India@75: ಬ್ರಿಟಿಷ್‌ ಪೊಲೀಸರೆ ಎದುರೇ ತ್ರಿವರ್ಣ ಧ್ವಜ ಹಾರಿಸಿದ ಸಾಹಸಿ ಮಹಿಳೆ ಅರುಣಾ ಅಸಫ್ ಅಲಿ

India@75: ಬ್ರಿಟಿಷ್‌ ಪೊಲೀಸರೆ ಎದುರೇ ತ್ರಿವರ್ಣ ಧ್ವಜ ಹಾರಿಸಿದ ಸಾಹಸಿ ಮಹಿಳೆ ಅರುಣಾ ಅಸಫ್ ಅಲಿ

Published : Jul 04, 2022, 05:23 PM ISTUpdated : Jul 04, 2022, 05:28 PM IST

ಆಗಸ್ಟ್ 09, 1942, ಭಾರತ ಸ್ವತಂತ್ರ ಸಂಗ್ರಾಮದ ಅವಿಸ್ಮರಣೀಯ ದಿನ. ಮುಂಬೈ ಗೊವಾಲಿಯಾ ಕೆರೆ ಮೈದಾನದಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಸಮ್ಮೇಳನ ನಡೆಸಲಾಯಿತು. ಕ್ವಿಟ್ ಇಂಡಿಯಾ ಚಳುವಳಿ ಪ್ರಾರಂಭಿಸುವ ಪ್ರಮುಖ ನಿರ್ಧಾರ ಇಲ್ಲಿ ತೆಗೆದುಕೊಳ್ಳಲಾಯಿತು.

ಆಗಸ್ಟ್ 09, 1942, ಭಾರತ ಸ್ವತಂತ್ರ ಸಂಗ್ರಾಮದ ಅವಿಸ್ಮರಣೀಯ ದಿನ. ಮುಂಬೈ ಗೊವಾಲಿಯಾ ಕೆರೆ ಮೈದಾನದಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಸಮ್ಮೇಳನ ನಡೆಸಲಾಯಿತು. ಕ್ವಿಟ್ ಇಂಡಿಯಾ ಚಳುವಳಿ (Quit India Movement) ಪ್ರಾರಂಭಿಸುವ ಪ್ರಮುಖ ನಿರ್ಧಾರ ಇಲ್ಲಿ ತೆಗೆದುಕೊಳ್ಳಲಾಯಿತು. ಮಾಡು ಇಲ್ಲವೇ ಮಡಿ, ಬ್ರಿಟಿಷರು ಭಾರತ ಬಿಡುವವರೆಗೂ ವಿಶ್ರಾಂತಿ ಇಲ್ಲ ಎಂದು ಗಾಂಧೀಜಿ ಕರೆ ಕೊಡುತ್ತಾರೆ. ಗಾಂಧೀಜಿಯವರ ಭಾಷಣದ ಬಳಿಕ 33 ವರ್ಷದ ಮಹಿಳೆಯೊಬ್ಬರು ಮೈದಾನಕ್ಕೆ ನುಗ್ಗಿ ತ್ರಿವರ್ಣ ಧ್ವಜ ಹಿಡಿಯುತ್ತಾರೆ. ಆ ದಿಟ್ಟ ಮಹಿಳೆಯೇ ಅರುಣಾ ಆಸಫ್ ಅಲಿ (Aruna Asaf Ali) ಆಗಸ್ಟ್ ಕ್ರಾಂತಿಯ ರಾಣಿ ಎಂದೇ ಕರೆಯಲಾಗುತ್ತದೆ. ಕಾಲೇಜು ದಿನಗಳಿಂದಲೇ ಸ್ವತಂತ್ರ ಹೋರಾಟದ ಬಗ್ಗೆ ಆಸಕ್ತಿ ತಾಳುತ್ತಾರೆ. ಮುಂದೆ ಇವರ ಹೋರಾಟ ಹಾದಿ ಹೀಗಿತ್ತು. 

 

17:44ಭಾರತದ ರಕ್ಷಣಾ ಸಾಮರ್ಥ್ಯ: ಡ್ರೋನ್‌ಗಳಿಂದ ಸ್ವದೇಶಿ ಶಸ್ತ್ರಾಸ್ತ್ರಗಳವರೆಗೆ ಜಯರಾಂ ಮಾಹಿತಿ
01:13ಮದ್ವೆಗೆ ಟಿ-ಶರ್ಟ್‌ನಲ್ಲಿ ಬಂದ ಬಾಬಿ ಡಿಯೋಲ್‌; ಏನಾಗಿದೆ ನಿನಗೆ ಎಂದು ಕಾಲೆಳೆದ ನೆಟ್ಟಿಗರು
20:46ಭೌತ ವಿಜ್ಞಾನಿಯ ಕನಸಿನ ಕೂಸು ರಾಮನ್ ಸಂಶೋಧನಾ ಸಂಸ್ಥೆಗೆ ಅಮೃತ ಮಹೋತ್ಸವ ಯಾತ್ರೆ
03:01India@75: ಕೊಳಲಲ್ಲಿ ದಿಲ್ ದಿಯಾ ಹೈ ಜಾನ್ ಭಿ ದೇಂಗೆ ನುಡಿಸಿದ ಐಟಿಬಿಪಿಯ ಕಾನ್‌ಸ್ಟೇಬಲ್‌
05:19Mangaluru; 900 ಕೆ.ಜಿ ಧಾನ್ಯಗಳಲ್ಲಿ ಮೂಡಿಬಂದ ತ್ರಿವರ್ಣ ಧ್ವಜ
05:53India@75: ಚಿಕ್ಕಬಳ್ಳಾಪುರದಲ್ಲಿ ತ್ರಿವರ್ಣ ನಡಿಗೆಗೆ ಡಾ. ಸುಧಾಕರ್ ಚಾಲನೆ
05:56India@75:ಭಾರತದ ಸಮಾಜ ಸುಧಾರಣೆಯ ಪಿತಾಮಹ ಮಹಾತ್ಮ ಜ್ಯೋತಿಬಾ ಪುಲೆ ಜೀವನಗಾಥೆ
21:23ಅಮೃತ ಮಹೋತ್ಸವಕ್ಕೆ ಹರ್ ಘರ್ ತಿರಂಗ ಅಭಿಯಾನ, ಮನೆ ಮನೆಗೂ ತ್ರಿವರ್ಣ!
05:44India@75: ಕೇರಳದ ಭಗತ್‌ಸಿಂಗ್ ವಕ್ಕಂ ಮೊಹಮ್ಮದ್ ಅಬ್ದುಲ್ ಖಾದರ್ ಹೋರಾಟದ ಕತೆ
04:12India@75: 3 ನೇ ದಿನಕ್ಕೆ ಕಾಲಿಟ್ಟ ವಿಜಯಪುರ ಯುವಜನ ಸಂಕಲ್ಪ ನಡಿಗೆ