಿರಂಗಾ ಅಭಿಯಾನದ ಬಗ್ಗೆ ದೇಶದ ಮೂಲೆಮೂಲೆಗಳಲ್ಲೂ ಮಾಹಿತಿ ಸಿಕ್ಕಿದೆ.

Independence Day: ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ವೀರ ಮಹಿಳೆಯರು

ಇದರ ನಡುವೆ ಪ್ರಧಾನಿ ನರೇಂದ್ರ ಮೋದಿ ಹರ್ ಘರ್ ತಿರಂಗ ಅಭಿಯಾನದ ಕುರಿತು ಮಾತನಡುವ ವೇಳೆ ಆಗಸ್ಟ್ 2ನೇ ತಾರೀಕಿನ ಕುರಿತು ಇನ್ನೊಂದು ಪ್ರಮುಖ ವಿಚಾರವನ್ನು ಹಂಚಿಕೊಂಡಿದ್ದರು. ಸಾಮಾಜಿಕ ಜಾಲತಾಣದಲ್ಲಿ ದೇಶದ ಧ್ವಜವನ್ನು ಡಿಪಿ ಮಾಡಿಕೊಳ್ಳುವುದರೊಂದಿಗೆ ದೇಶದ ಪ್ರತಿ ಮನೆಯ ಮೇಲೂ ತಿರಂಗಾ ಹಾರಬೇಕು ಎಂದು ಇಚ್ಛೆ ವ್ಯಕ್ತಪಡಿಸಿದ್ದರು.

17:44ಭಾರತದ ರಕ್ಷಣಾ ಸಾಮರ್ಥ್ಯ: ಡ್ರೋನ್‌ಗಳಿಂದ ಸ್ವದೇಶಿ ಶಸ್ತ್ರಾಸ್ತ್ರಗಳವರೆಗೆ ಜಯರಾಂ ಮಾಹಿತಿ
01:13ಮದ್ವೆಗೆ ಟಿ-ಶರ್ಟ್‌ನಲ್ಲಿ ಬಂದ ಬಾಬಿ ಡಿಯೋಲ್‌; ಏನಾಗಿದೆ ನಿನಗೆ ಎಂದು ಕಾಲೆಳೆದ ನೆಟ್ಟಿಗರು
09:00ಬಿಜೆಪಿಯ 'ಡಬಲ್ ಎಂಜಿನ್' ಮಂತ್ರ: ಇದು ಗುಜರಾತ್ ಗೆಲುವಿನ ರಹಸ್ಯ
22:33India@75: ಶ್ರೀ ಧರ್ಮಸ್ಥಳ ಸಿರಿ ಗ್ರಾಮದ್ಯೋಗ ಸಂಸ್ಥೆಯ ಡಾ. ಎಲ್‌ ಎಚ್‌ ಮಂಜನಾಥ್‌ ವಿಶೇಷ ಸಂದರ್ಶನ
08:01Inchageri Math: 75 ವರ್ಷದ ಬಳಿಕ ಸ್ವಾತಂತ್ರ್ಯಕ್ಕೆ ಹೋರಾಡಿದ ಇಂಚಗೇರಿ ಮಠಕ್ಕೆ ಸಿಕ್ತು ಗೌರವ
22:46ನವಭಾರತ ನಿರ್ಮಾಣಕ್ಕೆ ನವಚೈತನ್ಯ ತುಂಬುತ್ತಿರುವ ಐಎಚ್‌ಎಕ್ಸ್‌ಗೆ ಆಜಾದಿ ಕಾ ಅಮೃತ್‌ ಮಹೋತ್ಸವ ಯಾತ್ರೆ
19:57ವಿಶ್ವದ ಮಾಹಿತಿ ತಂತ್ರಜ್ಞಾನ ದಿಗ್ಗಜ ಇನ್ಫೋಸಿಸ್‌ಗೆ ಅಮೃತ ಮಹೋತ್ಸವ ಯಾತ್ರೆ
20:46ಭೌತ ವಿಜ್ಞಾನಿಯ ಕನಸಿನ ಕೂಸು ರಾಮನ್ ಸಂಶೋಧನಾ ಸಂಸ್ಥೆಗೆ ಅಮೃತ ಮಹೋತ್ಸವ ಯಾತ್ರೆ
22:26ಭಾರತದ ಪ್ರತಿಷ್ಠಿತ ಸಂಸ್ಥೆ IISc ಕಡೆ ಅಮೃತ ಮಹೋತ್ಸವ ಯಾತ್ರೆ
24:09ಅಮೃತ ಮಹೋತ್ಸವ ಯಾತ್ರೆ: ಬಾಹ್ಯಾಕಾಶ ತಂತ್ರಜ್ಞಾನದಲ್ಲಿ ಭಾರತದ ಹೆಮ್ಮೆ ಇಸ್ರೋ
Read more