India@75: ಇತಿಹಾಸ ಸೃಷ್ಟಿಸಿದ AS ಪಾಟೀಲ್ ನಡಹಳ್ಳಿಯವರ ಯುವಜನ ಸಂಕಲ್ಪ ನಡಿಗೆ

Aug 17, 2022, 11:26 AM IST

ವಿಜಯಪುರ(ಆ.17):  75 ನೇ ಸ್ವಾತಂತ್ರ್ಯೋತ್ಸವನ್ನ ಜಿಲ್ಲೆಯ ಮುದ್ದೇಬಿಹಾಳ ಕ್ಷೇತ್ರದ ಶಾಸಕ ಎ.ಎಸ್. ಪಾಟೀಲ್‌ ನಡಹಳ್ಳಿ ವಿಶಿಷ್ಟವಾಗಿ ಆಚರಿಸಿದ್ದಾರೆ. ಈ ಮೂಲಕ ಹೊಸ ಇತಿಹಾಸವನ್ನೇ ಸೃಷ್ಟಿ ಮಾಡಿದ್ದಾರೆ. ಇಡೀ ರಾಜ್ಯದಲ್ಲಿಯೇ ಯಾರೂ ಮಾಡದ್ದನ್ನ ಶಾಸಕ ನಡಹಳ್ಳಿ ಮಾಡಿ ತೋರಿಸಿದ್ದಾರೆ. ಅಮೃತ ಮಹೋತ್ಸವದ ಮೂಲಕ ದೇಶಪ್ರೇಮವನ್ನ ಪಸರಿಸಿದ್ದಾರೆ. ನಡಹಳ್ಳಿ ಹಮ್ಮಿಕೊಂಡ ಯುವಸಂಕಲ್ಪ ನಡಿಗೆ ಇಡೀ ರಾಜ್ಯವನ್ನೇ ತಿರುಗಿ ನೋಡುವಂತೆ ಮಾಡಿದೆ. ಇದೆಲ್ಲದ ಕಂಪ್ಲೀಟ್‌ ಮಾಹಿತಿ ಇಂದಿನ ಸುದ್ದಿಯಲ್ಲಿದೆ.  

Har Ghar Tiranga : 20 ದಿನದಲ್ಲಿ 500 ಕೋಟಿ ರೂ. ಧ್ವಜ ಮಾರಾಟ!