ಅಮೃತ ಮಹೋತ್ಸವ ಯಾತ್ರೆಗೆ ರಾಜ್ಯಪಾಲ ಚಾಲನೆ, ಏಷ್ಯಾನೆಟ್ ನ್ಯೂಸ್‌ ಗ್ರೂಪ್‌ ಕಾರ್ಯಕ್ಕೆ ಮೆಚ್ಚುಗೆ

ಅಮೃತ ಮಹೋತ್ಸವ ಯಾತ್ರೆಗೆ ರಾಜ್ಯಪಾಲ ಚಾಲನೆ, ಏಷ್ಯಾನೆಟ್ ನ್ಯೂಸ್‌ ಗ್ರೂಪ್‌ ಕಾರ್ಯಕ್ಕೆ ಮೆಚ್ಚುಗೆ

Published : Jul 20, 2022, 11:40 PM IST

 ದೇಶಕ್ಕೆ ಸ್ವತಂತ್ರ ಬಂದು 75 ವರ್ಷ ಹಿನ್ನೆಲೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಹಲವು ಕಾರ್ಯಕ್ರಮಗಳನ್ನು ಆಯೋಜನೆ ಮಾಡಿದೆ.  ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಹಿನ್ನಲೆಯಲ್ಲಿ ಏಷ್ಯಾನೆಟ್ ಗ್ರೂಪ್ ವತಿಯಿಂದ ಅಮೃತ ಮಹೋತ್ಸವ ಯಾತ್ರೆ ನಡೆಸಲಾಗುತ್ತಿದ್ದು, ಇದಕ್ಕೆ  ಇಂದು(ಜುಲೈ 20) ರಾಜಭವನದಲ್ಲಿ  ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಯಾತ್ರೆಗೆ ಚಾಲನೆ ನೀಡಿದರು.

ಬೆಂಗಳೂರು, (ಜುಲೈ.20): ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷ ಹಿನ್ನೆಲೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಹಲವು ಕಾರ್ಯಕ್ರಮಗಳನ್ನು ಆಯೋಜನೆ ಮಾಡಿದೆ.  ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಹಿನ್ನಲೆಯಲ್ಲಿ ಏಷ್ಯಾನೆಟ್ ಗ್ರೂಪ್ ವತಿಯಿಂದ ಸಹ ಅಮೃತ ಮಹೋತ್ಸವ ಯಾತ್ರೆ ನಡೆಸಲಾಗುತ್ತಿದ್ದು, ಇದಕ್ಕೆ  ಇಂದು(ಜುಲೈ 20) ರಾಜಭವನದಲ್ಲಿ  ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಯಾತ್ರೆಗೆ ಚಾಲನೆ ನೀಡಿದರು.

ಏಷ್ಯಾನೆಟ್‌ ಸಮೂಹದಿಂದ ಅಮೃತ ಮಹೋತ್ಸವ ಯಾತ್ರೆ: ರಾಜ್ಯಪಾಲರಿಂದ ಚಾಲನೆ

ಅಮೃತ ಮಹೋತ್ಸವ ಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ದೇಶದ ಏಕತೆ,‌ ಸದೃಢತೆಗೆ ಈ ಯಾತ್ರೆ ಮುಖ್ಯವಾದದ್ದು. ಸ್ವಾತಂತ್ರ್ಯ ಬಂದಾಗಿನಿಂದ ಏನಾಗಿದೆ. ಮುಂದೆ ಏನಾಗಬೇಕು ಎನ್ನುವುದನ್ನ ತಿಳಿಯಬೇಕಾಗಿದೆ. ದೇಶ ನಮಗೆ ಬಹಳ ಕೊಟ್ಟಿದೆ. ಈಗ ನಾವು ದೇಶಕ್ಕೆ ಏನು ಕೊಡಬೇಕು ಎಂಬುದನ್ನ ಈ ಯಾತ್ರೆ‌ ತಿಳಿಸಿಕೊಡಲಿದೆ ಎಂದು ಹೇಳಿದ ಅವರು, ಏಷ್ಯಾನೆಟ್ ನ್ಯೂಸ್ ಹಮ್ಮಿಕೊಂಡಿರುವ ಕಾರ್ಯಕ್ಕೆ  ಮೆಚ್ಚುಗೆ ವ್ಯಕ್ತಪಡಿಸಿದ್ರು.

17:44ಭಾರತದ ರಕ್ಷಣಾ ಸಾಮರ್ಥ್ಯ: ಡ್ರೋನ್‌ಗಳಿಂದ ಸ್ವದೇಶಿ ಶಸ್ತ್ರಾಸ್ತ್ರಗಳವರೆಗೆ ಜಯರಾಂ ಮಾಹಿತಿ
01:13ಮದ್ವೆಗೆ ಟಿ-ಶರ್ಟ್‌ನಲ್ಲಿ ಬಂದ ಬಾಬಿ ಡಿಯೋಲ್‌; ಏನಾಗಿದೆ ನಿನಗೆ ಎಂದು ಕಾಲೆಳೆದ ನೆಟ್ಟಿಗರು
09:00ಬಿಜೆಪಿಯ 'ಡಬಲ್ ಎಂಜಿನ್' ಮಂತ್ರ: ಇದು ಗುಜರಾತ್ ಗೆಲುವಿನ ರಹಸ್ಯ
22:33India@75: ಶ್ರೀ ಧರ್ಮಸ್ಥಳ ಸಿರಿ ಗ್ರಾಮದ್ಯೋಗ ಸಂಸ್ಥೆಯ ಡಾ. ಎಲ್‌ ಎಚ್‌ ಮಂಜನಾಥ್‌ ವಿಶೇಷ ಸಂದರ್ಶನ
08:01Inchageri Math: 75 ವರ್ಷದ ಬಳಿಕ ಸ್ವಾತಂತ್ರ್ಯಕ್ಕೆ ಹೋರಾಡಿದ ಇಂಚಗೇರಿ ಮಠಕ್ಕೆ ಸಿಕ್ತು ಗೌರವ
22:46ನವಭಾರತ ನಿರ್ಮಾಣಕ್ಕೆ ನವಚೈತನ್ಯ ತುಂಬುತ್ತಿರುವ ಐಎಚ್‌ಎಕ್ಸ್‌ಗೆ ಆಜಾದಿ ಕಾ ಅಮೃತ್‌ ಮಹೋತ್ಸವ ಯಾತ್ರೆ
19:57ವಿಶ್ವದ ಮಾಹಿತಿ ತಂತ್ರಜ್ಞಾನ ದಿಗ್ಗಜ ಇನ್ಫೋಸಿಸ್‌ಗೆ ಅಮೃತ ಮಹೋತ್ಸವ ಯಾತ್ರೆ
20:46ಭೌತ ವಿಜ್ಞಾನಿಯ ಕನಸಿನ ಕೂಸು ರಾಮನ್ ಸಂಶೋಧನಾ ಸಂಸ್ಥೆಗೆ ಅಮೃತ ಮಹೋತ್ಸವ ಯಾತ್ರೆ
22:26ಭಾರತದ ಪ್ರತಿಷ್ಠಿತ ಸಂಸ್ಥೆ IISc ಕಡೆ ಅಮೃತ ಮಹೋತ್ಸವ ಯಾತ್ರೆ
24:09ಅಮೃತ ಮಹೋತ್ಸವ ಯಾತ್ರೆ: ಬಾಹ್ಯಾಕಾಶ ತಂತ್ರಜ್ಞಾನದಲ್ಲಿ ಭಾರತದ ಹೆಮ್ಮೆ ಇಸ್ರೋ