India@75: ಸ್ವಾತಂತ್ರ್ಯದ ಕಿಚ್ಚು ಹಚ್ಚಿದ್ದ ವಂದೇ ಮಾತರಂ ಗೀತೆ ರಚನೆಯಾಗಿದ್ಹೇಗೆ?

India@75: ಸ್ವಾತಂತ್ರ್ಯದ ಕಿಚ್ಚು ಹಚ್ಚಿದ್ದ ವಂದೇ ಮಾತರಂ ಗೀತೆ ರಚನೆಯಾಗಿದ್ಹೇಗೆ?

Published : Jun 12, 2022, 04:36 PM IST

ಭಾರತ ತನ್ನ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮದಲ್ಲಿದೆ. ಈ ವೇಳೆ ದೇಶಕ್ಕೆ ಸ್ವಾತಂತ್ರ್ಯ ಸಿಗಲು ಶ್ರಮಿಸಿದ ವೀರ ಯೋಧರ, ಸ್ವಾತಂತ್ರ್ಯ ಹೋರಾಟದ ಕಥೆಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್ ಪ್ರಸ್ತುತ ಪಡಿಸಿದೆ.

ಭಾರತ ತನ್ನ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮದಲ್ಲಿದೆ. ಈ ವೇಳೆ ದೇಶಕ್ಕೆ ಸ್ವಾತಂತ್ರ್ಯ ಸಿಗಲು ಶ್ರಮಿಸಿದ ವೀರ ಯೋಧರ, ಸ್ವಾತಂತ್ರ್ಯ ಹೋರಾಟದ ಕಥೆಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್ ಪ್ರಸ್ತುತ ಪಡಿಸಿದೆ. 

ಬ್ರಿಟಿಷ್ ಆಳ್ವಿಕೆಯ ವಿರುದ್ಧ ಭಾರತೀಯರಲ್ಲಿ ಪ್ರತಿರೋಧ ಹುಟ್ಟಿಸಿ, ಸ್ವಾಭಿಮಾನ ಹೆಚ್ಚಿಸುವಲ್ಲಿ ಅನೇಕ ಸಾಹಿತ್ಯ ಕೃತಿಗಳು ಪ್ರಮುಖ ಪಾತ್ರ ವಹಿಸಿವೆ. ಭಾರತೀಯರಲ್ಲಿ ರಾಷ್ಟ್ರೀಯ ಪ್ರಜ್ಞೆ ಮೂಡಿಸಿದ ಬರಹಗಾರರಲ್ಲಿ ಬಂಕಿಮಚಂದ್ರ ಚಟ್ಟೋಪಾಧ್ಯಯರು ಒಬ್ಬರು. 1882 ರಲ್ಲಿ ಪ್ರಕಟವಾದ 'ಆನಂದ ಮಠ'ಕಾದಂಬರಿ ಮೂಲಕ ಬ್ರಿಟಿಷ್ ಸಾಮ್ರಾಜ್ಯದ ವಿರುದ್ಧ ಸಿಡಿದೇಳುವ ಹಾಗೆ ರಾಷ್ಟ್ರ ಪ್ರಜ್ಞೆ ಮೂಡಿಸಲಾಯಿತು. ಇದರಲ್ಲಿನ ವಂದೇ ಮಾತರಂ ಕವಿತೆ ಹೋರಾಟಗಾರರ ಪಾಲಿಗೆ ರಾಷ್ಟ್ರಗೀತೆಯಾಯಿತು. ಈ ಕವಿಗೆ ರಾಗಸಂಯೋಜನೆ ಮಾಡಿದ್ದು ರವೀಂದ್ರ ನಾಥ್ ಟ್ಯಾಗೋರ್. ಬಂಕಿಮ್ ಚಂದ್ರ ಚಟ್ಟೋಪಾಧ್ಯಾಯರ ಹೋರಾಟದ ಹಾದಿ, ಧೋರಣೆ ಹೇಗಿತ್ತು..? ಸ್ವತಂತ್ರ ಹೋರಾಟದಲ್ಲಿ ಇವರ ಪಾತ್ರವೇನು..? ನೋಡೋಣ 

17:44ಭಾರತದ ರಕ್ಷಣಾ ಸಾಮರ್ಥ್ಯ: ಡ್ರೋನ್‌ಗಳಿಂದ ಸ್ವದೇಶಿ ಶಸ್ತ್ರಾಸ್ತ್ರಗಳವರೆಗೆ ಜಯರಾಂ ಮಾಹಿತಿ
01:13ಮದ್ವೆಗೆ ಟಿ-ಶರ್ಟ್‌ನಲ್ಲಿ ಬಂದ ಬಾಬಿ ಡಿಯೋಲ್‌; ಏನಾಗಿದೆ ನಿನಗೆ ಎಂದು ಕಾಲೆಳೆದ ನೆಟ್ಟಿಗರು
20:46ಭೌತ ವಿಜ್ಞಾನಿಯ ಕನಸಿನ ಕೂಸು ರಾಮನ್ ಸಂಶೋಧನಾ ಸಂಸ್ಥೆಗೆ ಅಮೃತ ಮಹೋತ್ಸವ ಯಾತ್ರೆ
03:01India@75: ಕೊಳಲಲ್ಲಿ ದಿಲ್ ದಿಯಾ ಹೈ ಜಾನ್ ಭಿ ದೇಂಗೆ ನುಡಿಸಿದ ಐಟಿಬಿಪಿಯ ಕಾನ್‌ಸ್ಟೇಬಲ್‌
05:19Mangaluru; 900 ಕೆ.ಜಿ ಧಾನ್ಯಗಳಲ್ಲಿ ಮೂಡಿಬಂದ ತ್ರಿವರ್ಣ ಧ್ವಜ
05:53India@75: ಚಿಕ್ಕಬಳ್ಳಾಪುರದಲ್ಲಿ ತ್ರಿವರ್ಣ ನಡಿಗೆಗೆ ಡಾ. ಸುಧಾಕರ್ ಚಾಲನೆ
05:56India@75:ಭಾರತದ ಸಮಾಜ ಸುಧಾರಣೆಯ ಪಿತಾಮಹ ಮಹಾತ್ಮ ಜ್ಯೋತಿಬಾ ಪುಲೆ ಜೀವನಗಾಥೆ
21:23ಅಮೃತ ಮಹೋತ್ಸವಕ್ಕೆ ಹರ್ ಘರ್ ತಿರಂಗ ಅಭಿಯಾನ, ಮನೆ ಮನೆಗೂ ತ್ರಿವರ್ಣ!
05:44India@75: ಕೇರಳದ ಭಗತ್‌ಸಿಂಗ್ ವಕ್ಕಂ ಮೊಹಮ್ಮದ್ ಅಬ್ದುಲ್ ಖಾದರ್ ಹೋರಾಟದ ಕತೆ
04:12India@75: 3 ನೇ ದಿನಕ್ಕೆ ಕಾಲಿಟ್ಟ ವಿಜಯಪುರ ಯುವಜನ ಸಂಕಲ್ಪ ನಡಿಗೆ