India@75: ಇಡೀ ಜಗತ್ತು ಭಾರತದತ್ತ ತಿರುಗಿ ನೋಡುವಂತೆ ಮಾಡಿದ ಗಣಿತಶಾಸ್ತ್ರಜ್ಞ ಶ್ರೀನಿವಾಸ್ ರಾಮನುಜನ್

India@75: ಇಡೀ ಜಗತ್ತು ಭಾರತದತ್ತ ತಿರುಗಿ ನೋಡುವಂತೆ ಮಾಡಿದ ಗಣಿತಶಾಸ್ತ್ರಜ್ಞ ಶ್ರೀನಿವಾಸ್ ರಾಮನುಜನ್

Published : Aug 12, 2022, 11:48 AM IST

ತೆರೆಮರೆಯಲ್ಲಿ ಉಳಿದ ಕಥೆಗಳನ್ನು ಹೆಕ್ಕಿ ತಂದ ಸುವರ್ಣ ನ್ಯೂಸ್‌

ಬೆಂಗಳೂರು(ಆ.12):  ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಿಸಿಕೊಳ್ಳುತ್ತಿದೆ. ನಮಗೆ ಸ್ವಾತಂತ್ರ್ಯ ತರಲು ಇರಿಹಾಸವನ್ನೇ ಸೃಷ್ಟಿಸಿದ ವೀರ ಯೋಧರನ್ನ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಸ್ಮರಿಸುತ್ತಿದೆ. ಚರಿತ್ರೆಯ ಪುಟದಲ್ಲಿ ಮರೆಯಾಗಿರುವ ಅಂತ 75 ಕದನ ಕಥನಗಳನ್ನ ಪ್ರತಿದಿನ ನಿಮ್ಮೆದರು ತರಲಾಗುತ್ತಿದೆ.  ಗಣಿತ ಶಾಸ್ತ್ರಕ್ಕೆ ಹೊಸ ಭಾಷ್ಯ ನೀಡಿ ಬ್ರಿಟಿಷರು ಮಾತ್ರವಲ್ಲ ಇಡೀ ಜಗತ್ತೇ ಭಾರತದತ್ತ ಹೆಮ್ಮೆಯಿಂದ ತಿರುಗಿ ನೋಡುವಂತೆ ಮಾಡಿ ಮೇಧಾವಿ ಶ್ರೀನಿವಾಸ ರಾಮಾನುಜ ಸಾಧನೆ ಇಂದಿನ ವಿಡಿಯೋದಲ್ಲಿದೆ. 

ಹಾಸನ: ರಸ್ತೆ ನಿರ್ಮಾಣಕ್ಕೆ ಹಾಕಿದ ಮಣ್ಣು ರೈತರ ಹೊಲಕ್ಕೆ: ನೂರಾರು ಎಕರೆ ಬೆಳೆ ನಾಶ

17:44ಭಾರತದ ರಕ್ಷಣಾ ಸಾಮರ್ಥ್ಯ: ಡ್ರೋನ್‌ಗಳಿಂದ ಸ್ವದೇಶಿ ಶಸ್ತ್ರಾಸ್ತ್ರಗಳವರೆಗೆ ಜಯರಾಂ ಮಾಹಿತಿ
01:13ಮದ್ವೆಗೆ ಟಿ-ಶರ್ಟ್‌ನಲ್ಲಿ ಬಂದ ಬಾಬಿ ಡಿಯೋಲ್‌; ಏನಾಗಿದೆ ನಿನಗೆ ಎಂದು ಕಾಲೆಳೆದ ನೆಟ್ಟಿಗರು
09:00ಬಿಜೆಪಿಯ 'ಡಬಲ್ ಎಂಜಿನ್' ಮಂತ್ರ: ಇದು ಗುಜರಾತ್ ಗೆಲುವಿನ ರಹಸ್ಯ
22:33India@75: ಶ್ರೀ ಧರ್ಮಸ್ಥಳ ಸಿರಿ ಗ್ರಾಮದ್ಯೋಗ ಸಂಸ್ಥೆಯ ಡಾ. ಎಲ್‌ ಎಚ್‌ ಮಂಜನಾಥ್‌ ವಿಶೇಷ ಸಂದರ್ಶನ
08:01Inchageri Math: 75 ವರ್ಷದ ಬಳಿಕ ಸ್ವಾತಂತ್ರ್ಯಕ್ಕೆ ಹೋರಾಡಿದ ಇಂಚಗೇರಿ ಮಠಕ್ಕೆ ಸಿಕ್ತು ಗೌರವ
22:46ನವಭಾರತ ನಿರ್ಮಾಣಕ್ಕೆ ನವಚೈತನ್ಯ ತುಂಬುತ್ತಿರುವ ಐಎಚ್‌ಎಕ್ಸ್‌ಗೆ ಆಜಾದಿ ಕಾ ಅಮೃತ್‌ ಮಹೋತ್ಸವ ಯಾತ್ರೆ
19:57ವಿಶ್ವದ ಮಾಹಿತಿ ತಂತ್ರಜ್ಞಾನ ದಿಗ್ಗಜ ಇನ್ಫೋಸಿಸ್‌ಗೆ ಅಮೃತ ಮಹೋತ್ಸವ ಯಾತ್ರೆ
20:46ಭೌತ ವಿಜ್ಞಾನಿಯ ಕನಸಿನ ಕೂಸು ರಾಮನ್ ಸಂಶೋಧನಾ ಸಂಸ್ಥೆಗೆ ಅಮೃತ ಮಹೋತ್ಸವ ಯಾತ್ರೆ
22:26ಭಾರತದ ಪ್ರತಿಷ್ಠಿತ ಸಂಸ್ಥೆ IISc ಕಡೆ ಅಮೃತ ಮಹೋತ್ಸವ ಯಾತ್ರೆ
24:09ಅಮೃತ ಮಹೋತ್ಸವ ಯಾತ್ರೆ: ಬಾಹ್ಯಾಕಾಶ ತಂತ್ರಜ್ಞಾನದಲ್ಲಿ ಭಾರತದ ಹೆಮ್ಮೆ ಇಸ್ರೋ
Read more